Basavaraj S Bommai (Modi Ka Parivar)(@BSBommai) 's Twitter Profileg
Basavaraj S Bommai (Modi Ka Parivar)

@BSBommai

Former Chief Minister of Karnataka & BJP Candidate for Haveri-Gadag Parliament Constituency.

ID:2955117367

linkhttp://www.bsbommai.in calendar_today01-01-2015 16:53:36

9,6K Tweets

513,5K Followers

167 Following

Basavaraj S Bommai (Modi Ka Parivar)(@BSBommai) 's Twitter Profile Photo

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಚುನಾವಣೆ ಅಂಗವಾಗಿ ಇಂದು ನನ್ನ ಶ್ರೀಮತಿ ಯವರಾದ ಚೆನ್ನಮ್ಮ ಬೊಮ್ಮಾಯಿಯವರು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ ಪಟ್ಟಣದ ಮನೆ ಮನೆಗಳಿಗೆ ಭೇಟಿ ನೀಡಿ, ಪ್ರಧಾನಿ ಮೋದಿ ಸರ್ಕಾರ ದೇಶದ ನಾರಿಶಕ್ತಿಗೆ ನೀಡಿದ ಅನೇಕ ಯೋಜನೆಗಳನ್ನು ವಿವರಿಸಿ ಮತಯಾಚಿಸಿದರು.

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಚುನಾವಣೆ ಅಂಗವಾಗಿ ಇಂದು ನನ್ನ ಶ್ರೀಮತಿ ಯವರಾದ ಚೆನ್ನಮ್ಮ ಬೊಮ್ಮಾಯಿಯವರು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ ಪಟ್ಟಣದ ಮನೆ ಮನೆಗಳಿಗೆ ಭೇಟಿ ನೀಡಿ, ಪ್ರಧಾನಿ ಮೋದಿ ಸರ್ಕಾರ ದೇಶದ ನಾರಿಶಕ್ತಿಗೆ ನೀಡಿದ ಅನೇಕ ಯೋಜನೆಗಳನ್ನು ವಿವರಿಸಿ ಮತಯಾಚಿಸಿದರು. #bommaiforhaverigadag
account_circle
Basavaraj S Bommai (Modi Ka Parivar)(@BSBommai) 's Twitter Profile Photo

'ನರೇಗಲ್‌ ನಲ್ಲಿ ನರೇಂದ್ರ ಮೋದಿಗೆ ಜೈಕಾರ'

ಇಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರೋಣ ಮತಕ್ಷೇತ್ರದ ನರೇಗಲ್ ಗ್ರಾಮದಲ್ಲಿ ನಡೆದ ಭಾರತೀಯ ಜನತಾ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ಭಾಗವಹಿಸಿ 10 ತಿಂಗಳ ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ 10 ವರ್ಷಗಳ ಶ್ರೀ ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ತಿಳಿಸಿ, ದೇಶದ ಭವಿಷ್ಯಕ್ಕಾಗಿ

'ನರೇಗಲ್‌ ನಲ್ಲಿ ನರೇಂದ್ರ ಮೋದಿಗೆ ಜೈಕಾರ' ಇಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರೋಣ ಮತಕ್ಷೇತ್ರದ ನರೇಗಲ್ ಗ್ರಾಮದಲ್ಲಿ ನಡೆದ ಭಾರತೀಯ ಜನತಾ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ಭಾಗವಹಿಸಿ 10 ತಿಂಗಳ ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ 10 ವರ್ಷಗಳ ಶ್ರೀ ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ತಿಳಿಸಿ, ದೇಶದ ಭವಿಷ್ಯಕ್ಕಾಗಿ
account_circle
Basavaraj S Bommai (Modi Ka Parivar)(@BSBommai) 's Twitter Profile Photo

ದೇಶದ ಆಸ್ತಿಯನ್ನು ಹಂಚುವ ಮೊದಲು Rahul Gandhi ಅವರು ತಮ್ಮ ಕುಟುಂಬದ ನಾಮಿ ಹಾಗೂ ಬೇನಾಮಿ ಆಸ್ತಿಯನ್ನು ದೇಶದ ಜನತೆಗೆ ಹಂಚಲಿ.

BJP BJP Karnataka

account_circle
Basavaraj S Bommai (Modi Ka Parivar)(@BSBommai) 's Twitter Profile Photo

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ರೋಣ ವಿಧಾನ ಸಭಾ ಕ್ಷೇತ್ರದ ಡಂಬಳ ಗ್ರಾಮದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಚುನಾವಣಾ ಬೃಹತ್ ಪ್ರಚಾರ ಸಭೆ‌‌.

account_circle
Basavaraj S Bommai (Modi Ka Parivar)(@BSBommai) 's Twitter Profile Photo

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಕ್ಷಯ ಯೋಜನೆಗಳು ಹಲವು.
ಮುದ್ರಾ ಯೋಜನೆ ಮೂಲಕ ₹10 ಲಕ್ಷದ ತನಕ ಸಾಲ ಸೌಲಭ್ಯ, ಗರೀಬ್ ಕಲ್ಯಾಣ ಅನ್ನ ಯೋಜನೆ ಜಾರಿ ಮಾಡಿ 80 ಕೋಟಿ ಜನರಿಗೆ ಉಚಿತ ಪಡಿತರ ವಿತರಿಸಿದ್ದಲ್ಲದೇ, ಮಹಿಳೆಯರಿಗೆ ಉಚಿತ ಎಲ್‌ಪಿಜಿ ಗ್ಯಾಸ್ ನೀಡಿದ್ದರಿಂದ ಅವರು ಬದುಕು ಹೇಗೆಲ್ಲ ಬದಲಾಯಿತು ಅನ್ನೋ ಚಿತ್ರಣ ಇಲ್ಲಿದೆ.

account_circle
Basavaraj S Bommai (Modi Ka Parivar)(@BSBommai) 's Twitter Profile Photo

ವಿಕಸಿತ ಭಾರತದ ಗುರಿ ಸಾಧಿಸಲು ನಾವು ಈಗಾಗಲೇ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿದ್ದೇವೆ. ನಮ್ಮ ಎಲ್ಲ ಕೆಲಸಗಳು ವಿಕಸಿತ ಭಾರತವನ್ನು ರೂಪಿಸುವ ದಿಕ್ಕಿನತ್ತ ಮುನ್ನಡೆಯುತ್ತಿವೆ.
- ಪ್ರಧಾನಿ ಶ್ರೀ ನರೇಂದ್ರ ಮೋದಿ




ವಿಕಸಿತ ಭಾರತದ ಗುರಿ ಸಾಧಿಸಲು ನಾವು ಈಗಾಗಲೇ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿದ್ದೇವೆ. ನಮ್ಮ ಎಲ್ಲ ಕೆಲಸಗಳು ವಿಕಸಿತ ಭಾರತವನ್ನು ರೂಪಿಸುವ ದಿಕ್ಕಿನತ್ತ ಮುನ್ನಡೆಯುತ್ತಿವೆ. - ಪ್ರಧಾನಿ ಶ್ರೀ ನರೇಂದ್ರ ಮೋದಿ #ModiKiGuarantee #PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ #bommaiforhaverigadag
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ರೋಣ ವಿಧಾನ ಸಭಾ ಕ್ಷೇತ್ರದ ಡಂಬಳ ಗ್ರಾಮದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಚುನಾವಣಾ ಪ್ರಚಾರದ ಬೃಹತ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ೧೦ ವರ್ಷಗಳ ಸಾಧನೆಗಳನ್ನು ತಿಳಿಸಿ ಮತಯಾಚಿಸಿದೆನು.

ಈ ಸಂದರ್ಭದಲ್ಲಿ ಶ್ರೀ ಶಿವಕುಮಾರಗೌಡ ಪಾಟೀಲ ಹಾಗೂ ಇತರ ಮುಖಂಡರು

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ರೋಣ ವಿಧಾನ ಸಭಾ ಕ್ಷೇತ್ರದ ಡಂಬಳ ಗ್ರಾಮದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಚುನಾವಣಾ ಪ್ರಚಾರದ ಬೃಹತ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ೧೦ ವರ್ಷಗಳ ಸಾಧನೆಗಳನ್ನು ತಿಳಿಸಿ ಮತಯಾಚಿಸಿದೆನು. ಈ ಸಂದರ್ಭದಲ್ಲಿ ಶ್ರೀ ಶಿವಕುಮಾರಗೌಡ ಪಾಟೀಲ ಹಾಗೂ ಇತರ ಮುಖಂಡರು
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಹಿರಿಯ ಪತ್ರಕರ್ತರು, ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷರಾದ ಎನ್ ಅರ್ಜುನ್ ದೇವ ಅವರು ನಿಧನರಾಗಿರುವ ಸುದ್ದಿ ತಿಳಿದು ಮನಸಿಗೆ ನೋವಾಯಿತು. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಓಂ ಶಾಂತಿಃ

ಹಿರಿಯ ಪತ್ರಕರ್ತರು, ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷರಾದ ಎನ್ ಅರ್ಜುನ್ ದೇವ ಅವರು ನಿಧನರಾಗಿರುವ ಸುದ್ದಿ ತಿಳಿದು ಮನಸಿಗೆ ನೋವಾಯಿತು. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ
account_circle
Basavaraj S Bommai (Modi Ka Parivar)(@BSBommai) 's Twitter Profile Photo

ನಮ್ಮ ದೃಷ್ಟಿ ಪ್ರತಿಯೊಂದು ಕ್ಷೇತ್ರಕ್ಕೆ ಸೇರಿದ ಪ್ರತಿಯೊಬ್ಬರಿಗೂ ಆಗಿದೆ. ಕ್ಷೇತ್ರದ ಅಭಿವೃದ್ಧಿಯಿಂದಲೇ ಭಾರತದ ಅಭಿವೃದ್ಧಿ ಎಂಬ ನಮ್ಮ ದೃಷ್ಟಿಯನ್ನು ಜನರು ಅರ್ಥ ಮಾಡಿಕೊಳ್ಳುತ್ತಾರೆ.
- ಪ್ರಧಾನಿ ಶ್ರೀ ನರೇಂದ್ರ ಮೋದಿ



ನಮ್ಮ ದೃಷ್ಟಿ ಪ್ರತಿಯೊಂದು ಕ್ಷೇತ್ರಕ್ಕೆ ಸೇರಿದ ಪ್ರತಿಯೊಬ್ಬರಿಗೂ ಆಗಿದೆ. ಕ್ಷೇತ್ರದ ಅಭಿವೃದ್ಧಿಯಿಂದಲೇ ಭಾರತದ ಅಭಿವೃದ್ಧಿ ಎಂಬ ನಮ್ಮ ದೃಷ್ಟಿಯನ್ನು ಜನರು ಅರ್ಥ ಮಾಡಿಕೊಳ್ಳುತ್ತಾರೆ. - ಪ್ರಧಾನಿ ಶ್ರೀ ನರೇಂದ್ರ ಮೋದಿ #ModiKiGuarantee #PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಇಂದು ಗದುಗಿನ ಶ್ರೀ ತೋಂಟದಾರ್ಯ ಮಠಕ್ಕೆ ಭೇಟಿ ನೀಡಿ ಮಠದ ಪೀಠಾಧಿಪತಿಗಳಾಗಿ ತೋಂಟದ ಶ್ರೀ ಸಿದ್ಧರಾಮ ಮಹಾಸ್ವಾಮೀಜಿಗಳ ಆಶೀರ್ವಾದ ಪಡೆದುಕೊಂಡೆನು.

ಇದೇ ಸಂದರ್ಭದಲ್ಲಿ ಮಠಕ್ಕೆ ಆಗಮಿಸಿದ್ದ ಭಕ್ತರೊಡನೆ ಕೆಲಹೊತ್ತು ಮಾತುಕತೆ ನಡೆಸಿದೆನು‌.

ಇಂದು ಗದುಗಿನ ಶ್ರೀ ತೋಂಟದಾರ್ಯ ಮಠಕ್ಕೆ ಭೇಟಿ ನೀಡಿ ಮಠದ ಪೀಠಾಧಿಪತಿಗಳಾಗಿ ತೋಂಟದ ಶ್ರೀ ಸಿದ್ಧರಾಮ ಮಹಾಸ್ವಾಮೀಜಿಗಳ ಆಶೀರ್ವಾದ ಪಡೆದುಕೊಂಡೆನು. ಇದೇ ಸಂದರ್ಭದಲ್ಲಿ ಮಠಕ್ಕೆ ಆಗಮಿಸಿದ್ದ ಭಕ್ತರೊಡನೆ ಕೆಲಹೊತ್ತು ಮಾತುಕತೆ ನಡೆಸಿದೆನು‌. #Gadag
account_circle
Narendra Modi(@narendramodi) 's Twitter Profile Photo

ವಿಜಯವಾಣಿ ಜೊತೆಗಿನ ನನ್ನ ಸಂದರ್ಶನ ಇಲ್ಲಿದೆ. ಎನ್‌ಡಿಎ ಸರ್ಕಾರದ ಕೆಲಸಗಳು ಮತ್ತು ಜನರ ಜೀವನ ಸುಧಾರಿಸುವ ಪ್ರಯತ್ನಗಳ ಕುರಿತು ನಾನು ಇದರಲ್ಲಿ ಸುದೀರ್ಘವಾಗಿ ಮಾತನಾಡಿದ್ದೇನೆ. ನಮ್ಮ ಪಕ್ಷ ಮತ್ತು ಕರ್ನಾಟಕದ ನಡುವಿನ ಬಲವಾದ ಬಾಂಧವ್ಯದ ಬಗ್ಗೆಯೂ ನಾನು ಮಾತನಾಡಿದ್ದೇನೆ, ರಾಜ್ಯಕ್ಕಾಗಿ ನಾವು ಮಾಡಿದ ಕೆಲಸಗಳನ್ನು ಇದು ಪ್ರತಿಬಿಂಬಿಸುತ್ತದೆ.

ವಿಜಯವಾಣಿ ಜೊತೆಗಿನ ನನ್ನ ಸಂದರ್ಶನ ಇಲ್ಲಿದೆ. ಎನ್‌ಡಿಎ ಸರ್ಕಾರದ ಕೆಲಸಗಳು ಮತ್ತು ಜನರ ಜೀವನ ಸುಧಾರಿಸುವ ಪ್ರಯತ್ನಗಳ ಕುರಿತು ನಾನು ಇದರಲ್ಲಿ ಸುದೀರ್ಘವಾಗಿ ಮಾತನಾಡಿದ್ದೇನೆ. ನಮ್ಮ ಪಕ್ಷ ಮತ್ತು ಕರ್ನಾಟಕದ ನಡುವಿನ ಬಲವಾದ ಬಾಂಧವ್ಯದ ಬಗ್ಗೆಯೂ ನಾನು ಮಾತನಾಡಿದ್ದೇನೆ, ರಾಜ್ಯಕ್ಕಾಗಿ ನಾವು ಮಾಡಿದ ಕೆಲಸಗಳನ್ನು ಇದು ಪ್ರತಿಬಿಂಬಿಸುತ್ತದೆ.
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಎಷ್ಟೇ ದೊಡ್ಡ ಸಾಧನೆಗಳನ್ನು ಮಾಡಿದ್ದರೂ ಪ್ರಸ್ತುತ ಸಾಧನೆಗಳ ಬಗ್ಗೆ ತೃಪ್ತಿಪಟ್ಟುಕೊಂಡು ಸುಮ್ಮನಿರುವಂತಹ ವ್ಯಕ್ತಿ ನಾನಲ್ಲ. ವಿಕಸಿತ ಭಾರತ ನಿರ್ಮಾಣದ ಬಗ್ಗೆ ನಾನು ಸದಾ ಯೋಚಿಸುತ್ತಿರುತ್ತೇನೆ.
ಪ್ರಧಾನಿ ಶ್ರೀ Narendra Modi



ಎಷ್ಟೇ ದೊಡ್ಡ ಸಾಧನೆಗಳನ್ನು ಮಾಡಿದ್ದರೂ ಪ್ರಸ್ತುತ ಸಾಧನೆಗಳ ಬಗ್ಗೆ ತೃಪ್ತಿಪಟ್ಟುಕೊಂಡು ಸುಮ್ಮನಿರುವಂತಹ ವ್ಯಕ್ತಿ ನಾನಲ್ಲ. ವಿಕಸಿತ ಭಾರತ ನಿರ್ಮಾಣದ ಬಗ್ಗೆ ನಾನು ಸದಾ ಯೋಚಿಸುತ್ತಿರುತ್ತೇನೆ. ಪ್ರಧಾನಿ ಶ್ರೀ @narendramodi #ModiKiGuarantee #PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ
account_circle
Basavaraj S Bommai (Modi Ka Parivar)(@BSBommai) 's Twitter Profile Photo

ವಿಕಸಿತ ಭಾರತದಲ್ಲಿ ಪ್ರತಿ ಪ್ರಜೆಗೂ ಘನತೆಯ ಬದುಕು ಕಲ್ಪಿಸಿ ವಿಜಯ ಭಾರತವನ್ನಾಗಿಸುವುದೇ ಪ್ರಧಾನಿ ಮೋದಿ ಸಂಕಲ್ಪ !
ಕನ್ನಡ ದಿನಪತ್ರಿಕೆ ವಿಜಯವಾಣಿಯಲ್ಲಿ ಪ್ರಧಾನಿ ಶ್ರೀ
Narendra Modi
ಅವರ Exclusive ಸಂದರ್ಶನ.




ವಿಕಸಿತ ಭಾರತದಲ್ಲಿ ಪ್ರತಿ ಪ್ರಜೆಗೂ ಘನತೆಯ ಬದುಕು ಕಲ್ಪಿಸಿ ವಿಜಯ ಭಾರತವನ್ನಾಗಿಸುವುದೇ ಪ್ರಧಾನಿ ಮೋದಿ ಸಂಕಲ್ಪ ! ಕನ್ನಡ ದಿನಪತ್ರಿಕೆ ವಿಜಯವಾಣಿಯಲ್ಲಿ ಪ್ರಧಾನಿ ಶ್ರೀ @narendramodi ಅವರ Exclusive ಸಂದರ್ಶನ. #ModiKiGuarantee #PhirEkBaarModiSarkar #AbkiBaar400Paar #ಮತ್ತೊಮ್ಮೆಮೋದಿಸರ್ಕಾರ #bommaiforhaverigadag
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಕನ್ನಡಿಗರ ಹೆಮ್ಮೆ, ಕಲಾಸರಸ್ವತಿಯ ವರಪುತ್ರ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ರತ್ನ ಡಾ.ರಾಜ್ ಕುಮಾರ್ ಅವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು.

ಕೋಟ್ಯಂತರ ಅಭಿಮಾನಿಗಳ ಪಾಲಿನ ಅಣ್ಣಾವ್ರು ಕನ್ನಡಿಗರ ಹೃದಯಮಂದಿರದಲ್ಲಿ ಚಿರಸ್ಥಾಯಿಯಾಗಿದ್ದಾರೆ.

ಕನ್ನಡಿಗರ ಹೆಮ್ಮೆ, ಕಲಾಸರಸ್ವತಿಯ ವರಪುತ್ರ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ರತ್ನ ಡಾ.ರಾಜ್ ಕುಮಾರ್ ಅವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು. ಕೋಟ್ಯಂತರ ಅಭಿಮಾನಿಗಳ ಪಾಲಿನ ಅಣ್ಣಾವ್ರು ಕನ್ನಡಿಗರ ಹೃದಯಮಂದಿರದಲ್ಲಿ ಚಿರಸ್ಥಾಯಿಯಾಗಿದ್ದಾರೆ. #DrRajkumar
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಬಿಜೆಪಿಯಿಂದಷ್ಟೇ ಕರ್ನಾಟಕಕ್ಕೆ ನ್ಯಾಯ.

ಕಾಂಗ್ರೆಸ್ ಕರ್ನಾಟಕಕ್ಕೆ ಮಾಡಿದ್ದ ಅನ್ಯಾಯವನ್ನು ಪ್ರಧಾನಿ ಶ್ರೀ Narendra Modi ಅವರು ಸರಿಪಡಿಸಿದ್ದಾರೆ.

ಕಳೆದ ಹತ್ತು ವರ್ಷಗಳಲ್ಲಿ ಕರ್ನಾಟಕಕ್ಕೆ ಮೋದಿ ಸರ್ಕಾರ ನೀಡಿದ್ದು ₹7 ಲಕ್ಷ ಕೋಟಿಗೂ ಹೆಚ್ಚು.

BJP Karnataka BJP

ಬಿಜೆಪಿಯಿಂದಷ್ಟೇ ಕರ್ನಾಟಕಕ್ಕೆ ನ್ಯಾಯ. ಕಾಂಗ್ರೆಸ್ ಕರ್ನಾಟಕಕ್ಕೆ ಮಾಡಿದ್ದ ಅನ್ಯಾಯವನ್ನು ಪ್ರಧಾನಿ ಶ್ರೀ @narendramodi ಅವರು ಸರಿಪಡಿಸಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಕರ್ನಾಟಕಕ್ಕೆ ಮೋದಿ ಸರ್ಕಾರ ನೀಡಿದ್ದು ₹7 ಲಕ್ಷ ಕೋಟಿಗೂ ಹೆಚ್ಚು. #ModiKiGuarantee #BommaiForHaveriGadag @BJP4Karnataka @BJP4India
account_circle
Narendra Modi Kannada(@Namoinkannada) 's Twitter Profile Photo

ಕಾಂಗ್ರೆಸ್ ಮತ್ತು ಇಂಡಿ ಮೈತ್ರಿಯು ಈಗ ಜನರ ‘ಕಷ್ಟಪಟ್ಟು ದುಡಿದ ಹಣ’ದ ಮೇಲೆ ಕಣ್ಣಿಟ್ಟಿದೆ

account_circle
Basavaraj S Bommai (Modi Ka Parivar)(@BSBommai) 's Twitter Profile Photo

'ಮೋದಿ ಸಾಗರವಾಗಿ ಬದಲಾದ ಶಿರಹಟ್ಟಿ'

ಇಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಚುನಾವಣೆ ಅಂಗವಾಗಿ ಶಿರಹಟ್ಟಿ ಪಟ್ಟಣದಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿದೆನು.

ರಾತ್ರಿಯ ಸಂದರ್ಭದಲ್ಲಿಯೂ ಅಪಾರ ಸಂಖ್ಯೆಯ ಕಾರ್ಯಕರ್ತರು ನೆರೆದು 'ಮೋದಿ ಮತ್ತೊಮ್ಮೆ' ಎಂದು ಬೆಂಬಲ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಡಾ||ಚಂದ್ರು ಲಮಾಣಿ ಸೇರಿದಂತೆ ಸ್ಥಳೀಯ

'ಮೋದಿ ಸಾಗರವಾಗಿ ಬದಲಾದ ಶಿರಹಟ್ಟಿ' ಇಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಚುನಾವಣೆ ಅಂಗವಾಗಿ ಶಿರಹಟ್ಟಿ ಪಟ್ಟಣದಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿದೆನು. ರಾತ್ರಿಯ ಸಂದರ್ಭದಲ್ಲಿಯೂ ಅಪಾರ ಸಂಖ್ಯೆಯ ಕಾರ್ಯಕರ್ತರು ನೆರೆದು 'ಮೋದಿ ಮತ್ತೊಮ್ಮೆ' ಎಂದು ಬೆಂಬಲ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಡಾ||ಚಂದ್ರು ಲಮಾಣಿ ಸೇರಿದಂತೆ ಸ್ಥಳೀಯ
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಶಿರಹಟ್ಟಿ ತಾಲೂಕಿನ ರಣತೂರ ಗ್ರಾಮದಲ್ಲಿ ಹನುಮ ಜಯಂತಿಯ ಪ್ರಯುಕ್ತ ಅತಿ ವಿಜೃಂಭಣೆಯಿಂದ ನಡೆಯುವ ಶ್ರೀ ಮಾರುತಿ ದೇವರ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ, ಪೂಜೆ ಸಲ್ಲಿಸಿದೆನು.

ಶಿರಹಟ್ಟಿ ತಾಲೂಕಿನ ರಣತೂರ ಗ್ರಾಮದಲ್ಲಿ ಹನುಮ ಜಯಂತಿಯ ಪ್ರಯುಕ್ತ ಅತಿ ವಿಜೃಂಭಣೆಯಿಂದ ನಡೆಯುವ ಶ್ರೀ ಮಾರುತಿ ದೇವರ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ, ಪೂಜೆ ಸಲ್ಲಿಸಿದೆನು.
account_circle
Basavaraj S Bommai (Modi Ka Parivar)(@BSBommai) 's Twitter Profile Photo

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಹಲವು ಗ್ರಾಮಗಳಲ್ಲಿ ರೋಡ್ ಶೋ ಹಾಗೂ ಪ್ರಚಾರ ಸಭೆಗಳನ್ನು ನಡೆಸಿ, ಮತಯಾಚಿಸಿದೆನು‌.

account_circle
Basavaraj S Bommai (Modi Ka Parivar)(@BSBommai) 's Twitter Profile Photo

'ಕಡಕೋಳದಲ್ಲಿ ಕಮಲ ಜಾತ್ರೆ'

ಇಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಚುನಾವಣೆಯ ಅಂಗವಾಗಿ ಶಿರಹಟ್ಟಿ ಮತಕ್ಷೇತ್ರದ ಕಡಕೋಳ ಗ್ರಾಮಕ್ಕೆ ಭೇಟಿ ನೀಡಿದ ರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಸದಾವಕಾಶ ನನಗೊಲಿಯಿತು.

ಬಳಿಕ ಗ್ರಾಮಸ್ಥರಲ್ಲಿ ಮೋದಿ ಸರ್ಕಾರದ ಸಾಧನೆಗಳನ್ನು ತಿಳಿಸಿ

'ಕಡಕೋಳದಲ್ಲಿ ಕಮಲ ಜಾತ್ರೆ' ಇಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಚುನಾವಣೆಯ ಅಂಗವಾಗಿ ಶಿರಹಟ್ಟಿ ಮತಕ್ಷೇತ್ರದ ಕಡಕೋಳ ಗ್ರಾಮಕ್ಕೆ ಭೇಟಿ ನೀಡಿದ ರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಸದಾವಕಾಶ ನನಗೊಲಿಯಿತು. ಬಳಿಕ ಗ್ರಾಮಸ್ಥರಲ್ಲಿ ಮೋದಿ ಸರ್ಕಾರದ ಸಾಧನೆಗಳನ್ನು ತಿಳಿಸಿ
account_circle