B.S.Yediyurappa (Modi Ka Parivar)
@BSYBJP
Former Chief Minister of Karnataka
ID:54936590
http://www.yeddyurappa.in 08-07-2009 15:58:06
8,4K Tweets
1,1M Followers
156 Following
'ರಾಜ್ಯದ ಜನತೆಯ ನಿರ್ಧಾರ, ಮತ್ತೊಮ್ಮೆ ಮೋದಿ ಸರ್ಕಾರ'
ಕಾಂಗ್ರೆಸ್ ವಿರುದ್ಧದ ಜನರ ಆಕ್ರೋಶದ ಧ್ವನಿ, ಶೀಘ್ರದಲ್ಲಿ ಎನ್.ಡಿ.ಎ ಪರ ಜನಾದೇಶವಾಗಿ ಹೊರಹೊಮ್ಮಲಿದೆ. ಮಾಜಿ ಪ್ರಧಾನಿ ಶ್ರೀ H D Deve Gowda ರವರೊಂದಿಗೆ ಇಂದು ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಸಿ, ಎನ್.ಡಿ.ಎ ಅಭ್ಯರ್ಥಿ ಶ್ರೀ
ನಾಡಿನ ಭದ್ರತೆ, ಪ್ರಗತಿ, ಸುಶಾಸನಗಳ ಸಾಕಾರ,
ಸಿಗಲಿದೆ ಜನಾದೇಶ, ಮತ್ತೊಮ್ಮೆ ಮೋದಿ ಸರ್ಕಾರ!
ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಲು ಇಂದು ಚಾಮರಾಜನಗರ ಕ್ಷೇತ್ರದ ಗುಂಡ್ಲುಪೇಟೆ ಮತ್ತು ಚಿತ್ರದುರ್ಗ ಕ್ಷೇತ್ರದ ಭರಮಸಾಗರದಲ್ಲಿ ಬೃಹತ್ ಸಾರ್ವಜನಿಕ ಸಭೆಗಳನ್ನು ನಡೆಸಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಾಯಿತು.
#PhirEkBaarModiSarkar
ಎಲ್ಲರಿಗೂ ಮಹಾವೀರ ಜಯಂತಿಯ ಭಕ್ತಿಪೂರ್ವಕ ಶುಭಾಶಯಗಳು. ಭಗವಾನ್ ಮಹಾವೀರರ ಸರ್ವಕಾಲಿಕ ಉಪದೇಶಗಳು ನಮ್ಮ ಜೀವನದಲ್ಲಿ ಸಹಾನುಭೂತಿ, ಅಹಿಂಸೆ ಮತ್ತು ಸುಜ್ಞಾನದ ಬೆಳಕನ್ನು ಬೆಳಗಿಸಲಿ, ಎಲ್ಲರಲ್ಲಿ ಸಾಮರಸ್ಯ ಮತ್ತು ಶಾಂತಿಯನ್ನು ಪ್ರೇರೇಪಿಸಲಿ ಎಂದು ಪ್ರಾರ್ಥಿಸುತ್ತೇನೆ.
#MahavirJayanti2024
ವಿಕಸಿತ ಭಾರತ ನಿರ್ಮಾಣದ ನಮ್ಮ ಬದ್ಧತೆಯಲ್ಲಿ ಬೆಂಗಳೂರು ಮತ್ತು ಕರ್ನಾಟಕದ ಸಂಪೂರ್ಣ ಅಭಿವೃದ್ದಿಯೂ ಸೇರಿದೆ. ಲೋಕಸಭಾ ಚುನಾವಣಾ ಪ್ರಚಾರದ ಅಂಗವಾಗಿ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಬೃಹತ್ ವಿಜಯ ಸಂಕಲ್ಪ ಸಮಾವೇಶದಲ್ಲಿ ಹೆಮ್ಮೆಯ ಪ್ರಧಾನಿ ಶ್ರೀ Narendra Modi ರವರೊಂದಿಗೆ ಭಾಗವಹಿಸಲಾಯಿತು.
#PhirEkBaarModiSarkar
ಹೆಮ್ಮೆಯ ಪ್ರಧಾನಿ ಶ್ರೀ Narendra Modi ಜೀ ರವರು ಮತ್ತೊಮ್ಮೆ ದೇಶದ ಸಾರಥ್ಯ ವಹಿಸಲಿ ಎಂಬ ಅಪೇಕ್ಷೆಯನ್ನು ವಿಶೇಷವಾಗಿ ಗಾನ ರೂಪದಲ್ಲಿ ವ್ಯಕ್ತಪಡಿಸಿರುವ ಶ್ರೀಮತಿ ಧೃತಿ, ಶ್ರೀಮತಿ ಆರ್ಯಾಂಬಾ ಮಹೇಶ್ ಕುಮಾರ್ ಮತ್ತು ಶ್ರೀಮತಿ ರೂಪಾ ವಿಜಯ್ ಕುಮಾರ್ ಅವರಿಗೆ ಮೆಚ್ಚುಗೆಯ ಅಭಿನಂದನೆಗಳು.
'ಎಲ್ಲೆಡೆ ಪ್ರಧಾನಿ ಮೋದಿ ಪರ ಜನದನಿಯ ಜಯಘೋಷ,
ಮತ್ತೊಮ್ಮೆ ಬರಲಿದೆ ಮೋದಿ ಸರ್ಕಾರ, ಇದುವೇ ಜನಾದೇಶ'
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಶ್ರೀ B Y Raghavendra (Modi Ka Parivar) ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy, ಶ್ರೀ Basavaraj S Bommai (Modi Ka Parivar) ರವರೊಂದಿಗೆ ಪಾಲ್ಗೊಳ್ಳಲಾಯಿತು. ಜೆಡಿಎಸ್ ಹಾಗೂ
ಕೊಪ್ಪಳದಲ್ಲಿ ನಿನ್ನೆ ನಡೆದ ಬೃಹತ್ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ, ನಮ್ಮ ಪಕ್ಷದ ಅಭ್ಯರ್ಥಿ ಡಾ.ಬಸವರಾಜ್ ಕ್ಯಾವಟರ ಪರ ಮತಯಾಚಿಸಲಾಯಿತು.
#PhirEkBaarModiSarkar #AbkiBar400Par
BJP Karnataka
ಪಕ್ಷದ ಸಾವಿರಾರು ದೇವದುರ್ಲಭ ಕಾರ್ಯಕರ್ತರ ಉತ್ಸಾಹ, ಜಯಘೋಷಗಳೊಂದಿಗೆ, ಬೃಹತ್ ಮೆರವಣಿಗೆ ಮೂಲಕ ಬೆಳಗಾವಿ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿಯಾಗಿರುವ ಶ್ರೀ Jagadish Shettar (Modi Ka Parivar) ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ, ಗೋವಾ ಮುಖ್ಯಮಂತ್ರಿ ಶ್ರೀ Dr. Pramod Sawant (Modi Ka Parivar) ಅವರೊಂದಿಗೆ ಇಂದು ಪಾಲ್ಗೊಳ್ಳಲಾಯಿತು.
#PhirEkBaarModiSarkar
ತಮ್ಮ ಅಪಾರ ಅಭಿಮಾನಿಗಳೊಂದಿಗೆ ಇಂದು ಪಕ್ಷಕ್ಕೆ ಸೇರ್ಪಡೆಗೊಂಡ ಜನಪ್ರಿಯ ನಾಯಕ, ಮಾಜಿ ಶಾಸಕರ, ದಲಿತ ಮುಖಂಡ ಶ್ರೀ ಅಖಂಡ ಶ್ರೀನಿವಾಸ ಮೂರ್ತಿ ಅವರನ್ನು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸ್ವಾಗತಿಸಲಾಯಿತು. ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ Sunil Kumar Karkala (Modi Ka Parivar), ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಕು. Shobha Karandlaje (Modi Ka Parivar) ಮತ್ತಿತರ ಪ್ರಮುಖರು
'ಬಿಜೆಪಿ ಸಂಕಲ್ಪವೆ ಜನತೆಯ ಆಶೋತ್ತರಗಳ ಈಡೇರಿಕೆ,
ಒಂದೇ ಗುರಿ, ಪ್ರಗತಿಯೇ ದಾರಿ, ಮೋದಿ ಗ್ಯಾರಂಟಿಯೊಂದೇ ಆಯ್ಕೆ'
ನಿನ್ನೆ ಹಡಗಲಿಯಲ್ಲಿ ನಮ್ಮ ಬಳ್ಳಾರಿ ಲೋಕಸಭಾ ಅಭ್ಯರ್ಥಿ ಶ್ರೀ B Sriramulu (Modi Ka Parivar) ಪರವಾಗಿ ಬೃಹತ್ ಸಾರ್ವಜನಿಕ ಸಭೆ ನಡೆಸಿ ಚುನಾವಣಾ ಪ್ರಚಾರ ನಡೆಸಲಾಯಿತು. ಎಲ್ಲೆಡೆ ಜನರ ಒಂದೇ ಜಯಘೋಷ, #ಮತ್ತೊಮ್ಮೆಮೋದಿಸರ್ಕಾರ .
ಲೋಕಸಭಾ ಚುನಾವಣೆ ಪ್ರಯುಕ್ತ ಇಂದು ಪಕ್ಷದ ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿ ಶ್ರೀ Govind M Karjol (ಮೋದಿಯವರ ಕುಟುಂಬ ) ಅವರ ಪರವಾಗಿ ಪ್ರಚಾರ ಸಭೆ ನಡೆಸಲಾಯಿತು. ಇಡೀ ದೇಶದಲ್ಲಿ #ಮತ್ತೊಮ್ಮೆಮೋದಿಸರ್ಕಾರ ಕ್ಕೆ ಜನ ತೀರ್ಮಾನಿಸಿದ್ದು, ಈ ಬಾರಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿಯೂ ಕೂಡ ಎನ್.ಡಿ.ಎ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ.
#PhirEkBaarModiSarkaar
ಜನರ ಆಶೀರ್ವಾದದಿಂದ ರಾಜ್ಯದ ಇಪ್ಪತ್ತೆಂಟು ಸ್ಥಾನಗಳೂ ಸೇರಿ ಈ ಬಾರಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುವ ಗುರಿ ನಮ್ಮದು. ಈ ನಿಟ್ಟಿನಲ್ಲಿ ಇಂದು ದಾವಣಗೆರೆ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ ಅವರ ಪರವಾಗಿ ಬೃಹತ್ ಸಾರ್ವಜನಿಕ ಸಭೆ ನಡೆಸಿ ಪ್ರಚಾರ ಕೈಗೊಳ್ಳಲಾಯಿತು.
#PhirEkBaarModiSarkar
ಸುಡುವ ಬಿಸಿಲನ್ನೂ ಲೆಕ್ಕಿಸದೆ ನೆರೆದಿದ್ದ ಜೆಡಿಎಸ್ ಹಾಗೂ ನಮ್ಮ ಪಕ್ಷದ ಸಾವಿರಾರು ಉತ್ಸಾಹಿ ಕಾರ್ಯಕರ್ತರ ಜಯಘೋಷಗಳೊಂದಿಗೆ ಇಂದು ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಶ್ರೀ Pralhad Joshi (Modi Ka Parivar) ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು. ಮಾಜಿ ಮುಖ್ಯಮಂತ್ರಿಗಳು, ಬೆಳಗಾವಿ ಕ್ಷೇತ್ರದ ಪಕ್ಷದ ಅಭ್ಯರ್ಥಿ ಶ್ರೀ
'ದೇಶದ ಜನತೆಯ ಆಶೋತ್ತರಗಳ ಈಡೇರಿಕೆಯೇ ಪ್ರಧಾನಿ ಮೋದಿ ಜೀ ಅವರ ಗ್ಯಾರೆಂಟಿ.'
ಇಂದು ಮೈಸೂರಿನಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ವಿಜಯ ಸಂಕಲ್ಪ ಸಮಾವೇಶದಲ್ಲಿ ಹೆಮ್ಮೆಯ ಪ್ರಧಾನಿ ಶ್ರೀ Narendra Modi ಜೀ, ಮಾಜಿ ಪ್ರಧಾನಿ ಶ್ರೀ H D Deve Gowda ರವರೊಂದಿಗೆ ಪಾಲ್ಗೊಳ್ಳಲಾಯಿತು. ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy,