Vijayendra Yediyurappa (Modi Ka Parivar)(@BYVijayendra) 's Twitter Profileg
Vijayendra Yediyurappa (Modi Ka Parivar)

@BYVijayendra

State President @BJP4Karnataka | MLA Shikaripura Assembly Constituency, Karnataka

ID:1258653764

linkhttps://www.facebook.com/VijayendraBY calendar_today11-03-2013 05:21:27

7,8K Tweets

134,5K Followers

183 Following

Follow People
Vijayendra Yediyurappa (Modi Ka Parivar)(@BYVijayendra) 's Twitter Profile Photo

ನಮ್ಮ ಧರ್ಮ, ಸಂಸ್ಕೃತಿ ರಕ್ಷಣೆಗಾಗಿ ಹೆಮ್ಮೆಯ ಪ್ರಧಾನಿ ಶ್ರೀ Narendra Modi ಜೀ ಅವರು ಕಟಿಬದ್ಧರಾಗಿದ್ದಾರೆ. ಎಲ್ಲ ತೀರ್ಥ ಕ್ಷೇತ್ರಗಳ ದರ್ಶನವನ್ನು, ದೇಶದ ಎಲ್ಲಾ ಮಧ್ಯಮ ಹಾಗೂ ಕೆಳವರ್ಗದವರಿಗೂ ಸಾಧ್ಯವಾಗಿಸಿದ್ದಾರೆ.
ವಿಕಸಿತ ಭಾರತಕ್ಕಾಗಿ ಮತ್ತೊಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ ತರೋಣ.

account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಸರ್ವವರ್ಗಗಳ ವಿಕಾಸದ ಹಾದಿಯಲ್ಲಿ ಹಿಂದುಳಿದ ಹಾಗೂ ಪರಿಶಿಷ್ಟ ಸಮುದಾಯಗಳು ಆರ್ಥಿಕವಾಗಿ, ಔದ್ಯೋಗಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕೆಂಬ ದೃಷ್ಟಿಯಿಂದ ಸಣ್ಣ ಸಣ್ಣ ಸಮುದಾಯಗಳಿಗೂ ನಿಗಮ ಮಂಡಳಿ ಸ್ಥಾಪಿಸಿ, ಬರಪೂರ ಅನುದಾನ ನೀಡಿತ್ತು.

ಆದರೆ ಕಾಂಗ್ರೆಸ್ ಸರ್ಕಾರ ಓಟ್ ಬ್ಯಾಂಕ್ ರಾಜಕಾರಣಕ್ಕೆ…

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಸರ್ವವರ್ಗಗಳ ವಿಕಾಸದ ಹಾದಿಯಲ್ಲಿ ಹಿಂದುಳಿದ ಹಾಗೂ ಪರಿಶಿಷ್ಟ ಸಮುದಾಯಗಳು ಆರ್ಥಿಕವಾಗಿ, ಔದ್ಯೋಗಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕೆಂಬ ದೃಷ್ಟಿಯಿಂದ ಸಣ್ಣ ಸಣ್ಣ ಸಮುದಾಯಗಳಿಗೂ ನಿಗಮ ಮಂಡಳಿ ಸ್ಥಾಪಿಸಿ, ಬರಪೂರ ಅನುದಾನ ನೀಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಓಟ್ ಬ್ಯಾಂಕ್ ರಾಜಕಾರಣಕ್ಕೆ…
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

'ಆಯುಷ್ಮಾನ್ ಭಾರತ್ ದಿನ'
ವಿಶ್ವದ ಅತಿ ದೊಡ್ಡ ಆರೋಗ್ಯ ರಕ್ಷಣೆ ಯೋಜನೆಯಾದ ಪ್ರಧಾನಮಂತ್ರಿ ಜನ್‌ ಆರೋಗ್ಯ ಯೋಜನೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಆಯುಷ್ಮಾನ್ ಭಾರತ್‌ ದಿವಸ್ ಅನ್ನು ಆಚರಿಸಲಾಗುತ್ತದೆ.

ಪ್ರತಿ ಕುಟುಂಬಕ್ಕೆ ₹5 ಲಕ್ಷ ರೂಗಳ ವರೆಗಿನ ಉಚಿತ ವೈದ್ಯಕೀಯ ಸೇವೆಯನ್ನು ಜನರಿಗೆ ತಲುಪಿಸಿ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡುವ…

'ಆಯುಷ್ಮಾನ್ ಭಾರತ್ ದಿನ' ವಿಶ್ವದ ಅತಿ ದೊಡ್ಡ ಆರೋಗ್ಯ ರಕ್ಷಣೆ ಯೋಜನೆಯಾದ ಪ್ರಧಾನಮಂತ್ರಿ ಜನ್‌ ಆರೋಗ್ಯ ಯೋಜನೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಆಯುಷ್ಮಾನ್ ಭಾರತ್‌ ದಿವಸ್ ಅನ್ನು ಆಚರಿಸಲಾಗುತ್ತದೆ. ಪ್ರತಿ ಕುಟುಂಬಕ್ಕೆ ₹5 ಲಕ್ಷ ರೂಗಳ ವರೆಗಿನ ಉಚಿತ ವೈದ್ಯಕೀಯ ಸೇವೆಯನ್ನು ಜನರಿಗೆ ತಲುಪಿಸಿ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡುವ…
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

ಮಾಜಿ ಉಪಮುಖ್ಯಮಂತ್ರಿಗಳಾದ ದಿವಂಗತ
ಶ್ರೀ ಎಂ.ಪಿ ಪ್ರಕಾಶ್ ಅವರ ಧರ್ಮಪತ್ನಿ ಶ್ರೀಮತಿ ರುದ್ರಾಂಬ ಪ್ರಕಾಶ್ ಅವರ ನಿಧನಕ್ಕೆ ಸಂತಾಪ ಕೋರುವೆ. ಎಂ.ಪಿ.ಪ್ರಕಾಶ್ ಸಮಾಜಮುಖಿ ಟ್ರಸ್ಟ್‌ನ ಗೌರವಾಧ್ಯಕ್ಷರಾಗಿಯೂ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಅವರ ಕುಟುಂಬ ವರ್ಗದವರಿಗೆ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ…

ಮಾಜಿ ಉಪಮುಖ್ಯಮಂತ್ರಿಗಳಾದ ದಿವಂಗತ ಶ್ರೀ ಎಂ.ಪಿ ಪ್ರಕಾಶ್ ಅವರ ಧರ್ಮಪತ್ನಿ ಶ್ರೀಮತಿ ರುದ್ರಾಂಬ ಪ್ರಕಾಶ್ ಅವರ ನಿಧನಕ್ಕೆ ಸಂತಾಪ ಕೋರುವೆ. ಎಂ.ಪಿ.ಪ್ರಕಾಶ್ ಸಮಾಜಮುಖಿ ಟ್ರಸ್ಟ್‌ನ ಗೌರವಾಧ್ಯಕ್ಷರಾಗಿಯೂ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಅವರ ಕುಟುಂಬ ವರ್ಗದವರಿಗೆ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ…
account_circle
Narendra Modi(@narendramodi) 's Twitter Profile Photo

Do watch my interview to the News18 Network where I speak on a wide range of subjects. twitter.com/i/broadcasts/1…

account_circle
Narendra Modi(@narendramodi) 's Twitter Profile Photo

Watch my interview tonight at 9 PM on the News18 network, where I'll be covering a multitude of issues and sharing my thoughts.

account_circle
Narendra Modi(@narendramodi) 's Twitter Profile Photo

ಬಿಜೆಪಿಯನ್ನು ಬೆಂಬಲಿಸಲು ಬಾಗಲಕೋಟೆ ಸಜ್ಜಾಗಿದೆ! ಇಂದಿನ ಸಮಾವೇಶದ ಕೆಲವು ನೋಟಗಳು ಇಲ್ಲಿವೆ.

ಬಿಜೆಪಿಯನ್ನು ಬೆಂಬಲಿಸಲು ಬಾಗಲಕೋಟೆ ಸಜ್ಜಾಗಿದೆ! ಇಂದಿನ ಸಮಾವೇಶದ ಕೆಲವು ನೋಟಗಳು ಇಲ್ಲಿವೆ.
account_circle
Narendra Modi(@narendramodi) 's Twitter Profile Photo

ಮತ ಬ್ಯಾಂಕ್ ರಾಜಕೀಯಕ್ಕಾಗಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ದುರ್ಬಲಗೊಳಿಸುವ ಕಾಂಗ್ರೆಸ್ ನ ಕುಟಿಲ ಸಂಚನ್ನು ನಮ್ಮ ಪಕ್ಷವು ವಿರೋಧಿಸುತ್ತದೆ.

account_circle
Narendra Modi(@narendramodi) 's Twitter Profile Photo

ಬಿಜೆಪಿಯು ಕರ್ನಾಟಕವನ್ನು ಟೆಕ್ ಹಬ್ ಆಗಿ ಬಲಪಡಿಸಲು ಬಯಸಿದೆ, ಆದರೆ ಕಾಂಗ್ರೆಸ್ ರಾಜ್ಯವನ್ನು ಟ್ಯಾಂಕರ್ ಹಬ್ ಆಗಿ ಮಾಡುತ್ತಿದೆ.

account_circle
Narendra Modi(@narendramodi) 's Twitter Profile Photo

ಕಾಂಗ್ರೆಸ್ ಕರ್ನಾಟಕವನ್ನು ಅವರ ಎಟಿಎಂ ಮಾಡಿಕೊಂಡಿದೆ, ಇದು ನಾಚಿಕೆಗೇಡಿನ ಸಂಗತಿ.

account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

ರಾಜ್ಯ ಕಂಡ ಶ್ರೇಷ್ಠ ರಾಜಕೀಯ ಮುತ್ಸದ್ಧಿ , ದಮನಿತರು ಹಾಗೂ ಬಡವರ ಪರ ದನಿಯಾಗಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಶ್ರೀ ವಿ ಶ್ರೀನಿವಾಸ ಪ್ರಸಾದ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಯಿತು.

ಮಾನ್ಯ ಶ್ರೀನಿವಾಸ ಪ್ರಸಾದ್ ಅವರ ಅಗಲಿಕೆ ಅವರ ಅಪಾರ ಅಭಿಮಾನಿಗಳು ಹಾಗೂ ತಳ ಸಮುದಾಯಗಳಲ್ಲಿ ಶೂನ್ಯ…

ರಾಜ್ಯ ಕಂಡ ಶ್ರೇಷ್ಠ ರಾಜಕೀಯ ಮುತ್ಸದ್ಧಿ , ದಮನಿತರು ಹಾಗೂ ಬಡವರ ಪರ ದನಿಯಾಗಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಶ್ರೀ ವಿ ಶ್ರೀನಿವಾಸ ಪ್ರಸಾದ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಯಿತು. ಮಾನ್ಯ ಶ್ರೀನಿವಾಸ ಪ್ರಸಾದ್ ಅವರ ಅಗಲಿಕೆ ಅವರ ಅಪಾರ ಅಭಿಮಾನಿಗಳು ಹಾಗೂ ತಳ ಸಮುದಾಯಗಳಲ್ಲಿ ಶೂನ್ಯ…
account_circle
Narendra Modi(@narendramodi) 's Twitter Profile Photo

Our Party will oppose the sinister design of Congress to dilute SC/ ST and OBC reservations so that they can practice vote bank politics.

account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

ಮೇ 7 ರಂದು ನೀವು ನೀಡುವ ಮತವು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ಸಿಗರಿಗೆ ಉತ್ತರವಾಗಬೇಕು.

- ಪ್ರಧಾನಿ ಶ್ರೀ ನರೇಂದ್ರ ಮೋದಿ

account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ವಸೂಲಿ ಗ್ಯಾಂಗ್ ನಡೆಸುತ್ತಿದೆ. ಭ್ರಷ್ಟಾಚಾರದ ಮೂಲಕ ವಸೂಲಿ ಮಾಡುವುದೇ ಇವರ ದಂಧೆಯಾಗಿದೆ.

ಟೆಕ್ ಹಬ್ ಎಂದೇ ಗುರುತಿಸಿಕೊಂಡಿದ್ದ ಬೆಂಗಳೂರನ್ನು ಇಂದು ನೀರಿಗಾಗಿ ಟ್ಯಾಂಕರ್ ಹಬ್ ಮಾಡಿದ್ದಾರೆ. ಟ್ಯಾಂಕರ್ ಮಾಫಿಯಾ ಮೂಲಕ ಕಾಂಗ್ರೆಸ್ ಕಮಿಷನ್ ಪಡೆಯುತ್ತಿದೆ.

- ಪ್ರಧಾನಿ ಶ್ರೀ ನರೇಂದ್ರ ಮೋದಿ…

account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

ಬಾಗಲಕೋಟೆ ಮತ್ತು ವಿಜಯಪುರದ ನನ್ನ ಸಹೋದರ ಸಹೋದರಿಯರಿಗೆ ನನ್ನ ನಮಸ್ಕಾರಗಳು. ತಾಯಿ ಬನಶಂಕರಿಗೆ ಪ್ರಣಾಮ ಸಲ್ಲಿಸುತ್ತೇನೆ. ಜಗದ್ಗುರು ಬಸವಣ್ಣ, ಸಿದ್ದೇಶ್ವರ ಸ್ವಾಮೀಜಿಗಳಿಗೆ ನಮನ ಸಲ್ಲಿಸುತ್ತೇನೆ.

- ಪ್ರಧಾನಿ ಶ್ರೀ ನರೇಂದ್ರ ಮೋದಿ

account_circle
Narendra Modi(@narendramodi) 's Twitter Profile Photo

ಹಿರಿಯ ನಾಯಕ ಹಾಗೂ ಚಾಮರಾಜನಗರದ ಸಂಸದರಾದ ಶ್ರೀ ವಿ ಶ್ರೀನಿವಾಸ್ ಪ್ರಸಾದ್ ಅವರ ನಿಧನದಿಂದ ನನಗೆ ಅತೀವ ನೋವಾಗಿದೆ. ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರು ಮತ್ತು ವಂಚಿತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರು ತಮ್ಮ ಸಮಾಜ ಸೇವೆಯ ವಿವಿಧ ಕೆಲಸಗಳಿಂದಾಗಿ ತುಂಬಾ ಜನಪ್ರಿಯರಾಗಿದ್ದರು. ಅವರ…

account_circle