B Z Zameer Ahmed Khan(@BZZameerAhmedK) 's Twitter Profileg
B Z Zameer Ahmed Khan

@BZZameerAhmedK

Cabinet Minister for Housing, Waqf and Minority affairs, GOK || MLA-Chamarajpet, Bengaluru || Firm believer in Democracy, Inclusive Growth and Social Justice.

ID:1136103153277886464

calendar_today05-06-2019 02:51:14

3,4K Tweets

56,3K Followers

49 Following

B Z Zameer Ahmed Khan(@BZZameerAhmedK) 's Twitter Profile Photo

ನನ್ನ ಪುತ್ರ ಹಾಗೂ ನಟ ಜೈದ್ ಖಾನ್ ಅವರೊಂದಿಗೆ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡು, ನಾಡಿನ ಒಳಿತಿಗಾಗಿ ಸರ್ವಶಕ್ತ ಅಲ್ಲಾಹುವಿನಲ್ಲಿ ಪ್ರಾರ್ಥಿಸಿದೆ.

ನನ್ನ ಪುತ್ರ ಹಾಗೂ ನಟ ಜೈದ್ ಖಾನ್ ಅವರೊಂದಿಗೆ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡು, ನಾಡಿನ ಒಳಿತಿಗಾಗಿ ಸರ್ವಶಕ್ತ ಅಲ್ಲಾಹುವಿನಲ್ಲಿ ಪ್ರಾರ್ಥಿಸಿದೆ.
account_circle
B Z Zameer Ahmed Khan(@BZZameerAhmedK) 's Twitter Profile Photo

ಮಹಿಳೆಯರ ಕುರಿತ ಕಲ್ಲಡ್ಕ ಪ್ರಭಾಕರ್ ಭಟ್ ಮಾತುಗಳು ಅವರ ಕೊಳಕು ಮನಸ್ಥಿತಿಯನ್ನು ಅನಾವರಣ ಮಾಡಿದೆ. ದೇಶ, ಸಂಸ್ಕೃತಿ, ಮಹಿಳೆಯರ ಬಗ್ಗೆ ಪೂಜ್ಯ ಭಾವನೆ ಎಂದೆಲ್ಲಾ ಮಾತನಾಡುವ ಆರ್ ಎಸ್ ಎಸ್ ಹಿನ್ನೆಲೆಯ ಪ್ರಭಾಕರ್ ಭಟ್ಟರು ಆಡಿರುವ ಮಾತುಗಳು ನಾಗರಿಕ ಸಮಾಜ ತಲೆ ತಗ್ಗಿಸಿವಂತದ್ದು. ಅವರ ಹೇಳಿಕೆಯನ್ನು ಉಗ್ರವಾಗಿ ಖಂಡಿಸುತ್ತೇನೆ.

account_circle
B Z Zameer Ahmed Khan(@BZZameerAhmedK) 's Twitter Profile Photo

Today I met Union Housing Minister Hardeep Singh Puri in Delhi and appealed for grants for housing projects in the state. Department Principal Secretary Naveen Raj Singh was present.

Today I met Union Housing Minister Hardeep Singh Puri in Delhi and appealed for grants for housing projects in the state. Department Principal Secretary Naveen Raj Singh was present.
account_circle
B Z Zameer Ahmed Khan(@BZZameerAhmedK) 's Twitter Profile Photo

ತೆಲಂಗಾಣದ ನೂತನ ಮುಖ್ಯಮಂತ್ರಿ ಯಾಗಿ ಆಯ್ಕೆ ಗೊಂಡಿರುವ Revanth Reddy ಅವರಿಗೆ ಅಭಿನಂದನೆಗಳು.. 💐💐
ಕರ್ನಾಟಕ - ತೆಲಂಗಾಣದ ಸ್ನೇಹ ಸಂಬಂಧ ವೃದ್ಧಿಗೆ ರೇವಂತ್ ರೆಡ್ಡಿಯವರ ಆಯ್ಕೆ ಪೂರಕವಾಗಿದ್ದು, ಉಭಯ ರಾಜ್ಯಗಳ ಅಭಿವೃದ್ಧಿಯು ಹೊಸ ಯುಗಕ್ಕೆ ಕಾಲಿಟ್ಟಿದೆ.

ತೆಲಂಗಾಣದ ನೂತನ ಮುಖ್ಯಮಂತ್ರಿ ಯಾಗಿ ಆಯ್ಕೆ ಗೊಂಡಿರುವ @revanth_anumula ಅವರಿಗೆ ಅಭಿನಂದನೆಗಳು.. 💐💐 ಕರ್ನಾಟಕ - ತೆಲಂಗಾಣದ ಸ್ನೇಹ ಸಂಬಂಧ ವೃದ್ಧಿಗೆ ರೇವಂತ್ ರೆಡ್ಡಿಯವರ ಆಯ್ಕೆ ಪೂರಕವಾಗಿದ್ದು, ಉಭಯ ರಾಜ್ಯಗಳ ಅಭಿವೃದ್ಧಿಯು ಹೊಸ ಯುಗಕ್ಕೆ ಕಾಲಿಟ್ಟಿದೆ. #TelanganaNewCM
account_circle
B Z Zameer Ahmed Khan(@BZZameerAhmedK) 's Twitter Profile Photo

ನಾನು ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯಕ್ಕೆ ಎರಡು ಸಚಿವ ಸ್ಥಾನ, ಪರಿಷತ್ ನಲ್ಲಿ ಮುಖ್ಯ ಸಚೇತಕ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ, ಎಲ್ಲದಕ್ಕಿಂತ ಹೆಚ್ಚಾಗಿ ಸ್ಪೀಕರ್ ಸ್ಥಾನ ನೀಡಿದೆ ಎಂದಷ್ಟೇ ಹೇಳಿದ್ದೇನೆ. ಕಾಂಗ್ರೆಸ್ ನಮ್ಮ ಸಮಾಜಕ್ಕೆ ನೀಡಿರುವ ಗೌರವ ಸ್ಮರಿಸುವುದು ತಪ್ಪೇ. 3/3

account_circle
B Z Zameer Ahmed Khan(@BZZameerAhmedK) 's Twitter Profile Photo

ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಅತ್ಯುನ್ನತ ಗೌರವ ನೀಡಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಪೀಕರ್ ಸ್ಥಾನ ನೀಡಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್, BJP, JDS ಸೇರಿ ನಾವೆಲ್ಲರೂ ಅವರನ್ನು ಸನ್ಮಾನ್ಯ ಸಭಾಧ್ಯಕ್ಷರೇ ಎಂದು ಕರೆಯುತ್ತೇವೆ. ಅಷ್ಟೊಂದು ಉನ್ನತ ಹುದ್ದೆ ಏರುವ ಅವಕಾಶ ನೀಡಲಾಗಿದೆ ಎಂದು ಹೇಳಿದ್ದೆ. 2/3

account_circle
B Z Zameer Ahmed Khan(@BZZameerAhmedK) 's Twitter Profile Photo

ತೆಲಂಗಾಣ ವಿಧಾನ ಸಭೆ ಚುನಾವಣೆ ಸ್ಟಾರ್ ಪ್ರಚಾರಕನಾದ ನಾನು ಹೈದರಾಬಾದ್ ನಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಶಾಸಕರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ.
ಕಾಂಗ್ರೆಸ್ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ನೀಡಿದ ಸ್ಥಾನಮಾನವನ್ನು ಮಾತ್ರ ಹೇಳಿದ್ದೇನೆ. 1/3

account_circle
B Z Zameer Ahmed Khan(@BZZameerAhmedK) 's Twitter Profile Photo

ಹಂಪಿಯಲ್ಲಿ ನಡೆದ ಕರ್ನಾಟಕ ಸಂಭ್ರಮ ಉತ್ಸವದಲ್ಲಿ ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವೇದಿಕೆಯಲ್ಲಿ ಕೈ ಹಿಡಿದು ಕರೆದುಕೊಂಡು ಬಂದು, ಅವರ ನೃತ್ಯವನ್ನು ನೋಡುತ್ತಾ ಆನಂದಿಸಿದೆ.
ಹಳ್ಳಿಯ ಸೊಗಡನ್ನು ಮರೆಯದ Siddaramaiah ನಮ್ಮ ಹೆಮ್ಮೆ.

account_circle
B Z Zameer Ahmed Khan(@BZZameerAhmedK) 's Twitter Profile Photo

ವಿಜಯನಗರ ಜಿಲ್ಲಾ ಕ್ರೀಡಾಂಗಣದಲ್ಲಿ 68ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ, ರಾಜ್ಯ ಹಾಗೂ ಜಿಲ್ಲೆಯ ಜನತೆಗೆ ರಾಜ್ಯೋತ್ಸವದ ಶುಭ ಹಾರೈಸಿದೆ. ಶಾಸಕರಾದ ಗವಿಯಪ್ಪ, ಜಿಲ್ಲಾಧಿಕಾರಿ ದಿವಾಕರ್, ಎಸ್ ಪಿ ಹರಿಬಾಬು ಉಪಸ್ಥಿತರಿದ್ದರು.

ವಿಜಯನಗರ ಜಿಲ್ಲಾ ಕ್ರೀಡಾಂಗಣದಲ್ಲಿ 68ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ, ರಾಜ್ಯ ಹಾಗೂ ಜಿಲ್ಲೆಯ ಜನತೆಗೆ ರಾಜ್ಯೋತ್ಸವದ ಶುಭ ಹಾರೈಸಿದೆ. ಶಾಸಕರಾದ ಗವಿಯಪ್ಪ, ಜಿಲ್ಲಾಧಿಕಾರಿ ದಿವಾಕರ್, ಎಸ್ ಪಿ ಹರಿಬಾಬು ಉಪಸ್ಥಿತರಿದ್ದರು.
account_circle
B Z Zameer Ahmed Khan(@BZZameerAhmedK) 's Twitter Profile Photo

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಇಂದು ವಿಜಯನಗರ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಿ ಶುಭ ಕೋರಿದೆ.
ಶಾಸಕ ಗವಿಯಪ್ಪ ಉಪಸ್ಥಿತರಿದ್ದರು.

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಇಂದು ವಿಜಯನಗರ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಿ ಶುಭ ಕೋರಿದೆ. ಶಾಸಕ ಗವಿಯಪ್ಪ ಉಪಸ್ಥಿತರಿದ್ದರು.
account_circle
B Z Zameer Ahmed Khan(@BZZameerAhmedK) 's Twitter Profile Photo

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಉದ್ಘಾಟನೆ ಮಾಡಲಿರುವ ಶಾಲಾ ಕಟ್ಟಡ ಹಾಗೂ ಗ್ರಂಥಾಲಯ ಕಟ್ಟಡವನ್ನು ಜಿಲ್ಲಾ ಇಂದು ಪರಿಶೀಲನೆ ನಡೆಸಿದೆ. ಶಾಸಕರಾದ ಗವಿಯಪ್ಪ ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಉದ್ಘಾಟನೆ ಮಾಡಲಿರುವ ಶಾಲಾ ಕಟ್ಟಡ ಹಾಗೂ ಗ್ರಂಥಾಲಯ ಕಟ್ಟಡವನ್ನು ಜಿಲ್ಲಾ ಇಂದು ಪರಿಶೀಲನೆ ನಡೆಸಿದೆ. ಶಾಸಕರಾದ ಗವಿಯಪ್ಪ ಉಪಸ್ಥಿತರಿದ್ದರು.
account_circle
B Z Zameer Ahmed Khan(@BZZameerAhmedK) 's Twitter Profile Photo

ಹಂಪಿಯಲ್ಲಿ ಕರ್ನಾಟಕ ಸಂಭ್ರಮ -೫೦ ಕಾರ್ಯಕ್ರಮ ನಡೆಯಲಿದ್ದು, ಈ ಸಂಬಂಧ ಸಿದ್ಧತೆಗಳ ಪರಿಶೀಲನೆ ನಡೆಸಿದೆ. ಶಾಸಕ ಗವಿಯಪ್ಪ, ಜಿಲ್ಲಾಧಿಕಾರಿ ದಿವಾಕರ್, ಎಸ್ ಪಿ ಹರಿಬಾಬು ಉಪಸ್ಥಿತರಿದ್ದರು.

ಹಂಪಿಯಲ್ಲಿ ಕರ್ನಾಟಕ ಸಂಭ್ರಮ -೫೦ ಕಾರ್ಯಕ್ರಮ ನಡೆಯಲಿದ್ದು, ಈ ಸಂಬಂಧ ಸಿದ್ಧತೆಗಳ ಪರಿಶೀಲನೆ ನಡೆಸಿದೆ. ಶಾಸಕ ಗವಿಯಪ್ಪ, ಜಿಲ್ಲಾಧಿಕಾರಿ ದಿವಾಕರ್, ಎಸ್ ಪಿ ಹರಿಬಾಬು ಉಪಸ್ಥಿತರಿದ್ದರು.
account_circle
B Z Zameer Ahmed Khan(@BZZameerAhmedK) 's Twitter Profile Photo

ಸಮಸ್ತ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.

ಕನ್ನಡದ ಕಂಪು ಜಗದಗಲ ಪಸರಿಸಲಿ ಎಂದು ಹಾರೈಸುತ್ತೇನೆ.

ಸಮಸ್ತ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡದ ಕಂಪು ಜಗದಗಲ ಪಸರಿಸಲಿ ಎಂದು ಹಾರೈಸುತ್ತೇನೆ. #ಕನ್ನಡರಾಜ್ಯೋತ್ಸವ
account_circle
B Z Zameer Ahmed Khan(@BZZameerAhmedK) 's Twitter Profile Photo

ಸಚಿವರಾದ ಡಿ. ಸುಧಾಕರ್ ಅವರೊಂದಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯೋಜನೆಗಳ ಸಂಬಂಧ
ಇಂದು ಸಭೆ ನಡೆಸಿ, ಚರ್ಚಿಸಿದೆ.
KMDC ವ್ಯವಸ್ಥಾಪಕ ನಿರ್ದೇಶಕ ನಜೀರ್, ಇಲಾಖೆ ನಿರ್ದೇಶಕ ಮನೋಜ್ ಜೈನ್, SDB ಆಯುಕ್ತ ವೆಂಕಟೇಶ್, ಗೃಹ ಮಂಡಳಿ ಆಯುಕ್ತ ಕವಿತಾ ಮಣ್ಣಿಕೇರಿ, ರಾಜೀವ್ ಗಾಂಧಿ ವಸತಿ ನಿಗಮದ MD ಆದ ಸುಶೀಲಮ್ಮ ಉಪಸ್ಥಿತರಿದ್ದರು.

ಸಚಿವರಾದ ಡಿ. ಸುಧಾಕರ್ ಅವರೊಂದಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯೋಜನೆಗಳ ಸಂಬಂಧ ಇಂದು ಸಭೆ ನಡೆಸಿ, ಚರ್ಚಿಸಿದೆ. KMDC ವ್ಯವಸ್ಥಾಪಕ ನಿರ್ದೇಶಕ ನಜೀರ್, ಇಲಾಖೆ ನಿರ್ದೇಶಕ ಮನೋಜ್ ಜೈನ್, SDB ಆಯುಕ್ತ ವೆಂಕಟೇಶ್, ಗೃಹ ಮಂಡಳಿ ಆಯುಕ್ತ ಕವಿತಾ ಮಣ್ಣಿಕೇರಿ, ರಾಜೀವ್ ಗಾಂಧಿ ವಸತಿ ನಿಗಮದ MD ಆದ ಸುಶೀಲಮ್ಮ ಉಪಸ್ಥಿತರಿದ್ದರು.
account_circle
B Z Zameer Ahmed Khan(@BZZameerAhmedK) 's Twitter Profile Photo

ಮಾಜಿ ಸಚಿವ ಶಿವರಾಮ್ ಹೆಬ್ಬಾರ್, ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಅವರು ಇಂದು ಕೆ.ಎಂ.ಡಿ.ಸಿ ಭವನದಲ್ಲಿ ನನ್ನನ್ನು ಭೇಟಿ ಮಾಡಿ ತಮ್ಮ ಕ್ಷೇತ್ರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಿದರು.

ಮಾಜಿ ಸಚಿವ ಶಿವರಾಮ್ ಹೆಬ್ಬಾರ್, ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಅವರು ಇಂದು ಕೆ.ಎಂ.ಡಿ.ಸಿ ಭವನದಲ್ಲಿ ನನ್ನನ್ನು ಭೇಟಿ ಮಾಡಿ ತಮ್ಮ ಕ್ಷೇತ್ರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಿದರು.
account_circle
B Z Zameer Ahmed Khan(@BZZameerAhmedK) 's Twitter Profile Photo

ಇಂದು ಸದಾಶಿವನಗರ ನಿವಾಸದಲ್ಲಿ ರಾಘವೇಂದ್ರ ರಾಜ್ ಕುಮಾರ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದೆ.
ರಾಘಣ್ಣನವರ ನಡೆ, ನುಡಿ ಎಲ್ಲವೂ ರಾಜಣ್ಣನವರಂತೆ ಪ್ರೀತಿ, ಅಕ್ಕರೆಭರಿತವಾದುದ್ದು. ಪ್ರತಿಯೊಬ್ಬರನ್ನು ಗೌರವದಿಂದ ಕಾಣುವ ಅವರ ವ್ಯಕ್ತಿತ್ವ ಅನುಕರಣೀಯ.
ವಖ್ಫ್ ಬೋರ್ಡ್ ಅಧ್ಯಕ್ಷರಾದ ಅನ್ವರ್ ಬಾಷಾ ಅವರು ಈ ವೇಳೆ ಉಪಸ್ಥಿತರಿದ್ದರು.

ಇಂದು ಸದಾಶಿವನಗರ ನಿವಾಸದಲ್ಲಿ ರಾಘವೇಂದ್ರ ರಾಜ್ ಕುಮಾರ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದೆ. ರಾಘಣ್ಣನವರ ನಡೆ, ನುಡಿ ಎಲ್ಲವೂ ರಾಜಣ್ಣನವರಂತೆ ಪ್ರೀತಿ, ಅಕ್ಕರೆಭರಿತವಾದುದ್ದು. ಪ್ರತಿಯೊಬ್ಬರನ್ನು ಗೌರವದಿಂದ ಕಾಣುವ ಅವರ ವ್ಯಕ್ತಿತ್ವ ಅನುಕರಣೀಯ. ವಖ್ಫ್ ಬೋರ್ಡ್ ಅಧ್ಯಕ್ಷರಾದ ಅನ್ವರ್ ಬಾಷಾ ಅವರು ಈ ವೇಳೆ ಉಪಸ್ಥಿತರಿದ್ದರು.
account_circle
B Z Zameer Ahmed Khan(@BZZameerAhmedK) 's Twitter Profile Photo

ಬೀದರ್ ಜಿಲ್ಲಾ ಮದರಸ ಅರೇಬಿಯಾ ನಿಯೋಗ ಅನುದಾನ ಕೋರಿ ನನ್ನನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಜಿಲ್ಲಾ ಉಸ್ತುವಾರಿ ಹಾಗೂ ಪೌರಾಡಳಿತ ಸಚಿವ ರಹೀಮ್ ಖಾನ್ ಹಾಗೂ ಮುಖಂಡರು ಉಪಸ್ಥಿತರಿದ್ದರು.

ಬೀದರ್ ಜಿಲ್ಲಾ ಮದರಸ ಅರೇಬಿಯಾ ನಿಯೋಗ ಅನುದಾನ ಕೋರಿ ನನ್ನನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಜಿಲ್ಲಾ ಉಸ್ತುವಾರಿ ಹಾಗೂ ಪೌರಾಡಳಿತ ಸಚಿವ ರಹೀಮ್ ಖಾನ್ ಹಾಗೂ ಮುಖಂಡರು ಉಪಸ್ಥಿತರಿದ್ದರು.
account_circle
B Z Zameer Ahmed Khan(@BZZameerAhmedK) 's Twitter Profile Photo

ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ನಡೆಯಲಿರುವ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಭೆ ಹಿನ್ನೆಲೆಯಲ್ಲಿ ನಿನ್ನೆ ಕೊಳೆಗೇರಿ ಅಭಿವೃದ್ಧಿ ಮಂಡಳಿಯಲ್ಲಿ ಅಧಿಕಾರಿಗಳ ಜತೆ ಪೂರ್ವಬಾವಿ ಸಭೆ ನಡೆಸಿದರು. ಪೌರಾಡಳಿತ ಸಚಿವ ರಹೀಮ್ ಖಾನ್ ಪಾಲ್ಗೊಂಡಿದ್ದರು.

ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ನಡೆಯಲಿರುವ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಭೆ ಹಿನ್ನೆಲೆಯಲ್ಲಿ ನಿನ್ನೆ ಕೊಳೆಗೇರಿ ಅಭಿವೃದ್ಧಿ ಮಂಡಳಿಯಲ್ಲಿ ಅಧಿಕಾರಿಗಳ ಜತೆ ಪೂರ್ವಬಾವಿ ಸಭೆ ನಡೆಸಿದರು. ಪೌರಾಡಳಿತ ಸಚಿವ ರಹೀಮ್ ಖಾನ್ ಪಾಲ್ಗೊಂಡಿದ್ದರು.
account_circle