N Chaluvarayaswamy(@Chaluvarayaswam) 's Twitter Profileg
N Chaluvarayaswamy

@Chaluvarayaswam

Cabinet Minister For Agriculture | MLA in Nagamangala assembly constituency.

ID:1010607117168881664

linkhttps://www.facebook.com/Chaluvarayaswamy.n/ calendar_today23-06-2018 19:34:47

3,0K Tweets

2,5K Followers

206 Following

N Chaluvarayaswamy(@Chaluvarayaswam) 's Twitter Profile Photo

ಮಂಡ್ಯ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಇಂದು ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರ ಪರ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ನಡೆಸಲಾಯಿತು.

ಜೊತೆಯಲ್ಲಿ ಕನ್ನಡ ಚಲನಚಿತ್ರ ರಂಗದ ನಾಯಕ ನಟ ಶ್ರೀ Darshan Thoogudeepa, ಮಾಜಿ ವಿಧಾನಪರಿಷತ್

ಮಂಡ್ಯ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಇಂದು ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರ ಪರ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ನಡೆಸಲಾಯಿತು. ಜೊತೆಯಲ್ಲಿ ಕನ್ನಡ ಚಲನಚಿತ್ರ ರಂಗದ ನಾಯಕ ನಟ ಶ್ರೀ @dasadarshan, ಮಾಜಿ ವಿಧಾನಪರಿಷತ್
account_circle
N Chaluvarayaswamy(@Chaluvarayaswam) 's Twitter Profile Photo

ಸುಡುವ ಬಿಸಿಲನ್ನು ಲೆಕ್ಕಿಸದೆ ನಮ್ಮ ಮೇಲಿನ ಪ್ರೀತಿ ಅಭಿಮಾನಕ್ಕೆ ಬಂದು ನಮ್ಮ ಮಾತುಗಳನ್ನು ಆಲಿಸಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು.

ಮಂಡ್ಯ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ನಾಗಮಂಗಲ ವಿಧಾನಸಭಾ ಕ್ಷೇತ್ರದ ಬೆಳ್ಳೂರು ಹೋಬಳಿಯ ಬೆಳ್ಳೂರು ಪಟ್ಟಣದಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ(ಸ್ಟಾರ್ ಚಂದ್ರು)

ಸುಡುವ ಬಿಸಿಲನ್ನು ಲೆಕ್ಕಿಸದೆ ನಮ್ಮ ಮೇಲಿನ ಪ್ರೀತಿ ಅಭಿಮಾನಕ್ಕೆ ಬಂದು ನಮ್ಮ ಮಾತುಗಳನ್ನು ಆಲಿಸಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು. ಮಂಡ್ಯ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ನಾಗಮಂಗಲ ವಿಧಾನಸಭಾ ಕ್ಷೇತ್ರದ ಬೆಳ್ಳೂರು ಹೋಬಳಿಯ ಬೆಳ್ಳೂರು ಪಟ್ಟಣದಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ(ಸ್ಟಾರ್ ಚಂದ್ರು)
account_circle
N Chaluvarayaswamy(@Chaluvarayaswam) 's Twitter Profile Photo

ಮನೋಜವಂ ಮಾರುತತುಲ್ಯವೇಗ್ಯಂ ಜಿತೇಂದ್ರಿಯಂ ಬುದ್ಧಿವತಾಂ ವರಿಷ್ಟಂ |
ವಾತಾತ್ಮಜಂ ವಾನರ ಯೂಥ ಮುಖ್ಯಂ ಶ್ರೀ ರಾಮದೂತಂ ಶರಣಂ ಪ್ರಪದ್ಯೇ ||

ನಾಡಿನ ಸಮಸ್ತ ಜನತೆಗೆ ಹನುಮ ಜಯಂತಿಯ ಶುಭಾಶಯಗಳು.

ಶ್ರದ್ಧೆ, ಭಕ್ತಿ, ಧೈರ್ಯದ ಪ್ರತಿರೂಪ, ಶ್ರೀರಾಮನ ಪರಮಭಕ್ತ, ಹಿಂದೂಗಳ ಆರಾಧ್ಯ ದೈವ ಅಂಜನಿ ಪುತ್ರ ಹನುಮ ಜಯಂತಿ ಇಂದು.

ರಾಮಭಕ್ತ ಹನುಮ ಶಿವನ

ಮನೋಜವಂ ಮಾರುತತುಲ್ಯವೇಗ್ಯಂ ಜಿತೇಂದ್ರಿಯಂ ಬುದ್ಧಿವತಾಂ ವರಿಷ್ಟಂ | ವಾತಾತ್ಮಜಂ ವಾನರ ಯೂಥ ಮುಖ್ಯಂ ಶ್ರೀ ರಾಮದೂತಂ ಶರಣಂ ಪ್ರಪದ್ಯೇ || ನಾಡಿನ ಸಮಸ್ತ ಜನತೆಗೆ ಹನುಮ ಜಯಂತಿಯ ಶುಭಾಶಯಗಳು. ಶ್ರದ್ಧೆ, ಭಕ್ತಿ, ಧೈರ್ಯದ ಪ್ರತಿರೂಪ, ಶ್ರೀರಾಮನ ಪರಮಭಕ್ತ, ಹಿಂದೂಗಳ ಆರಾಧ್ಯ ದೈವ ಅಂಜನಿ ಪುತ್ರ ಹನುಮ ಜಯಂತಿ ಇಂದು. ರಾಮಭಕ್ತ ಹನುಮ ಶಿವನ
account_circle
N Chaluvarayaswamy(@Chaluvarayaswam) 's Twitter Profile Photo

ಮಂಡ್ಯ ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರದ ಕೊಪ್ಪ ಹೋಬಳಿ ಕೊಪ್ಪ ಗ್ರಾಮದ ಸರ್ಕಲ್ ನಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರ ಪರ ನಾನು ಹಾಗೂ ನನ್ನ ಸಹೋದರ ಕನ್ನಡ ಚಲನಚಿತ್ರ ರಂಗದ ಖ್ಯಾತ ನಾಯಕ ನಟ ಶ್ರೀ Darshan Thoogudeepa ಅವರೊಂದಿಗೆ ಪ್ರಚಾರ ಕಾರ್ಯಕ್ರಮ

ಮಂಡ್ಯ ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರದ ಕೊಪ್ಪ ಹೋಬಳಿ ಕೊಪ್ಪ ಗ್ರಾಮದ ಸರ್ಕಲ್ ನಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರ ಪರ ನಾನು ಹಾಗೂ ನನ್ನ ಸಹೋದರ ಕನ್ನಡ ಚಲನಚಿತ್ರ ರಂಗದ ಖ್ಯಾತ ನಾಯಕ ನಟ ಶ್ರೀ @dasadarshan ಅವರೊಂದಿಗೆ ಪ್ರಚಾರ ಕಾರ್ಯಕ್ರಮ
account_circle
N Chaluvarayaswamy(@Chaluvarayaswam) 's Twitter Profile Photo

ಮಂಡ್ಯ ಲೋಕಸಭಾ ಕ್ಷೇತ್ರ ಚುನಾವಣೆ 2024 ರ ಹಿನ್ನೆಲೆಯಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿಯ ಮೂಡಲಮೇಲ್ಲಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಇಂದು ಮತದಾರರನ್ನು ಭೇಟಿ ಮಾಡಿ, ಮಾತನಾಡಿದೆ.

ಉತ್ತಮ ಸಮಾಜ ನಿರ್ಮಾಣ ಮಾಡಲು ಹಾಗೂ ದೇಶದಲ್ಲಿ ಒಂದು ಹೊಸ ಬದಲಾವಣೆ ತರಲು ಕಾಂಗ್ರೆಸ್ ಎಲ್ಲರ ಆಯ್ಕೆಯಾಗಬೇಕು. ಹಾಗಾಗಿ ಈ ಬಾರಿ ಲೋಕಸಭಾ

ಮಂಡ್ಯ ಲೋಕಸಭಾ ಕ್ಷೇತ್ರ ಚುನಾವಣೆ 2024 ರ ಹಿನ್ನೆಲೆಯಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿಯ ಮೂಡಲಮೇಲ್ಲಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಇಂದು ಮತದಾರರನ್ನು ಭೇಟಿ ಮಾಡಿ, ಮಾತನಾಡಿದೆ. ಉತ್ತಮ ಸಮಾಜ ನಿರ್ಮಾಣ ಮಾಡಲು ಹಾಗೂ ದೇಶದಲ್ಲಿ ಒಂದು ಹೊಸ ಬದಲಾವಣೆ ತರಲು ಕಾಂಗ್ರೆಸ್ ಎಲ್ಲರ ಆಯ್ಕೆಯಾಗಬೇಕು. ಹಾಗಾಗಿ ಈ ಬಾರಿ ಲೋಕಸಭಾ
account_circle
N Chaluvarayaswamy(@Chaluvarayaswam) 's Twitter Profile Photo

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರ ಚುನಾವಣಾ ಪ್ರಚಾರದ ಅಂಗವಾಗಿ ನಾಗಮಂಗಲ ವಿಧಾನಸಭಾ ಕ್ಷೇತ್ರದ ಬೆಳ್ಳೂರು ಹೋಬಳಿಯ ಗೊಂಡೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಮತದಾರರನ್ನು ಉದ್ದೇಶಿಸಿ ಚುನಾವಣಾ ಪ್ರಚಾರ ಭಾಷಣ ಮಾಡಲಾಯಿತು.

ಈ ಬಾರಿಯ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರ ಚುನಾವಣಾ ಪ್ರಚಾರದ ಅಂಗವಾಗಿ ನಾಗಮಂಗಲ ವಿಧಾನಸಭಾ ಕ್ಷೇತ್ರದ ಬೆಳ್ಳೂರು ಹೋಬಳಿಯ ಗೊಂಡೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಮತದಾರರನ್ನು ಉದ್ದೇಶಿಸಿ ಚುನಾವಣಾ ಪ್ರಚಾರ ಭಾಷಣ ಮಾಡಲಾಯಿತು. ಈ ಬಾರಿಯ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್
account_circle
N Chaluvarayaswamy(@Chaluvarayaswam) 's Twitter Profile Photo

ಮಂಡ್ಯ ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ ಇಂದು ನಾಗಮಂಗಲ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿಯ ಹುಲಿಕೆರೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರ ಪರವಾಗಿ ಚುನಾವಣೆ ಪ್ರಚಾರ ಕಾರ್ಯ ಕೈಗೊಂಡು ಮಾತನಾಡಲಾಯಿತು.

ಕಾಂಗ್ರೆಸ್‌ ಪಕ್ಷದ 5 ಗ್ಯಾರಂಟಿ ಯೋಜನೆಗಳನ್ನು ನಾವು

ಮಂಡ್ಯ ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ ಇಂದು ನಾಗಮಂಗಲ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿಯ ಹುಲಿಕೆರೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರ ಪರವಾಗಿ ಚುನಾವಣೆ ಪ್ರಚಾರ ಕಾರ್ಯ ಕೈಗೊಂಡು ಮಾತನಾಡಲಾಯಿತು. ಕಾಂಗ್ರೆಸ್‌ ಪಕ್ಷದ 5 ಗ್ಯಾರಂಟಿ ಯೋಜನೆಗಳನ್ನು ನಾವು
account_circle
N Chaluvarayaswamy(@Chaluvarayaswam) 's Twitter Profile Photo

ಮಂಡ್ಯ ಲೋಕಸಭಾ ಕ್ಷೇತ್ರ ಚುನಾವಣೆ 2024 ರ ಹಿನ್ನೆಲೆಯಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿಯ ಅಂಚೆಚಿಟ್ಟನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಮತದಾರರನ್ನು ಭೇಟಿ ಮಾಡಿ, ಮಾತನಾಡಿದೆ.

ಉತ್ತಮ ಸಮಾಜ ನಿರ್ಮಾಣ ಮಾಡಲು ಹಾಗೂ ದೇಶದಲ್ಲಿ ಒಂದು ಹೊಸ ಬದಲಾವಣೆ ತರಲು ಕಾಂಗ್ರೆಸ್ ಎಲ್ಲರ ಆಯ್ಕೆಯಾಗಬೇಕು. ಹಾಗಾಗಿ ಈ ಬಾರಿ

ಮಂಡ್ಯ ಲೋಕಸಭಾ ಕ್ಷೇತ್ರ ಚುನಾವಣೆ 2024 ರ ಹಿನ್ನೆಲೆಯಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿಯ ಅಂಚೆಚಿಟ್ಟನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಮತದಾರರನ್ನು ಭೇಟಿ ಮಾಡಿ, ಮಾತನಾಡಿದೆ. ಉತ್ತಮ ಸಮಾಜ ನಿರ್ಮಾಣ ಮಾಡಲು ಹಾಗೂ ದೇಶದಲ್ಲಿ ಒಂದು ಹೊಸ ಬದಲಾವಣೆ ತರಲು ಕಾಂಗ್ರೆಸ್ ಎಲ್ಲರ ಆಯ್ಕೆಯಾಗಬೇಕು. ಹಾಗಾಗಿ ಈ ಬಾರಿ
account_circle
N Chaluvarayaswamy(@Chaluvarayaswam) 's Twitter Profile Photo

'ಮಂಡ್ಯ ಗಾಂಧಿಭವನದಲ್ಲಿ ಸಮಾಲೋಚನಾ ಸಭೆ'

ರಾಷ್ಟ್ರ ರಾಜಕಾರಣದಲ್ಲಿ ಶೋಷಿತರ ಪಾತ್ರ ಕುರಿತು ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಮಹಾ ಒಕ್ಕೂಟವು ಮಂಡ್ಯ ನಗರದ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ, ಹಲವು ಮಹತ್ವದ ವಿಷಯಗಳು ಹಾಗೂ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲಾಯಿತು.

ಹಾಗೂ ಇದೆ

'ಮಂಡ್ಯ ಗಾಂಧಿಭವನದಲ್ಲಿ ಸಮಾಲೋಚನಾ ಸಭೆ' ರಾಷ್ಟ್ರ ರಾಜಕಾರಣದಲ್ಲಿ ಶೋಷಿತರ ಪಾತ್ರ ಕುರಿತು ದಲಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಮಹಾ ಒಕ್ಕೂಟವು ಮಂಡ್ಯ ನಗರದ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ, ಹಲವು ಮಹತ್ವದ ವಿಷಯಗಳು ಹಾಗೂ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲಾಯಿತು. ಹಾಗೂ ಇದೆ
account_circle
N Chaluvarayaswamy(@Chaluvarayaswam) 's Twitter Profile Photo

ಪೌರಕಾರ್ಮಿಕರು, ಹೊರಗುತ್ತಿಗೆ ನೌಕರರ ಸಮಾವೇಶ.

ಮಂಡ್ಯ ನಗರದ ರೈತ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರು ಮತ್ತು ಹೊರಗುತ್ತಿಗೆ ನೌಕರರ ಸಂಘ ಹೊರಗುತ್ತಿಗೆ ನೌಕರರ ಸಂಘ, ಕರ್ನಾಟಕ ರಾಜ್ಯ ಸರ್ಕಾರಿ ಆಸ್ಪತ್ರೆ ಮೆಡಿಕಲ್ ಕಾಲೇಜು ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳ ಸಭೆ

ಪೌರಕಾರ್ಮಿಕರು, ಹೊರಗುತ್ತಿಗೆ ನೌಕರರ ಸಮಾವೇಶ. ಮಂಡ್ಯ ನಗರದ ರೈತ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರು ಮತ್ತು ಹೊರಗುತ್ತಿಗೆ ನೌಕರರ ಸಂಘ ಹೊರಗುತ್ತಿಗೆ ನೌಕರರ ಸಂಘ, ಕರ್ನಾಟಕ ರಾಜ್ಯ ಸರ್ಕಾರಿ ಆಸ್ಪತ್ರೆ ಮೆಡಿಕಲ್ ಕಾಲೇಜು ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳ ಸಭೆ
account_circle
N Chaluvarayaswamy(@Chaluvarayaswam) 's Twitter Profile Photo

ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಜಿಲ್ಲಾ ಸಮಿತಿ ಮಂಡ್ಯ ಇವರುಗಳ ಮಂಡ್ಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಿದ್ದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಸಭೆಯನ್ನು ಉದ್ದೇಶಿಸಿ ಮಾತನಾಡಿ ಮಂಡ್ಯ ಲೋಕಸಭಾ ಚುನಾವಣೆ 2024 ರಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರನ್ನು ಬೆಂಬಲಿಸುವಂತೆ ಮನವಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಜಿಲ್ಲಾ ಸಮಿತಿ ಮಂಡ್ಯ ಇವರುಗಳ ಮಂಡ್ಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಿದ್ದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಸಭೆಯನ್ನು ಉದ್ದೇಶಿಸಿ ಮಾತನಾಡಿ ಮಂಡ್ಯ ಲೋಕಸಭಾ ಚುನಾವಣೆ 2024 ರಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರನ್ನು ಬೆಂಬಲಿಸುವಂತೆ ಮನವಿ
account_circle
N Chaluvarayaswamy(@Chaluvarayaswam) 's Twitter Profile Photo

ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಪದಾಧಿಕಾರಿಗಳ ಸಭೆ ಆಯೋಜಿಸಿ ಲೋಕಸಭಾ ಚುನಾವಣೆ ಸಂಭಂದಿಸಿದಂತೆ ಚರ್ಚಿಸಲಾಯಿತು.

ಸಭೆಯಲ್ಲಿ ಶಾಸಕರಾದ ಶ್ರೀ ನರೇಂದ್ರಸ್ವಾಮಿ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಬಿ.ರಾಮಕೃಷ್ಣ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

| |

ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಪದಾಧಿಕಾರಿಗಳ ಸಭೆ ಆಯೋಜಿಸಿ ಲೋಕಸಭಾ ಚುನಾವಣೆ ಸಂಭಂದಿಸಿದಂತೆ ಚರ್ಚಿಸಲಾಯಿತು. ಸಭೆಯಲ್ಲಿ ಶಾಸಕರಾದ ಶ್ರೀ ನರೇಂದ್ರಸ್ವಾಮಿ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಬಿ.ರಾಮಕೃಷ್ಣ ಹಾಗೂ ಇನ್ನಿತರರು ಉಪಸ್ಥಿತರಿದ್ದರು. | #mandya | #nagamangala
account_circle
N Chaluvarayaswamy(@Chaluvarayaswam) 's Twitter Profile Photo

ಮಂಡ್ಯ ಲೋಕಸಭಾ ಚುನಾವಣೆ - 2024 ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರ ಪರವಾಗಿ ಚುನಾವಣಾ ಪ್ರಚಾರ ಮಾಡಲು ನಾಗಮಂಗಲ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸುತ್ತಿರುವ ಕನ್ನಡ ಚಲನಚಿತ್ರ ರಂಗದ ಖ್ಯಾತ ನಾಯಕ ನಟ, ಚಾಲೆಂಜಿಂಗ್ ಸ್ಟಾರ್ ಶ್ರೀ Darshan Thoogudeepa ಅವರಿಗೆ ಹೃತ್ಪೂರ್ವಕ ಸ್ವಾಗತ.

| |

ಮಂಡ್ಯ ಲೋಕಸಭಾ ಚುನಾವಣೆ - 2024 ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರ ಪರವಾಗಿ ಚುನಾವಣಾ ಪ್ರಚಾರ ಮಾಡಲು ನಾಗಮಂಗಲ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸುತ್ತಿರುವ ಕನ್ನಡ ಚಲನಚಿತ್ರ ರಂಗದ ಖ್ಯಾತ ನಾಯಕ ನಟ, ಚಾಲೆಂಜಿಂಗ್ ಸ್ಟಾರ್ ಶ್ರೀ @dasadarshan ಅವರಿಗೆ ಹೃತ್ಪೂರ್ವಕ ಸ್ವಾಗತ. | #mandya |
account_circle
N Chaluvarayaswamy(@Chaluvarayaswam) 's Twitter Profile Photo

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ Randeep Singh Surjewala ಹಾಗೂ ರಾಜ್ಯಸಭಾ ಸದಸ್ಯರಾದ ಶ್ರೀ GC ChandraShekhar ಅವರುಗಳೊಂದಿಗೆ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಂದರ್ಭ.

ಈ ಸಂದರ್ಭದಲ್ಲಿ ಶ್ರೀ PM Narendra Swamy, ಶ್ರೀ P Ravikumar, ವಿಧಾನಪರಿಷತ್ ಸದಸ್ಯರಾದ ಶ್ರೀ Dinesh Gooligowda / ದಿನೇಶ್

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @rssurjewala ಹಾಗೂ ರಾಜ್ಯಸಭಾ ಸದಸ್ಯರಾದ ಶ್ರೀ @GCC_MP ಅವರುಗಳೊಂದಿಗೆ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಂದರ್ಭ. ಈ ಸಂದರ್ಭದಲ್ಲಿ ಶ್ರೀ PM Narendra Swamy, ಶ್ರೀ P Ravikumar, ವಿಧಾನಪರಿಷತ್ ಸದಸ್ಯರಾದ ಶ್ರೀ Dinesh Gooligowda / ದಿನೇಶ್
account_circle
N Chaluvarayaswamy(@Chaluvarayaswam) 's Twitter Profile Photo

ಮಂಡ್ಯ ಲೋಕಸಭಾ ಚುನಾವಣೆ ಸಂಭಂದಿಸಿದಂತೆ ಇಂದು ಮಂಡ್ಯ ಕರ್ನಾಟಕ ಸಂಘದ ಆವರಣದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ Randeep Singh Surjewala ಅವರ ಉಪಸ್ಥಿತಿಯಲ್ಲಿ ಪಕ್ಷದ ಅನೇಕ ಮುಖಂಡರುಗಳು ಸಭೆ ನಡೆಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರ ಗೆಲುವಿಗಾಗಿ ಚುನಾವಣಾ ಕಾರ್ಯತಂತ್ರ ರೂಪಿಸಲಾಯಿತು.

ಸಭೆಯಲ್ಲಿ

ಮಂಡ್ಯ ಲೋಕಸಭಾ ಚುನಾವಣೆ ಸಂಭಂದಿಸಿದಂತೆ ಇಂದು ಮಂಡ್ಯ ಕರ್ನಾಟಕ ಸಂಘದ ಆವರಣದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @rssurjewala ಅವರ ಉಪಸ್ಥಿತಿಯಲ್ಲಿ ಪಕ್ಷದ ಅನೇಕ ಮುಖಂಡರುಗಳು ಸಭೆ ನಡೆಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರ ಗೆಲುವಿಗಾಗಿ ಚುನಾವಣಾ ಕಾರ್ಯತಂತ್ರ ರೂಪಿಸಲಾಯಿತು. ಸಭೆಯಲ್ಲಿ
account_circle
N Chaluvarayaswamy(@Chaluvarayaswam) 's Twitter Profile Photo

ಮಂಡ್ಯ ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ನಗರಸಭೆ ವ್ಯಾಪ್ತಿಯಲ್ಲಿರುವ ಪರಶುರಾಮ ನಗರದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮತದಾರರ ಬಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ ಅವರ ಪರವಾಗಿ ಮತಯಾಚಿಸಿದೆ.

ಈ ಸಮಯದಲ್ಲಿ ಶಾಸಕರಾದ ಶ್ರೀ ರವಿಕುಮಾರ್ ಗೌಡ ಅವರು ಹಾಗೂ ಅನೇಕ ಮುಖಂಡರುಗಳು

ಮಂಡ್ಯ ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ನಗರಸಭೆ ವ್ಯಾಪ್ತಿಯಲ್ಲಿರುವ ಪರಶುರಾಮ ನಗರದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮತದಾರರ ಬಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ ಅವರ ಪರವಾಗಿ ಮತಯಾಚಿಸಿದೆ. ಈ ಸಮಯದಲ್ಲಿ ಶಾಸಕರಾದ ಶ್ರೀ ರವಿಕುಮಾರ್ ಗೌಡ ಅವರು ಹಾಗೂ ಅನೇಕ ಮುಖಂಡರುಗಳು
account_circle
N Chaluvarayaswamy(@Chaluvarayaswam) 's Twitter Profile Photo

ಕನ್ನಡದ ಪ್ರಸಿದ್ಧ ಸಾಹಿತಿಗಳಾದ ತ.ರಾ. ಸುಬ್ಬರಾವ್ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವ ಪೂರ್ವಕ ನಮನಗಳು.

ಅವರ ಹಲವಾರು ಕಾದಂಬರಿ ಆಧಾರಿತ ಸಿನಿಮಾಗಳು ನಿರ್ಮಾಣವಾಗಿದ್ದು, ಪ್ರೇಕ್ಷಕರ ಮನಗೆದ್ದು ಇಂದಿಗೂ ಜನರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿ ಉಳಿದಿದೆ.

| | | | |

ಕನ್ನಡದ ಪ್ರಸಿದ್ಧ ಸಾಹಿತಿಗಳಾದ ತ.ರಾ. ಸುಬ್ಬರಾವ್ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವ ಪೂರ್ವಕ ನಮನಗಳು. ಅವರ ಹಲವಾರು ಕಾದಂಬರಿ ಆಧಾರಿತ ಸಿನಿಮಾಗಳು ನಿರ್ಮಾಣವಾಗಿದ್ದು, ಪ್ರೇಕ್ಷಕರ ಮನಗೆದ್ದು ಇಂದಿಗೂ ಜನರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿ ಉಳಿದಿದೆ. | #mandya | #nagamangala | #LokSabhaElection2024 | #Minister |
account_circle
N Chaluvarayaswamy(@Chaluvarayaswam) 's Twitter Profile Photo

ಮಾನವ ಕಂಪ್ಯೂಟರ್ ಎಂದೇ ಜಗತ್ತಿನಾದ್ಯಂತ ಖ್ಯಾತಿ ಗಳಿಸಿದ್ದ ಗಣಿತಜ್ಞೆ, ಹೆಮ್ಮೆಯ ಕನ್ನಡತಿ ಶಕುಂತಲಾ ದೇವಿ ಅವರ ಪುಣ್ಯಸ್ಮರಣೆಯಂದು ಅವರಿಗೆ ಗೌರವ ನಮನಗಳು. ಭಾರತೀಯ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆಯಾಗಿದ್ದ ಗಣಿತವನ್ನು ಸುಲಿದ ಬಾಳೆಹಣ್ಣಿನಂತೆ ಮಾಡಲು ಅವರು ನೀಡಿದ ಕೊಡುಗೆ ಸ್ಮರಣೀಯ.

| | |

ಮಾನವ ಕಂಪ್ಯೂಟರ್ ಎಂದೇ ಜಗತ್ತಿನಾದ್ಯಂತ ಖ್ಯಾತಿ ಗಳಿಸಿದ್ದ ಗಣಿತಜ್ಞೆ, ಹೆಮ್ಮೆಯ ಕನ್ನಡತಿ ಶಕುಂತಲಾ ದೇವಿ ಅವರ ಪುಣ್ಯಸ್ಮರಣೆಯಂದು ಅವರಿಗೆ ಗೌರವ ನಮನಗಳು. ಭಾರತೀಯ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆಯಾಗಿದ್ದ ಗಣಿತವನ್ನು ಸುಲಿದ ಬಾಳೆಹಣ್ಣಿನಂತೆ ಮಾಡಲು ಅವರು ನೀಡಿದ ಕೊಡುಗೆ ಸ್ಮರಣೀಯ. | #mandya | #nagamangala |
account_circle
N Chaluvarayaswamy(@Chaluvarayaswam) 's Twitter Profile Photo

ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮೀಜಿ ಅವರ ವರ್ಧಂತೋತ್ಸವದ ಶುಭಾಶಯಗಳು.

| | | | | | | | |

ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮೀಜಿ ಅವರ ವರ್ಧಂತೋತ್ಸವದ ಶುಭಾಶಯಗಳು. | #mandya | #nagamangala | #ElectionCampaign2023 | #KarnatakaCongress | #nanjavadhuta | #LokSabhaElection2024 | #krushiilakhe | #Minister |
account_circle
N Chaluvarayaswamy(@Chaluvarayaswam) 's Twitter Profile Photo

ಅಹಿಂಸೆಯೇ ಪರಮ ಧರ್ಮ ಎಂದು ಸಾರಿದ ಜೈನ ಧರ್ಮದ 24ನೇ ಹಾಗೂ ಕೊನೆಯ ತೀರ್ಥಂಕರ ವರ್ಧಮಾನ ಭಗವಾನ್ ಮಹಾವೀರ ಜಯಂತಿಯ ಶುಭಾಶಯಗಳು.

| | | | | | | | |

ಅಹಿಂಸೆಯೇ ಪರಮ ಧರ್ಮ ಎಂದು ಸಾರಿದ ಜೈನ ಧರ್ಮದ 24ನೇ ಹಾಗೂ ಕೊನೆಯ ತೀರ್ಥಂಕರ ವರ್ಧಮಾನ ಭಗವಾನ್ ಮಹಾವೀರ ಜಯಂತಿಯ ಶುಭಾಶಯಗಳು. | #mandya | #nagamangala | #ElectionCampaign2023 | #krushiilakhe | #LokSabhaElection2024 | #minister | #KarnatakaCongress | #mahaveerajayanthi |
account_circle