N Chaluvarayaswamy
@Chaluvarayaswam
Cabinet Minister For Agriculture | MLA in Nagamangala assembly constituency.
ID:1010607117168881664
https://www.facebook.com/Chaluvarayaswamy.n/ 23-06-2018 19:34:47
3,0K Tweets
2,5K Followers
206 Following
ಮಂಡ್ಯ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಇಂದು ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರ ಪರ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ನಡೆಸಲಾಯಿತು.
ಜೊತೆಯಲ್ಲಿ ಕನ್ನಡ ಚಲನಚಿತ್ರ ರಂಗದ ನಾಯಕ ನಟ ಶ್ರೀ Darshan Thoogudeepa, ಮಾಜಿ ವಿಧಾನಪರಿಷತ್
ಮಂಡ್ಯ ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರದ ಕೊಪ್ಪ ಹೋಬಳಿ ಕೊಪ್ಪ ಗ್ರಾಮದ ಸರ್ಕಲ್ ನಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರ ಪರ ನಾನು ಹಾಗೂ ನನ್ನ ಸಹೋದರ ಕನ್ನಡ ಚಲನಚಿತ್ರ ರಂಗದ ಖ್ಯಾತ ನಾಯಕ ನಟ ಶ್ರೀ Darshan Thoogudeepa ಅವರೊಂದಿಗೆ ಪ್ರಚಾರ ಕಾರ್ಯಕ್ರಮ
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ Randeep Singh Surjewala ಹಾಗೂ ರಾಜ್ಯಸಭಾ ಸದಸ್ಯರಾದ ಶ್ರೀ GC ChandraShekhar ಅವರುಗಳೊಂದಿಗೆ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಂದರ್ಭ.
ಈ ಸಂದರ್ಭದಲ್ಲಿ ಶ್ರೀ PM Narendra Swamy, ಶ್ರೀ P Ravikumar, ವಿಧಾನಪರಿಷತ್ ಸದಸ್ಯರಾದ ಶ್ರೀ Dinesh Gooligowda / ದಿನೇಶ್
ಮಂಡ್ಯ ಲೋಕಸಭಾ ಚುನಾವಣೆ ಸಂಭಂದಿಸಿದಂತೆ ಇಂದು ಮಂಡ್ಯ ಕರ್ನಾಟಕ ಸಂಘದ ಆವರಣದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ Randeep Singh Surjewala ಅವರ ಉಪಸ್ಥಿತಿಯಲ್ಲಿ ಪಕ್ಷದ ಅನೇಕ ಮುಖಂಡರುಗಳು ಸಭೆ ನಡೆಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರ ಗೆಲುವಿಗಾಗಿ ಚುನಾವಣಾ ಕಾರ್ಯತಂತ್ರ ರೂಪಿಸಲಾಯಿತು.
ಸಭೆಯಲ್ಲಿ
ಕನ್ನಡದ ಪ್ರಸಿದ್ಧ ಸಾಹಿತಿಗಳಾದ ತ.ರಾ. ಸುಬ್ಬರಾವ್ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವ ಪೂರ್ವಕ ನಮನಗಳು.
ಅವರ ಹಲವಾರು ಕಾದಂಬರಿ ಆಧಾರಿತ ಸಿನಿಮಾಗಳು ನಿರ್ಮಾಣವಾಗಿದ್ದು, ಪ್ರೇಕ್ಷಕರ ಮನಗೆದ್ದು ಇಂದಿಗೂ ಜನರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿ ಉಳಿದಿದೆ.
| #mandya | #nagamangala | #LokSabhaElection2024 | #Minister |
ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮೀಜಿ ಅವರ ವರ್ಧಂತೋತ್ಸವದ ಶುಭಾಶಯಗಳು.
| #mandya | #nagamangala | #ElectionCampaign2023 | #KarnatakaCongress | #nanjavadhuta | #LokSabhaElection2024 | #krushiilakhe | #Minister |
ಅಹಿಂಸೆಯೇ ಪರಮ ಧರ್ಮ ಎಂದು ಸಾರಿದ ಜೈನ ಧರ್ಮದ 24ನೇ ಹಾಗೂ ಕೊನೆಯ ತೀರ್ಥಂಕರ ವರ್ಧಮಾನ ಭಗವಾನ್ ಮಹಾವೀರ ಜಯಂತಿಯ ಶುಭಾಶಯಗಳು.
| #mandya | #nagamangala | #ElectionCampaign2023 | #krushiilakhe | #LokSabhaElection2024 | #minister | #KarnatakaCongress | #mahaveerajayanthi |