DK Suresh
@DKSureshINC
MP for Bangalore Rural Lok Sabha Constituency | ಕನ್ನಡಿಗ | Congressman | Agriculturalist | Businessman
ID:936820392101945345
https://dksureshkarnataka.com 02-12-2017 04:52:41
4,5K Tweets
39,8K Followers
52 Following
ಇಂದು ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಮುಖಂಡರು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮತ್ತು ಕ್ಷೇತ್ರದಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಈ ವೇಳೆ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸಿದೆ.
#DKSuresh #BangaloreRural #LokSabhaElection2024
Wholehearted Conversations from #BangaloreSouth !
ಜನಪರ, ಅಭಿವೃದ್ಧಿ ಪರ ಆಡಳಿತವೇ ನನ್ನ ಮೊದಲ ಆಯ್ಕೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಕಾಂಗ್ರೆಸ್ಗೆ ಮತ ನೀಡಿ, ನಿಮ್ಮ ಮನೆಮಗನನ್ನು ಗೆಲ್ಲಿಸಿ.
#DKSuresh #BangaloreRural #LokSabhaElection2024
MPLADS For Long Lasting Infrastructure
MPLADS For Development!
ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯನ್ನು ಪೂರ್ಣವಾಗಿ ಬಳಸಿಕೊಳ್ಳುವ ಮೂಲಕ ಕ್ಷೇತ್ರದಲ್ಲಿ ಮೂಲಭೂತಸೌಕರ್ಯಗಳ ಸುಧಾರಣೆಗೆ ಪ್ರಮುಖ ಒತ್ತು ನೀಡಲಾಗಿದೆ.
#DKSuresh #BangaloreRural #LokSabhaElections2024 #DKSForProgress
ವಿಶ್ವ ಕಂಡ ಶ್ರೇಷ್ಠ ಇಂಜಿನಿಯರ್, ನೀರಾವರಿ, ಕೈಗಾರಿಕೆ, ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದ ಹೆಮ್ಮೆಯ ಕನ್ನಡಿಗ, ಭಾರತರತ್ನ ಶ್ರೀ ಸರ್. ಎಂ. ವಿಶ್ವೇಶ್ವರಯ್ಯ ಅವರ ಪುಣ್ಯಸ್ಮರಣೆಯಂದು ಶತಕೋಟಿ ನಮನಗಳು.
#MVisvesvaraya
ನನ್ನ ಇಂದಿನ ಕಾರ್ಯಕ್ರಮಗಳ ವಿವರ ಈ ಕೆಳಗಿನಂತಿದೆ. ಬನ್ನಿ ಎಲ್ಲರೂ ಜೊತೆಗೂಡಿ ಕ್ಷೇತ್ರದ ಪ್ರಗತಿಗೆ ಕೈಜೋಡಿಸೋಣ.
#DKSuresh #BangaloreRural #Campaign #LokSabhaElections2024
ಕನ್ನಡ ಚಿತ್ರರಂಗದ ಮೇರುನಟ, ಕಲಾಸರಸ್ವತಿಯ ವರಪುತ್ರ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಕರುನಾಡ ಕಲಾಭಿಮಾನಿಗಳ ಕಣ್ಮಣಿ, ಕರ್ನಾಟಕ ರತ್ನ ಡಾ.ರಾಜ್ ಕುಮಾರ್ ಅವರ ಪುಣ್ಯಸ್ಮರಣೆಯಂದು ಭಾವಪೂರ್ಣ ನಮನಗಳು.
ಕನ್ನಡ ಚಿತ್ರರಂಗಕ್ಕೆ ಶ್ರೀಯುತರು ಸಲ್ಲಿಸಿದ ಸೇವೆ ಸದಾ ಸ್ಮರಣೀಯ.
#DrRajkumar
'ಅಭಿವೃದ್ಧಿಯೇ ನಮ್ಮ ಬದ್ಧತೆ'
ಕ್ಷೇತ್ರದ ಅಭಿವೃದ್ಧಿ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಸುಧಾರಿಸೋಣ. ಆರೋಗ್ಯವಂತ ಸಮಾಜ ನಿರ್ಮಿಸೋಣ.
#DKSuresh #BangaloreRural #LokSabhaElections2024 #DKSForProgress
Connecting Communities: Driving change!
#DKSuresh #BangaloreRural #Conversations #WorkTalks
ಪ್ರಗತಿಯೇ ನಮ್ಮ ಆದ್ಯತೆ!
ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವ ಮೂಲಕ ಸ್ವಸ್ಥ ಸಮಾಜ ರೂಪಿಸೋಣ. ಪ್ರಗತಿಯತ್ತ ಸಾಗೋಣ.
#DKSuresh #BangaloreRural #LokSabhaElections2024 #DKSForProgress
Walk the Talk!
Spearheading a healthcare revolution in the region, enhancing access and quality of medical services.
#DKSuresh #BangaloreRural #LokSabhaElections2024 #DKSForProgress
ಸಮಾಜದಲ್ಲಿ ಅಸ್ಪೃಶ್ಯತೆ, ಜಾತಿ ವ್ಯವಸ್ಥೆ, ಮಹಿಳಾ ಸಮಾನತೆಗಾಗಿ ಜೀವನದುದ್ದಕ್ಕೂ ಹೋರಾಡಿದ ಮಹಾನ್ ಸಮಾಜ ಸುಧಾರಕ, ಚಿಂತಕ ಶ್ರೀ ಜ್ಯೋತಿಬಾ ಫುಲೆ ಅವರ ಜನ್ಮದಿನದಂದು ಗೌರವ ನಮನಗಳು.
ಸಮಾಜ ಸುಧಾರಣೆಗಾಗಿ ಶ್ರೀಯುತರ ಸಲ್ಲಿಸಿದ ಸೇವೆ ಶ್ಲಾಘನೀಯ.
#JyotiraoPhule