DK Suresh(@DKSureshINC) 's Twitter Profileg
DK Suresh

@DKSureshINC

MP for Bangalore Rural Lok Sabha Constituency | ಕನ್ನಡಿಗ | Congressman | Agriculturalist | Businessman

ID:936820392101945345

linkhttps://dksureshkarnataka.com calendar_today02-12-2017 04:52:41

4,5K Tweets

39,8K Followers

52 Following

Siddaramaiah(@siddaramaiah) 's Twitter Profile Photo

ಕಾಂಗ್ರೆಸ್‌ ಎಂದರೆ ಬದ್ಧತೆ, ಕಾಂಗ್ರೆಸ್‌ ಎಂದರೆ ಐಕ್ಯತೆ..

account_circle
DK Suresh(@DKSureshINC) 's Twitter Profile Photo

ಇಂದು ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಮುಖಂಡರು ಜೆಡಿಎಸ್‌ ಪಕ್ಷ ತೊರೆದು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮತ್ತು ಕ್ಷೇತ್ರದಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾದರು. ಈ ವೇಳೆ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸಿದೆ.

ಇಂದು ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಮುಖಂಡರು ಜೆಡಿಎಸ್‌ ಪಕ್ಷ ತೊರೆದು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮತ್ತು ಕ್ಷೇತ್ರದಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾದರು. ಈ ವೇಳೆ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸಿದೆ. #DKSuresh #BangaloreRural #LokSabhaElection2024
account_circle
DK Suresh(@DKSureshINC) 's Twitter Profile Photo

Wholehearted Conversations from !

ಜನಪರ, ಅಭಿವೃದ್ಧಿ ಪರ ಆಡಳಿತವೇ ನನ್ನ ಮೊದಲ ಆಯ್ಕೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತ ನೀಡಿ, ನಿಮ್ಮ ಮನೆಮಗನನ್ನು ಗೆಲ್ಲಿಸಿ.

account_circle
DK Suresh(@DKSureshINC) 's Twitter Profile Photo

MPLADS For Long Lasting Infrastructure
MPLADS For Development!

ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯನ್ನು ಪೂರ್ಣವಾಗಿ ಬಳಸಿಕೊಳ್ಳುವ ಮೂಲಕ ಕ್ಷೇತ್ರದಲ್ಲಿ ಮೂಲಭೂತಸೌಕರ್ಯಗಳ ಸುಧಾರಣೆಗೆ ಪ್ರಮುಖ ಒತ್ತು ನೀಡಲಾಗಿದೆ.

MPLADS For Long Lasting Infrastructure MPLADS For Development! ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯನ್ನು ಪೂರ್ಣವಾಗಿ ಬಳಸಿಕೊಳ್ಳುವ ಮೂಲಕ ಕ್ಷೇತ್ರದಲ್ಲಿ ಮೂಲಭೂತಸೌಕರ್ಯಗಳ ಸುಧಾರಣೆಗೆ ಪ್ರಮುಖ ಒತ್ತು ನೀಡಲಾಗಿದೆ. #DKSuresh #BangaloreRural #LokSabhaElections2024 #DKSForProgress
account_circle
DK Suresh(@DKSureshINC) 's Twitter Profile Photo

ಇಂದು ರಾಮನಗರದಲ್ಲಿ ಕಾರ್ಯಕರ್ತರ ಸಭೆ ನಡೆಸಿ, ಕ್ಷೇತ್ರದಲ್ಲಿನ ಅಭಿವೃದ್ಧಿ ಮತ್ತು ಕಾಂಗ್ರೆಸ್‌ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಮನೆ ಮನೆಗೆ ತಿಳಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದೆ. ಶಾಸಕರಾದ ಶ್ರೀ ಇಕ್ಬಾಲ್ ಹುಸೇನ್, ಮಾಜಿ ಸಚಿವರಾದ ಸಿ.ಎಂ.ಲಿಂಗಪ್ಪ, ಮಾಜಿ ಶಾಸಕರಾದ ರಾಜು ಸೇರಿದಂತೆ ಇನ್ನಿತರಿದ್ದರು.

ಇಂದು ರಾಮನಗರದಲ್ಲಿ ಕಾರ್ಯಕರ್ತರ ಸಭೆ ನಡೆಸಿ, ಕ್ಷೇತ್ರದಲ್ಲಿನ ಅಭಿವೃದ್ಧಿ ಮತ್ತು ಕಾಂಗ್ರೆಸ್‌ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಮನೆ ಮನೆಗೆ ತಿಳಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದೆ. ಶಾಸಕರಾದ ಶ್ರೀ ಇಕ್ಬಾಲ್ ಹುಸೇನ್, ಮಾಜಿ ಸಚಿವರಾದ ಸಿ.ಎಂ.ಲಿಂಗಪ್ಪ, ಮಾಜಿ ಶಾಸಕರಾದ ರಾಜು ಸೇರಿದಂತೆ ಇನ್ನಿತರಿದ್ದರು. #DKSuresh #BangaloreRural
account_circle
DK Suresh(@DKSureshINC) 's Twitter Profile Photo

ವಿಶ್ವ ಕಂಡ ಶ್ರೇಷ್ಠ ಇಂಜಿನಿಯರ್, ನೀರಾವರಿ, ಕೈಗಾರಿಕೆ, ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದ ಹೆಮ್ಮೆಯ ಕನ್ನಡಿಗ, ಭಾರತರತ್ನ ಶ್ರೀ ಸರ್. ಎಂ. ವಿಶ್ವೇಶ್ವರಯ್ಯ ಅವರ ಪುಣ್ಯಸ್ಮರಣೆಯಂದು ಶತಕೋಟಿ ನಮನಗಳು.

ವಿಶ್ವ ಕಂಡ ಶ್ರೇಷ್ಠ ಇಂಜಿನಿಯರ್, ನೀರಾವರಿ, ಕೈಗಾರಿಕೆ, ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದ ಹೆಮ್ಮೆಯ ಕನ್ನಡಿಗ, ಭಾರತರತ್ನ ಶ್ರೀ ಸರ್. ಎಂ. ವಿಶ್ವೇಶ್ವರಯ್ಯ ಅವರ ಪುಣ್ಯಸ್ಮರಣೆಯಂದು ಶತಕೋಟಿ ನಮನಗಳು. #MVisvesvaraya
account_circle
DK Suresh(@DKSureshINC) 's Twitter Profile Photo

ನನ್ನ ಇಂದಿನ ಕಾರ್ಯಕ್ರಮಗಳ ವಿವರ ಈ ಕೆಳಗಿನಂತಿದೆ. ಬನ್ನಿ ಎಲ್ಲರೂ ಜೊತೆಗೂಡಿ ಕ್ಷೇತ್ರದ ಪ್ರಗತಿಗೆ ಕೈಜೋಡಿಸೋಣ.

ನನ್ನ ಇಂದಿನ ಕಾರ್ಯಕ್ರಮಗಳ ವಿವರ ಈ ಕೆಳಗಿನಂತಿದೆ. ಬನ್ನಿ ಎಲ್ಲರೂ ಜೊತೆಗೂಡಿ ಕ್ಷೇತ್ರದ ಪ್ರಗತಿಗೆ ಕೈಜೋಡಿಸೋಣ. #DKSuresh #BangaloreRural #Campaign #LokSabhaElections2024
account_circle
DK Suresh(@DKSureshINC) 's Twitter Profile Photo

ಕನ್ನಡ ಚಿತ್ರರಂಗದ ಮೇರುನಟ, ಕಲಾಸರಸ್ವತಿಯ ವರಪುತ್ರ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಕರುನಾಡ ಕಲಾಭಿಮಾನಿಗಳ ಕಣ್ಮಣಿ, ಕರ್ನಾಟಕ ರತ್ನ ಡಾ.ರಾಜ್ ಕುಮಾರ್ ಅವರ ಪುಣ್ಯಸ್ಮರಣೆಯಂದು ಭಾವಪೂರ್ಣ ನಮನಗಳು.
ಕನ್ನಡ ಚಿತ್ರರಂಗಕ್ಕೆ ಶ್ರೀಯುತರು ಸಲ್ಲಿಸಿದ ಸೇವೆ ಸದಾ ಸ್ಮರಣೀಯ.

ಕನ್ನಡ ಚಿತ್ರರಂಗದ ಮೇರುನಟ, ಕಲಾಸರಸ್ವತಿಯ ವರಪುತ್ರ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಕರುನಾಡ ಕಲಾಭಿಮಾನಿಗಳ ಕಣ್ಮಣಿ, ಕರ್ನಾಟಕ ರತ್ನ ಡಾ.ರಾಜ್ ಕುಮಾರ್ ಅವರ ಪುಣ್ಯಸ್ಮರಣೆಯಂದು ಭಾವಪೂರ್ಣ ನಮನಗಳು. ಕನ್ನಡ ಚಿತ್ರರಂಗಕ್ಕೆ ಶ್ರೀಯುತರು ಸಲ್ಲಿಸಿದ ಸೇವೆ ಸದಾ ಸ್ಮರಣೀಯ. #DrRajkumar
account_circle
DK Suresh(@DKSureshINC) 's Twitter Profile Photo

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಗೂರು, ಗೊಟ್ಟಿಗೆರೆ ಹಾಗೂ ಉತ್ತರಹಳ್ಳಿ ಬ್ಲಾಕ್ ಕಾರ್ಯಕರ್ತರೊಂದಿಗೆ ಸಭೆ ನಡೆಸಿದೆ.
ಕ್ಷೇತ್ರದಲ್ಲಿ ಆಗಿರುವ ಜನಪರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನತೆಗೆ ತಿಳಿಸುವ ಮೂಲಕ ಕ್ಷೇತ್ರದ ಗೆಲುವಿಗೆ ಶ್ರಮಿಸೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದೆ.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಗೂರು, ಗೊಟ್ಟಿಗೆರೆ ಹಾಗೂ ಉತ್ತರಹಳ್ಳಿ ಬ್ಲಾಕ್ ಕಾರ್ಯಕರ್ತರೊಂದಿಗೆ ಸಭೆ ನಡೆಸಿದೆ. ಕ್ಷೇತ್ರದಲ್ಲಿ ಆಗಿರುವ ಜನಪರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನತೆಗೆ ತಿಳಿಸುವ ಮೂಲಕ ಕ್ಷೇತ್ರದ ಗೆಲುವಿಗೆ ಶ್ರಮಿಸೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದೆ. #DKSuresh #BangaloreRural
account_circle
DK Suresh(@DKSureshINC) 's Twitter Profile Photo

'ಅಭಿವೃದ್ಧಿಯೇ ನಮ್ಮ ಬದ್ಧತೆ'

ಕ್ಷೇತ್ರದ ಅಭಿವೃದ್ಧಿ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಸುಧಾರಿಸೋಣ. ಆರೋಗ್ಯವಂತ ಸಮಾಜ ನಿರ್ಮಿಸೋಣ.

'ಅಭಿವೃದ್ಧಿಯೇ ನಮ್ಮ ಬದ್ಧತೆ' ಕ್ಷೇತ್ರದ ಅಭಿವೃದ್ಧಿ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಸುಧಾರಿಸೋಣ. ಆರೋಗ್ಯವಂತ ಸಮಾಜ ನಿರ್ಮಿಸೋಣ. #DKSuresh #BangaloreRural #LokSabhaElections2024 #DKSForProgress
account_circle
DK Suresh(@DKSureshINC) 's Twitter Profile Photo

ಪ್ರಗತಿಯೇ ನಮ್ಮ ಆದ್ಯತೆ!

ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವ ಮೂಲಕ ಸ್ವಸ್ಥ ಸಮಾಜ ರೂಪಿಸೋಣ. ಪ್ರಗತಿಯತ್ತ ಸಾಗೋಣ.

ಪ್ರಗತಿಯೇ ನಮ್ಮ ಆದ್ಯತೆ! ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವ ಮೂಲಕ ಸ್ವಸ್ಥ ಸಮಾಜ ರೂಪಿಸೋಣ. ಪ್ರಗತಿಯತ್ತ ಸಾಗೋಣ. #DKSuresh #BangaloreRural #LokSabhaElections2024 #DKSForProgress
account_circle
DK Suresh(@DKSureshINC) 's Twitter Profile Photo

ಜನರ ವಿಶ್ವಾಸ ಗೆದ್ದಿರುವ ಕಾಂಗ್ರೆಸ್‌ನ ಶಕ್ತಿ ಮತ್ತಷ್ಟು ಬಲಿಷ್ಠವಾಗುತ್ತಿದೆ!

ಇಂದು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಗೂರು ವ್ಯಾಪ್ತಿಯಲ್ಲಿ ಸಭೆ ನಡೆಸಿದೆ. ಈ ವೇಳೆ ಹಲವು ಮುಖಂಡರು, ಕಾರ್ಯಕರ್ತರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು, ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಸ್ವಾಗತಿಸಿದೆ.

ಜನರ ವಿಶ್ವಾಸ ಗೆದ್ದಿರುವ ಕಾಂಗ್ರೆಸ್‌ನ ಶಕ್ತಿ ಮತ್ತಷ್ಟು ಬಲಿಷ್ಠವಾಗುತ್ತಿದೆ! ಇಂದು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಗೂರು ವ್ಯಾಪ್ತಿಯಲ್ಲಿ ಸಭೆ ನಡೆಸಿದೆ. ಈ ವೇಳೆ ಹಲವು ಮುಖಂಡರು, ಕಾರ್ಯಕರ್ತರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು, ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಸ್ವಾಗತಿಸಿದೆ. #DKSuresh
account_circle
DK Suresh(@DKSureshINC) 's Twitter Profile Photo

ಸಮಾಜದಲ್ಲಿ ಅಸ್ಪೃಶ್ಯತೆ, ಜಾತಿ ವ್ಯವಸ್ಥೆ, ಮಹಿಳಾ ಸಮಾನತೆಗಾಗಿ ಜೀವನದುದ್ದಕ್ಕೂ ಹೋರಾಡಿದ ಮಹಾನ್ ಸಮಾಜ ಸುಧಾರಕ, ಚಿಂತಕ ಶ್ರೀ ಜ್ಯೋತಿಬಾ ಫುಲೆ ಅವರ ಜನ್ಮದಿನದಂದು ಗೌರವ ನಮನಗಳು.
ಸಮಾಜ ಸುಧಾರಣೆಗಾಗಿ ಶ್ರೀಯುತರ ಸಲ್ಲಿಸಿದ ಸೇವೆ ಶ್ಲಾಘನೀಯ.

ಸಮಾಜದಲ್ಲಿ ಅಸ್ಪೃಶ್ಯತೆ, ಜಾತಿ ವ್ಯವಸ್ಥೆ, ಮಹಿಳಾ ಸಮಾನತೆಗಾಗಿ ಜೀವನದುದ್ದಕ್ಕೂ ಹೋರಾಡಿದ ಮಹಾನ್ ಸಮಾಜ ಸುಧಾರಕ, ಚಿಂತಕ ಶ್ರೀ ಜ್ಯೋತಿಬಾ ಫುಲೆ ಅವರ ಜನ್ಮದಿನದಂದು ಗೌರವ ನಮನಗಳು. ಸಮಾಜ ಸುಧಾರಣೆಗಾಗಿ ಶ್ರೀಯುತರ ಸಲ್ಲಿಸಿದ ಸೇವೆ ಶ್ಲಾಘನೀಯ. #JyotiraoPhule
account_circle
DK Suresh(@DKSureshINC) 's Twitter Profile Photo

“Many hands make light work.”

Shared my thoughts and vision with young minds today. A thought becomes twice as powerful with the right support!

“Many hands make light work.” Shared my thoughts and vision with young minds today. A thought becomes twice as powerful with the right support! #DKSuresh #BangaloreRural
account_circle
DK Suresh(@DKSureshINC) 's Twitter Profile Photo

ಕನ್ನಡಿಗರ ಭಾಗ್ಯದ ಬಾಗಿಲು ತೆರೆದ 'ಗೃಹಲಕ್ಷ್ಮಿ'

ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಯ ಶಿಕ್ಷಣಕ್ಕೂ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಹಣ ನೆರವಾಗಿದೆ. ಯುವಕನ ಭವಿಷ್ಯ ಉಜ್ವಲವಾಗಿರಲಿ, ಆತನ ಕನಸು ಈಡೇರಲಿ ಎಂದು ಶುಭ ಹಾರೈಸುವೆ!

'ಜನಪರ ಆಡಳಿತವೇ ಕಾಂಗ್ರೆಸ್‌ನ ಮೂಲಮಂತ್ರ'

account_circle