Sadananda Gowda ( Modi Ka Parivar )
@DVSadanandGowda
ಕನ್ನಡಿಗ MP (LS) from Bengaluru North. Former CM, Karnataka. Former Union Minister, India. https://t.co/s9EaIekLIf
ID:2381667174
http://sadanandagowda.com 10-03-2014 06:51:40
17,4K Tweets
409,1K Followers
326 Following
ಇಂದು ಸಂಜೆ ಬೆಂಗಳೂರಿನ BJP Karnataka ರಾಜ್ಯ ಕಚೇರಿಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಮುಂಬರುವ ಕಾರ್ಯಕ್ರಮದ ಪೂರ್ವ ತಯಾರಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa (Modi Ka Parivar) ಹಾಗು ಶಾಸಕರು, ಪಕ್ಷದ ಮುಖಂಡರು ಸೇರಿದಂತೆ ಹಲವಾರು ಭಾಗವಹಿಸಿದ್ದರು
Just wrapped up an insightful Webex meeting with Shri Ashwini Vaishnaw (मोदी का परिवार) ji and Shri Vinod Tawde (Modi Ka Parivar) ji. Discussed strategies for #Election2024 , Modi 3.0 vision, and #AbkiBaar400Paar . Exciting times ahead for our nation's future!
ಇಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಚಿಕ್ಕಪೇಟೆಯಲ್ಲಿ ನಮ್ಮ ಬಿಜೆಪಿ ಅಭ್ಯರ್ಥಿ ಶ್ರೀ P C Mohan (Modi Ka Parivar) ಅವರ ಪರವಾಗಿ ಪ್ರಚಾರವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಶ್ರೀ Sapthagiri Gowda (Modiji Ka Parivar) ಹಾಗು ಇತರೆ ಮುಖಂಡರು, ಕಾರ್ಯಕರ್ತರು ನೆರೆದಿದ್ದರು.
BJP BJP Karnataka
ಮಂಡ್ಯದ ಹಾಲಿ ಸಂಸದರಾದ ಶ್ರೀಮತಿ Sumalatha Ambareesh 🇮🇳 ಸುಮಲತಾ ಅಂಬರೀಶ್, ಮಾಜಿ ಸಂಸತ್ ಸದಸ್ಯ ಶ್ರೀ ಶಿವರಾಮಗೌಡ, ಖ್ಯಾತ ಕ್ರೀಡಾಪಟು ಶ್ರೀ Dodda Ganesh | ದೊಡ್ಡ ಗಣೇಶ್ (Modi Ka Parivar) ಹಾಗು ಹಲವರನ್ನು ಪಕ್ಷಕ್ಕೆ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ B.S.Yediyurappa (Modi Ka Parivar), ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa (Modi Ka Parivar) , ಶ್ರೀ R. Ashoka (ಮೋದಿ ಅವರ ಕುಟುಂಬ) ಮುಂತಾದವರು ಉಪಸ್ಥಿತರಿದ್ದರು.
ನಿನ್ನೆ ಸಂಜೆ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ 'ಚುನಾವಣಾ ಸಾರಥಿಗಳ ಸಭೆ ಮತ್ತು ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಬೂತ್ ಅಧ್ಯಕ್ಷರುಗಳ ಸಮಾವೇಶ'ದಲ್ಲಿ ಭಾಗವಹಿಸಿ ಬೆಂಗಳೂರು ಉತ್ತರ ಅಭ್ಯರ್ಥಿ ಕು. Shobha Karandlaje (Modi Ka Parivar) ಅವರನ್ನು ಬಹುದೊಡ್ಡ ಅಂತರದಲ್ಲಿ ಗೆಲ್ಲಿಸುವಂತೆ ಕಾರ್ಯಕರ್ತರಲ್ಲಿ ವಿನಂತಿಸಲಾಯಿತು.
ಧನ್ಯವಾದಗಳು Prajwal Revanna , ಅತ್ಯಂತ ಹೆಚ್ಚಿನ ಅಂತರದಲ್ಲಿ ಜಯಶಾಲಿಯಾಗಿ ಬನ್ನಿ .. Narendra Modi 3.೦ ದಲ್ಲಿ ನಿಮ್ಮಂತಹ ಯುವಕರ ಅವಶ್ಯಕತೆ ಇದೆ.
ಇನ್ನು ಮುಂದೆಯೂ ಜನ ಸೇವೆಯನ್ನು ಮಾಡುವ ಶಕ್ತಿಯನ್ನು ಆ ದೇವರು ನಿಮಗೆ ಕೊಡಲಿ ಎಂದು ಹಾರೈಸುತ್ತೇನೆ.
ಚಿತ್ರದುರ್ಗದಲ್ಲಿಂದು ಬೃಹತ್ ರೋಡ್ ಶೋ ಮೂಲಕ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿ ಶ್ರೀ @GovindKarjo ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa (Modi Ka Parivar) ಅವರು, ಮೈತ್ರಿಕೂಟದ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಇಂದು ಹಾಸನದಲ್ಲಿ ಬೃಹತ್ ರೋಡ್ ಶೋ ಮೂಲಕ ಜೆಡಿಎಸ್ (ಎನ್.ಡಿ.ಎ) ಅಭ್ಯರ್ಥಿ ಶ್ರೀ Prajwal Revanna ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಮಾಜಿ ಪ್ರಧಾನಿ ಶ್ರೀ H D Deve Gowda ಅವರು, BJP Karnataka ದ ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa (Modi Ka Parivar) ಹಾಗು ಇತರೆ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು
Live : ಚನ್ನಪಟ್ಟಣದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ Amit Shah (Modi Ka Parivar) ಅವರ ರೋಡ್ ಶೋ
#PhirEkBaarModiSarkar
#ಮತ್ತೊಮ್ಮೆಮೋದಿಸರ್ಕಾರ
#BJPJodoVsCongressTodo twitter.com/i/broadcasts/1…
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ Amit Shah (Modi Ka Parivar) ಅವರ ನೇತೃತ್ವದಲ್ಲಿ ನಡೆದ ವಿಕಸಿತ ಭಾತಯಕ್ಕೆ ವಿಜಯ ಸಂಕಲ್ಪ ಸಮಾವೇಶ - ಶಕ್ತಿ ಕೇಂದ್ರ ಪ್ರಮುಖರ ಸಮ್ಮೇಳನದಲ್ಲಿ ಭಾಗವಹಿಸಿದೆವು.
ಈ ಬಾರಿ ಕರ್ನಾಟಕದ ಎಲ್ಲಾ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಪತಾಕೆಯನ್ನು ಹಾರಿಸಲಿದೆ
ಇಂದು ಬೆಂಗಳೂರಿನಲ್ಲಿ ನಡೆದ ಮೈತ್ರಿ ಕೂಟದ ಸಮನ್ವಯ ಸಭೆಯಲ್ಲಿ ಭಾಗವಹಿಸಿದೆವು. ಕೇಂದ್ರ ಗೃಹ ಸಚಿವರಾದ ಶ್ರೀ Amit Shah (Modi Ka Parivar) ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ BJP Karnataka ಹಾಗು ಜಾತ್ಯಾತೀತ ಜನತಾದಳದ ನಾಯಕರು ಭಾಗಿಯಾಗಿದ್ದರು.
ನಿನ್ನೆ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದ ಉತ್ತರ ಜಿಲ್ಲಾ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಬೂತ್ ಮಟ್ಟದ ಕಾರ್ಯಕರ್ತರ ಜಂಟಿ ಸಭೆಯಲ್ಲಿ ಭಾಗವಹಿಸಿದೆವು. ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy, ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಕು. Shobha Karandlaje (Modi Ka Parivar) ಶಾಸಕರಾದ ಶ್ರೀ K Gopalaiah(ಮೋದಿ ಅವರ ಕುಟುಂಬ) ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ P C Mohan (Modi Ka Parivar) ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದೆವು. ಈ ಸಂದರ್ಭದಲ್ಲಿ ಬಹಿರಂಗ ಸಭೆ ಮತ್ತು ಬೃಹತ್ ರೋಡ್ ಷೋ ನಡೆಸಲಾಯಿತು. ಮಾಜಿ ಮುಖ್ಯಮಂತ್ರಿ ಶ್ರೀ B.S.Yediyurappa (Modi Ka Parivar) ನವರು,ವಿರೋಧಪಕ್ಷದ ನಾಯಕರಾದ ಶ್ರೀ R. Ashoka (ಮೋದಿ ಅವರ ಕುಟುಂಬ), ನಮ್ಮ ಪಕ್ಷದ ನಾಯಕರು,ಕಾರ್ಯಕರ್ತರು ಉಪಸ್ಥಿತರಿದ್ದರು