Dhruva Sarja(@DhruvaSarja) 's Twitter Profileg
Dhruva Sarja

@DhruvaSarja

ಜೈ ಆಂಜನೇಯ

ID:1229593411

linkhttps://instagram.com/dhruva_sarjaa?igshid=1t8qfbbsitqxz calendar_today01-03-2013 11:17:43

592 Tweets

393,7K Followers

3 Following

Dhruva Sarja(@DhruvaSarja) 's Twitter Profile Photo

625ಕ್ಕೆ625 ಅಂಕ ಪಡೆದ ಏಕೈಕ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರಗೆ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾಳ ಸಾಧನೆ ನಾಡಿನ ಮಕ್ಕಳಿಗೆ ಸ್ಪೂರ್ತಿಯಾಗಲಿದೆ.
2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಾಡಿಗೆ ಪ್ರಥಮ ಸ್ಥಾನ ಗಳಿಸಿರುವ ಅಂಕಿತಾ ಕೊಣ್ಣೂರಗೆ ತುಂಬುಹೃದಯದ ಅಭಿನಂದನೆಗಳು.ಜೈ ಆಂಜನೇಯ

625ಕ್ಕೆ625 ಅಂಕ ಪಡೆದ ಏಕೈಕ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರಗೆ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾಳ ಸಾಧನೆ ನಾಡಿನ ಮಕ್ಕಳಿಗೆ ಸ್ಪೂರ್ತಿಯಾಗಲಿದೆ. 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಾಡಿಗೆ ಪ್ರಥಮ ಸ್ಥಾನ ಗಳಿಸಿರುವ ಅಂಕಿತಾ ಕೊಣ್ಣೂರಗೆ ತುಂಬುಹೃದಯದ ಅಭಿನಂದನೆಗಳು.ಜೈ ಆಂಜನೇಯ
account_circle
Dhruva Sarja(@DhruvaSarja) 's Twitter Profile Photo

ಸಹೋದರಿ ನೇಹಾ ಹಿರೇಮಠ್ ರ ಹತ್ಯೆ ಅತ್ಯಂತ ಹೀನ ಕೃತ್ಯ.ಕ್ಯಾಂಪಸ್ ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ.ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು.ಹಾಗು ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು 🙏
ಜೈ ಆಂಜನೇಯ 🙏

ಸಹೋದರಿ ನೇಹಾ ಹಿರೇಮಠ್ ರ ಹತ್ಯೆ ಅತ್ಯಂತ ಹೀನ ಕೃತ್ಯ.ಕ್ಯಾಂಪಸ್ ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ.ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು.ಹಾಗು ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು 🙏 ಜೈ ಆಂಜನೇಯ 🙏
account_circle
Dhruva Sarja(@DhruvaSarja) 's Twitter Profile Photo

ಮರ್ಯಾದ ಪುರೋಷೋತ್ತಮ ರಾಮ‌,ನಮ್ಮೆಲ್ಲರಿಗೂ ಆದರ್ಶಪುರುಷ;
ಕೋಟ್ಯಾಂತರ ಭಕ್ತರು ಕಾತರದಿಂದ ಎದುರು ನೋಡುತ್ತಿರೋ ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ಇದೇ ಜನವರಿ 22 ರಂದು ನಡೆಯಲಿದೆ.ಈ ಸುಸಂಧರ್ಭದಲ್ಲಿ ಪ್ರತಿಯೊಬ್ಬರು ತಮ್ಮ ಮನೆಮನಗಳಲ್ಲಿ ಜ್ಯೋತಿ ಬೆಳಗಿಸೋ ಮೂಲಕ ರಾಮನ ಕೃಪೆಗೆ ಪಾತ್ರರಾಗೋಣ.ಜೈ ಆಂಜನೇಯ🙏

ಮರ್ಯಾದ ಪುರೋಷೋತ್ತಮ ರಾಮ‌,ನಮ್ಮೆಲ್ಲರಿಗೂ ಆದರ್ಶಪುರುಷ; ಕೋಟ್ಯಾಂತರ ಭಕ್ತರು ಕಾತರದಿಂದ ಎದುರು ನೋಡುತ್ತಿರೋ ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ಇದೇ ಜನವರಿ 22 ರಂದು ನಡೆಯಲಿದೆ.ಈ ಸುಸಂಧರ್ಭದಲ್ಲಿ ಪ್ರತಿಯೊಬ್ಬರು ತಮ್ಮ ಮನೆಮನಗಳಲ್ಲಿ ಜ್ಯೋತಿ ಬೆಳಗಿಸೋ ಮೂಲಕ ರಾಮನ ಕೃಪೆಗೆ ಪಾತ್ರರಾಗೋಣ.ಜೈ ಆಂಜನೇಯ🙏
account_circle
Dhruva Sarja(@DhruvaSarja) 's Twitter Profile Photo

ಕನ್ನಡದ ಚಿತ್ರರಂಗದ ದಂತಕತೆ ಲೀಲಾವತಿ ಅಮ್ಮನವರ ಅಗಲಿಕೆ ತುಂಬಲಾರದ ನಷ್ಟ.600 ಕ್ಕೂ ಹೆಚ್ಚು ಸಿನಿಮಾ ಮಾಡಿದ ಅಪ್ರತಿಮ ಕಲಾವಿದೆಯ ಸಮಾಜಮುಖಿ ಜೀವನ ಇಂದಿನ ಯುವಪೀಳಿಗೆಗೆ ಆದರ್ಶ.ಮಹಾನ್ ಸಾಧಕಿಯ ಆತ್ಮಕ್ಕೆ ಈಶ್ವರ ಮುಕ್ತಿ ನೀಡಲಿ ಎಂದು ಪ್ರಾರ್ಥನೆ🙏🏻ಜೈ ಆಂಜನೇಯ 🙏

account_circle