Gurme Suresh Shetty (Modi Ka Parivar)(@GurmeSuresh) 's Twitter Profileg
Gurme Suresh Shetty (Modi Ka Parivar)

@GurmeSuresh

MLA, Kaup Vidhana Sabha Constituency
State Executive Member, @bjp4Karnataka |
| #ModiFor2024 🇮🇳

ID:1588522539214843905

linkhttps://gurmesureshshetty.in/ calendar_today04-11-2022 13:25:16

1,8K Tweets

1,0K Followers

145 Following

Gurme Suresh Shetty (Modi Ka Parivar)(@GurmeSuresh) 's Twitter Profile Photo

ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದವರೊಂದಿಗೆ ಕಟಪಾಡಿ ಸಂತೆ ಮಾರುಕಟ್ಟೆಯಲ್ಲಿ ಮತಯಾಚಿಸಲಾಯಿತು.

account_circle
Gurme Suresh Shetty (Modi Ka Parivar)(@GurmeSuresh) 's Twitter Profile Photo

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಬಂಧ ಇಂದು ಮಹಾ ಸಂಪರ್ಕ ಅಭಿಯಾನ ನಡೆಯುತ್ತಿದ್ದು ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಮಜೂರು ಶಕ್ತಿ ಕೇಂದ್ರದ ಬೂತ್ ಸಂಖ್ಯೆ 120 ರ ವ್ಯಾಪ್ತಿಯ ಮನೆ ಮನೆಗೆ ಭೇಟಿ ನೀಡಿ ಮತಯಾಚಿಸಲಾಯಿತು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಬಂಧ ಇಂದು ಮಹಾ ಸಂಪರ್ಕ ಅಭಿಯಾನ ನಡೆಯುತ್ತಿದ್ದು ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಮಜೂರು ಶಕ್ತಿ ಕೇಂದ್ರದ ಬೂತ್ ಸಂಖ್ಯೆ 120 ರ ವ್ಯಾಪ್ತಿಯ ಮನೆ ಮನೆಗೆ ಭೇಟಿ ನೀಡಿ ಮತಯಾಚಿಸಲಾಯಿತು.
account_circle
Gurme Suresh Shetty (Modi Ka Parivar)(@GurmeSuresh) 's Twitter Profile Photo

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಬಂಧ ಇಂದು ಮಹಾ ಸಂಪರ್ಕ ಅಭಿಯಾನ ನಡೆಯುತ್ತಿದ್ದು ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಕುತ್ಯಾರು ಶಕ್ತಿ ಕೇಂದ್ರದ ಬೂತ್ ಸಂಖ್ಯೆ 157 ರ ವ್ಯಾಪ್ತಿಯ ಮನೆ ಮನೆಗೆ ಭೇಟಿ ನೀಡಿ ಮತಯಾಚಿಸಲಾಯಿತು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಬಂಧ ಇಂದು ಮಹಾ ಸಂಪರ್ಕ ಅಭಿಯಾನ ನಡೆಯುತ್ತಿದ್ದು ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಕುತ್ಯಾರು ಶಕ್ತಿ ಕೇಂದ್ರದ ಬೂತ್ ಸಂಖ್ಯೆ 157 ರ ವ್ಯಾಪ್ತಿಯ ಮನೆ ಮನೆಗೆ ಭೇಟಿ ನೀಡಿ ಮತಯಾಚಿಸಲಾಯಿತು.
account_circle
Gurme Suresh Shetty (Modi Ka Parivar)(@GurmeSuresh) 's Twitter Profile Photo

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದವರೊಂದಿಗೆ ಇಂದು ಕಟಪಾಡಿ ಪೇಟೆಯಲ್ಲಿ ಮತಯಾಚಿಸಲಾಯಿತು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದವರೊಂದಿಗೆ ಇಂದು ಕಟಪಾಡಿ ಪೇಟೆಯಲ್ಲಿ ಮತಯಾಚಿಸಲಾಯಿತು.
account_circle
Gurme Suresh Shetty (Modi Ka Parivar)(@GurmeSuresh) 's Twitter Profile Photo

ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿಯಾಗಿ ಇಂದು ಕುಂಜಿಬೆಟ್ಟು ಶಾರಾದಾ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಯುವ ಭಾರತ ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಾಯಿತು.

Vijayendra Yediyurappa (Modi Ka Parivar)

ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿಯಾಗಿ ಇಂದು ಕುಂಜಿಬೆಟ್ಟು ಶಾರಾದಾ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಯುವ ಭಾರತ ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಾಯಿತು. @BYVijayendra
account_circle
Gurme Suresh Shetty (Modi Ka Parivar)(@GurmeSuresh) 's Twitter Profile Photo

ಮತ್ತೆ ಉಡುಪಿಗೆ ಆಗಮಿಸಿದ್ದಾರೆ ಸಿಂಗಂ, ಪೊಲೀಸ್ ಕರ್ತವ್ಯಕ್ಕಲ್ಲ‌, ಮತ ಕರ್ತವ್ಯವನ್ನು ಎಚ್ಚರಿಸಲು!

ಬಿಜೆಪಿ ಗೆಲ್ಲಿಸೋಣ.

ಮತ್ತೆ ಉಡುಪಿಗೆ ಆಗಮಿಸಿದ್ದಾರೆ ಸಿಂಗಂ, ಪೊಲೀಸ್ ಕರ್ತವ್ಯಕ್ಕಲ್ಲ‌, ಮತ ಕರ್ತವ್ಯವನ್ನು ಎಚ್ಚರಿಸಲು! ಬಿಜೆಪಿ ಗೆಲ್ಲಿಸೋಣ. #PhirEkBaarModiSarkar
account_circle
Gurme Suresh Shetty (Modi Ka Parivar)(@GurmeSuresh) 's Twitter Profile Photo

ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದರೊಂದಿಗೆ ಕಾಪು ಸಂತೆ ಮಾರುಕಟ್ಟೆಯಲ್ಲಿ ಮತಯಾಚಿಸಿದ ಕ್ಷಣಗಳು

account_circle
Gurme Suresh Shetty (Modi Ka Parivar)(@GurmeSuresh) 's Twitter Profile Photo

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದರೊಂದಿಗೆ ಕಾಪು ಸಂತೆ ಮಾರುಕಟ್ಟೆಗೆ ಭೇಟಿ ನೀಡಿ ಮತಯಾಚಿಸಲಾಯಿತು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದರೊಂದಿಗೆ ಕಾಪು ಸಂತೆ ಮಾರುಕಟ್ಟೆಗೆ ಭೇಟಿ ನೀಡಿ ಮತಯಾಚಿಸಲಾಯಿತು. #AbkiBaar400Paar
account_circle
Gurme Suresh Shetty (Modi Ka Parivar)(@GurmeSuresh) 's Twitter Profile Photo

ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮನೆ ಮನೆಗೆ ತೆರಳಿ ಕೋಟಾ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಮತಯಾಚಿಸಲಾಯಿತು.

account_circle
Gurme Suresh Shetty (Modi Ka Parivar)(@GurmeSuresh) 's Twitter Profile Photo

ಉಡುಪಿ ಜಿಲ್ಲಾಎಸ್.ಸಿ ಮೋರ್ಚಾ ವತಿಯಿಂದ ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಎಸ್.ಸಿ ಮೋರ್ಚಾ ಸಮಾವೇಶದಲ್ಲಿ ಭಾಗವಹಿಸಲಾಯಿತು.

ಉಡುಪಿ ಜಿಲ್ಲಾಎಸ್.ಸಿ ಮೋರ್ಚಾ ವತಿಯಿಂದ ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಎಸ್.ಸಿ ಮೋರ್ಚಾ ಸಮಾವೇಶದಲ್ಲಿ ಭಾಗವಹಿಸಲಾಯಿತು.
account_circle
Gurme Suresh Shetty (Modi Ka Parivar)(@GurmeSuresh) 's Twitter Profile Photo

ಮೋದಿ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ ಸಾಮಾಜಿಕ ಕಾರ್ಯಕರ್ತ ದಿನಕರ್‌ ಅವರು ಇಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಅವರೊಂದಿಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಮೋದಿ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ ಸಾಮಾಜಿಕ ಕಾರ್ಯಕರ್ತ ದಿನಕರ್‌ ಅವರು ಇಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಅವರೊಂದಿಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. #JoinBJP
account_circle
Gurme Suresh Shetty (Modi Ka Parivar)(@GurmeSuresh) 's Twitter Profile Photo

ಉಡುಪಿ ಜಿಲ್ಲಾ ಯುವಮೋರ್ಚಾ ಆಯೋಜಿಸಿರುವ ಯುವ ಭಾರತ ಸಮಾವೇಶದಲ್ಲಿ ಭಾಗಿಯಾಗೋಣ. ಬಿಜೆಪಿ ಗೆಲ್ಲಿಸೋಣ, ಕಮಲ ಅರಳಿಸೋಣ.

ಉಡುಪಿ ಜಿಲ್ಲಾ ಯುವಮೋರ್ಚಾ ಆಯೋಜಿಸಿರುವ ಯುವ ಭಾರತ ಸಮಾವೇಶದಲ್ಲಿ ಭಾಗಿಯಾಗೋಣ. ಬಿಜೆಪಿ ಗೆಲ್ಲಿಸೋಣ, ಕಮಲ ಅರಳಿಸೋಣ. #PhirEkBaarModiSarkar
account_circle
Gurme Suresh Shetty (Modi Ka Parivar)(@GurmeSuresh) 's Twitter Profile Photo

ನವ ಭಾರತ ನಿರ್ಮಾಣಕ್ಕಾಗಿ ಯುವ ಭಾರತ!

ಏಪ್ರಿಲ್‌ 20 ರಂದು ಉಡುಪಿ ಜಿಲ್ಲಾ ಕಚೇರಿ ಬಳಿ ನಡೆಯಲಿರುವ ಬೃಹತ್‌ ಸಮಾವೇಶಕ್ಕೆ ತಪ್ಪದೆ ಬನ್ನಿ.

account_circle
Gurme Suresh Shetty (Modi Ka Parivar)(@GurmeSuresh) 's Twitter Profile Photo

ವಿಶ್ವ ಪಾರಂಪರಿಕ ದಿನದಂದು ನಮ್ಮ ಸುತ್ತಮುತ್ತಲಿನ ಇತಿಹಾಸದ ಪ್ರತಿಯೊಂದು ಕುರುಹುಗಳನ್ನು ಮತ್ತು ತಾಣಗಳನ್ನು ರಕ್ಷಿಸುವ ಸಂಕಲ್ಪ ಮಾಡೋಣ.

2024

ವಿಶ್ವ ಪಾರಂಪರಿಕ ದಿನದಂದು ನಮ್ಮ ಸುತ್ತಮುತ್ತಲಿನ ಇತಿಹಾಸದ ಪ್ರತಿಯೊಂದು ಕುರುಹುಗಳನ್ನು ಮತ್ತು ತಾಣಗಳನ್ನು ರಕ್ಷಿಸುವ ಸಂಕಲ್ಪ ಮಾಡೋಣ. #WorldHeritageDay #WorldHeritageDay2024
account_circle
Gurme Suresh Shetty (Modi Ka Parivar)(@GurmeSuresh) 's Twitter Profile Photo

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಕಾಪು ವಿಧಾನಸಭಾ ಕ್ಷೇತ್ರದ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚಿಸಲಾಯಿತು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಕಾಪು ವಿಧಾನಸಭಾ ಕ್ಷೇತ್ರದ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚಿಸಲಾಯಿತು.
account_circle
Gurme Suresh Shetty (Modi Ka Parivar)(@GurmeSuresh) 's Twitter Profile Photo

ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚಿಸಲಾಯಿತು.

account_circle