Jagadish Shettar (Modi Ka Parivar)(@JagadishShettar) 's Twitter Profileg
Jagadish Shettar (Modi Ka Parivar)

@JagadishShettar

Former Chief Minister of Karnataka

ID:634426266

linkhttp://www.jagadishshettar.in calendar_today13-07-2012 06:26:50

9,4K Tweets

116,3K Followers

120 Following

Jagadish Shettar (Modi Ka Parivar)(@JagadishShettar) 's Twitter Profile Photo

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಲೋಕಸಭಾ ವ್ಯಾಪ್ತಿಯ ಸವದತ್ತಿ ಮತಕ್ಷೇತ್ರದ ಕೊರಕೊಪ್ಪ, ಸೊಪಡ್ಲ, ರೈನಾಪುರ, ದಾಸವಾಳ,ಮಳ್ಳಿಕೇರಿ, ಅಕ್ಕಿಸಾಗರ, ಕೊಡ್ಲಿವಾಡ, ತಾವಲಗೇರಿ ಹಾಗೂ ಕುರಬಗಟ್ಟಿ ಗ್ರಾಮಗಳಿಗೆ ಭೇಟಿ ನೀಡಿ, ಮತಯಾಚನೆ ಮಾಡಲಾಯಿತು.

ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ Narendra Modi ಜೀ ಅವರನ್ನು ಮೂರನೇ ಬಾರಿಗೆ…

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಲೋಕಸಭಾ ವ್ಯಾಪ್ತಿಯ ಸವದತ್ತಿ ಮತಕ್ಷೇತ್ರದ ಕೊರಕೊಪ್ಪ, ಸೊಪಡ್ಲ, ರೈನಾಪುರ, ದಾಸವಾಳ,ಮಳ್ಳಿಕೇರಿ, ಅಕ್ಕಿಸಾಗರ, ಕೊಡ್ಲಿವಾಡ, ತಾವಲಗೇರಿ ಹಾಗೂ ಕುರಬಗಟ್ಟಿ ಗ್ರಾಮಗಳಿಗೆ ಭೇಟಿ ನೀಡಿ, ಮತಯಾಚನೆ ಮಾಡಲಾಯಿತು. ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ @narendramodi ಜೀ ಅವರನ್ನು ಮೂರನೇ ಬಾರಿಗೆ…
account_circle
Jagadish Shettar (Modi Ka Parivar)(@JagadishShettar) 's Twitter Profile Photo

ದಿನಾಂಕ 12-04-2024 ರ ಚಾಯ್ ಪೇ ಚರ್ಚಾ ಕಾರ್ಯಕ್ರಮದ ವಿವರ.

Chai pe charcha - 12th April 2024

दिनांक १२ एप्रिल २०२४ चा चायपे चर्चा कार्यक्रमाचे वर्णन.

ದಿನಾಂಕ 12-04-2024 ರ ಚಾಯ್ ಪೇ ಚರ್ಚಾ ಕಾರ್ಯಕ್ರಮದ ವಿವರ. Chai pe charcha - 12th April 2024 दिनांक १२ एप्रिल २०२४ चा चायपे चर्चा कार्यक्रमाचे वर्णन.
account_circle
Jagadish Shettar (Modi Ka Parivar)(@JagadishShettar) 's Twitter Profile Photo

ದಿನಾಂಕ 12-04-2024 ರ ಪ್ರವಾಸದ ವಿವರ.

12-04-2024 रोजीचा प्रवास कार्यक्रम.

Tour plan 12-04-2024

ದಿನಾಂಕ 12-04-2024 ರ ಪ್ರವಾಸದ ವಿವರ. 12-04-2024 रोजीचा प्रवास कार्यक्रम. Tour plan 12-04-2024
account_circle
Jagadish Shettar (Modi Ka Parivar)(@JagadishShettar) 's Twitter Profile Photo

ಲೋಕಸಭಾ ಚುನಾವಣೆ ಅಂಗವಾಗಿ ಸವದತ್ತಿ ವಿಧಾನಸಭಾ ಕ್ಷೇತ್ರದ ಇಟ್ನಾಳ ಗ್ರಾಮದಲ್ಲಿ ಗ್ರಾಮದ ಹಿರಿಯರು ಹಾಗೂ ಕಾರ್ಯಕರ್ತರ ಸಭೆ ನಡೆಸಿ, ಮತಯಾಚನೆ ನಡೆಸಲಾಯಿತು.

ಬಲಿಷ್ಠ ಭಾರತ ಕಟ್ಟಲು ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ Narendra Modi ಜೀ ಅವರು ನಿರಂತರವಾಗಿ ಶ್ರಮಿಸುತ್ತಿದ್ದು, ಮೂರನೇ ಬಾರಿಗೆ ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ…

ಲೋಕಸಭಾ ಚುನಾವಣೆ ಅಂಗವಾಗಿ ಸವದತ್ತಿ ವಿಧಾನಸಭಾ ಕ್ಷೇತ್ರದ ಇಟ್ನಾಳ ಗ್ರಾಮದಲ್ಲಿ ಗ್ರಾಮದ ಹಿರಿಯರು ಹಾಗೂ ಕಾರ್ಯಕರ್ತರ ಸಭೆ ನಡೆಸಿ, ಮತಯಾಚನೆ ನಡೆಸಲಾಯಿತು. ಬಲಿಷ್ಠ ಭಾರತ ಕಟ್ಟಲು ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ @narendramodi ಜೀ ಅವರು ನಿರಂತರವಾಗಿ ಶ್ರಮಿಸುತ್ತಿದ್ದು, ಮೂರನೇ ಬಾರಿಗೆ ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ…
account_circle
Jagadish Shettar (Modi Ka Parivar)(@JagadishShettar) 's Twitter Profile Photo

ಲೋಕಸಭಾ ಚುನಾವಣೆ ಅಂಗವಾಗಿ ಸವದತ್ತಿ ವಿಧಾನಸಭಾ ಮತಕ್ಷೇತ್ರದ ಸತ್ತಿಗೇರಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ದುರ್ಗಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದು, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದೆನು‌.

ಬಳಿಕ ಗ್ರಾಮದ ಪ್ರಮುಖರು ಹಾಗೂ ಪಕ್ಷದ ಕಾರ್ಯಕರ್ತರ ಸಭೆ ನಡೆಸಿ
ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ…

ಲೋಕಸಭಾ ಚುನಾವಣೆ ಅಂಗವಾಗಿ ಸವದತ್ತಿ ವಿಧಾನಸಭಾ ಮತಕ್ಷೇತ್ರದ ಸತ್ತಿಗೇರಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ದುರ್ಗಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದು, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದೆನು‌. ಬಳಿಕ ಗ್ರಾಮದ ಪ್ರಮುಖರು ಹಾಗೂ ಪಕ್ಷದ ಕಾರ್ಯಕರ್ತರ ಸಭೆ ನಡೆಸಿ ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ…
account_circle
Jagadish Shettar (Modi Ka Parivar)(@JagadishShettar) 's Twitter Profile Photo

ಸಮಾಜ ಸುಧಾರಕು, ಶಿಕ್ಷಣ ತಜ್ಞ, ಸಾಮಾಜಿಕ ಕ್ರಾಂತಿಕಾರಿ ಮಹಾತ್ಮಾ ಜ್ಯೋತಿರಾವ್ ಫುಲೆ ಅವರ ಜನ್ಮದಿನದಂದು ನನ್ನ ಭಕ್ತಿಪೂರ್ವಕ ನಮನಗಳು. ನಾಡಿಗೆ ಅವರು ಸಲ್ಲಿಸಿದ ಅನನ್ಯ ಸೇವೆಯನ್ನು ನಾವೆಲ್ಲರೂ ಸ್ಮರಿಸಿ, ಗೌರವಿಸೋಣ.

समाजसुधारक, शिक्षणतज्ज्ञ, सामाजिक क्रांतिकारी महात्मा ज्योतिराव फुले यांच्या जन्मदिनानिमित्त मी…

ಸಮಾಜ ಸುಧಾರಕು, ಶಿಕ್ಷಣ ತಜ್ಞ, ಸಾಮಾಜಿಕ ಕ್ರಾಂತಿಕಾರಿ ಮಹಾತ್ಮಾ ಜ್ಯೋತಿರಾವ್ ಫುಲೆ ಅವರ ಜನ್ಮದಿನದಂದು ನನ್ನ ಭಕ್ತಿಪೂರ್ವಕ ನಮನಗಳು. ನಾಡಿಗೆ ಅವರು ಸಲ್ಲಿಸಿದ ಅನನ್ಯ ಸೇವೆಯನ್ನು ನಾವೆಲ್ಲರೂ ಸ್ಮರಿಸಿ, ಗೌರವಿಸೋಣ. समाजसुधारक, शिक्षणतज्ज्ञ, सामाजिक क्रांतिकारी महात्मा ज्योतिराव फुले यांच्या जन्मदिनानिमित्त मी…
account_circle
Jagadish Shettar (Modi Ka Parivar)(@JagadishShettar) 's Twitter Profile Photo

ಸಮಾಜ ಸುಧಾರಕು, ಶಿಕ್ಷಣ ತಜ್ಞ, ಸಾಮಾಜಿಕ ಕ್ರಾಂತಿಕಾರಿ ಮಹಾತ್ಮಾ ಜ್ಯೋತಿರಾವ್ ಫುಲೆ ಅವರ ಜನ್ಮದಿನದಂದು ನನ್ನ ಭಕ್ತಿಪೂರ್ವಕ ನಮನಗಳು. ನಾಡಿಗೆ ಅವರು ಸಲ್ಲಿಸಿದ ಅನನ್ಯ ಸೇವೆಯನ್ನು ನಾವೆಲ್ಲರೂ ಸ್ಮರಿಸಿ, ಗೌರವಿಸೋಣ.‌

ಸಮಾಜ ಸುಧಾರಕು, ಶಿಕ್ಷಣ ತಜ್ಞ, ಸಾಮಾಜಿಕ ಕ್ರಾಂತಿಕಾರಿ ಮಹಾತ್ಮಾ ಜ್ಯೋತಿರಾವ್ ಫುಲೆ ಅವರ ಜನ್ಮದಿನದಂದು ನನ್ನ ಭಕ್ತಿಪೂರ್ವಕ ನಮನಗಳು. ನಾಡಿಗೆ ಅವರು ಸಲ್ಲಿಸಿದ ಅನನ್ಯ ಸೇವೆಯನ್ನು ನಾವೆಲ್ಲರೂ ಸ್ಮರಿಸಿ, ಗೌರವಿಸೋಣ.‌
account_circle
Jagadish Shettar (Modi Ka Parivar)(@JagadishShettar) 's Twitter Profile Photo

ಲೋಕಸಭಾ ಚುನಾವಣೆ ಅಂಗವಾಗಿ
ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಂಗ್ರಾಳಿ ಕೆ ಎಚ್ ಗ್ರಾಮದಲ್ಲಿ ಗ್ರಾಮದ ಪ್ರಮುಖರ ಸಭೆ ನಡೆಸಿ, ಮತಯಾಚನೆ ನಡೆಸಲಾಯಿತು.

ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಭಾರತ ಜಗತ್ತಿನ ಶಕ್ತಿಶಾಲಿ ದೇಶವಾಗಿ ಬದಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ವಿಕಸಿತ ಭಾರತವಾಗಲು ಮಾನ್ಯ…

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಂಗ್ರಾಳಿ ಕೆ ಎಚ್ ಗ್ರಾಮದಲ್ಲಿ ಗ್ರಾಮದ ಪ್ರಮುಖರ ಸಭೆ ನಡೆಸಿ, ಮತಯಾಚನೆ ನಡೆಸಲಾಯಿತು. ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಭಾರತ ಜಗತ್ತಿನ ಶಕ್ತಿಶಾಲಿ ದೇಶವಾಗಿ ಬದಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ವಿಕಸಿತ ಭಾರತವಾಗಲು ಮಾನ್ಯ…
account_circle
Jagadish Shettar (Modi Ka Parivar)(@JagadishShettar) 's Twitter Profile Photo

ಲೋಕಸಭಾ ಚುನಾವಣೆ ಅಂಗವಾಗಿ
ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಗ್ರಾಮದ ಪ್ರಮುಖರ ಸಭೆ ನಡೆಸಿ, ಮತಯಾಚನೆ ನಡೆಸಲಾಯಿತು.

ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಭಾರತ ವಿಕಸಿತ ಭಾರತದತ್ತ ದಾಪುಗಾಲು ಹಾಕುತ್ತಿದ್ದು ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರನ್ನು…

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಗ್ರಾಮದ ಪ್ರಮುಖರ ಸಭೆ ನಡೆಸಿ, ಮತಯಾಚನೆ ನಡೆಸಲಾಯಿತು. ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಭಾರತ ವಿಕಸಿತ ಭಾರತದತ್ತ ದಾಪುಗಾಲು ಹಾಕುತ್ತಿದ್ದು ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರನ್ನು…
account_circle
Jagadish Shettar (Modi Ka Parivar)(@JagadishShettar) 's Twitter Profile Photo

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಗ್ರಾಮದ ಹಿರಿಯರು ಹಾಗೂ ಪ್ರಮುಖರ ಸಭೆ ನಡೆಸಿ, ಮತಯಾಚನೆ ನಡೆಸಲಾಯಿತು.

ಗ್ರಾಮಗಳ ಅಭಿವೃದ್ಧಿಗೆ ಮಹತ್ವ ನೀಡುವ ಮೂಲಕ ಗ್ರಾಮೀಣ ಭಾರತಕ್ಕೆ ಹೊಸ ಮೆರಗು ತಂದ ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರ ಕೈ ಬಲಪಡಿಸಲು ಭಾರತೀಯ ಜನತಾ ಪಕ್ಷಕ್ಕೆ…

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಗ್ರಾಮದ ಹಿರಿಯರು ಹಾಗೂ ಪ್ರಮುಖರ ಸಭೆ ನಡೆಸಿ, ಮತಯಾಚನೆ ನಡೆಸಲಾಯಿತು. ಗ್ರಾಮಗಳ ಅಭಿವೃದ್ಧಿಗೆ ಮಹತ್ವ ನೀಡುವ ಮೂಲಕ ಗ್ರಾಮೀಣ ಭಾರತಕ್ಕೆ ಹೊಸ ಮೆರಗು ತಂದ ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರ ಕೈ ಬಲಪಡಿಸಲು ಭಾರತೀಯ ಜನತಾ ಪಕ್ಷಕ್ಕೆ…
account_circle
Jagadish Shettar (Modi Ka Parivar)(@JagadishShettar) 's Twitter Profile Photo

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ವಿವಿಧ ಮತಕ್ಷೇತ್ರಗಳಲ್ಲಿ ಪ್ರಚಾರ ಸಭೆ ನಡೆಸಿದ ಕ್ಷಣಗಳು.

ವಿಕಸಿತ ಭಾರತ- ವಿಕಸಿತ ಬೆಳಗಾವಿ

ಕಮಲ ಅರಳಲಿ- ದೇಶ ಬೆಳಗಲಿ


account_circle
Jagadish Shettar (Modi Ka Parivar)(@JagadishShettar) 's Twitter Profile Photo

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕುದರೆಮನಿ ಗ್ರಾಮದಲ್ಲಿ ಗ್ರಾಮದ ಪ್ರಮುಖರ ಸಭೆ ನಡೆಸಿ, ಮತಯಾಚನೆ ನಡೆಸಲಾಯಿತು.

ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಗಳಾಗಿ ಆಯ್ಕೆ ಮಾಡಲು ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ…

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕುದರೆಮನಿ ಗ್ರಾಮದಲ್ಲಿ ಗ್ರಾಮದ ಪ್ರಮುಖರ ಸಭೆ ನಡೆಸಿ, ಮತಯಾಚನೆ ನಡೆಸಲಾಯಿತು. ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಗಳಾಗಿ ಆಯ್ಕೆ ಮಾಡಲು ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ…
account_circle
Jagadish Shettar (Modi Ka Parivar)(@JagadishShettar) 's Twitter Profile Photo

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ
ಬೆಳಗುಂದಿ ಗ್ರಾಮದಲ್ಲಿ ಪಕ್ಷದ ಪ್ರಮುಖರ ಸಭೆ ನಡೆಸಿ, ಮತಯಾಚನೆ ನಡೆಸಲಾಯಿತು.

ದೇಶವಾಸಿಗಳೇ ನನ್ನ ಪರಿವಾರ ಎಂದು ನಿರಂತರವಾಗಿ ದೇಶದ ಹಿತಕ್ಕಾಗಿ ದುಡಿಯುತ್ರಿರುವ ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಗಳಾಗಿ ಆಯ್ಕೆ ಮಾಡಲು…

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಬೆಳಗುಂದಿ ಗ್ರಾಮದಲ್ಲಿ ಪಕ್ಷದ ಪ್ರಮುಖರ ಸಭೆ ನಡೆಸಿ, ಮತಯಾಚನೆ ನಡೆಸಲಾಯಿತು. ದೇಶವಾಸಿಗಳೇ ನನ್ನ ಪರಿವಾರ ಎಂದು ನಿರಂತರವಾಗಿ ದೇಶದ ಹಿತಕ್ಕಾಗಿ ದುಡಿಯುತ್ರಿರುವ ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಗಳಾಗಿ ಆಯ್ಕೆ ಮಾಡಲು…
account_circle
Jagadish Shettar (Modi Ka Parivar)(@JagadishShettar) 's Twitter Profile Photo

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಿಣಯೆ ಗ್ರಾಮದಲ್ಲಿ ಪ್ರಮುಖರ ಸಭೆ ನಡೆಸಿ, ಮತಯಾಚನೆ ನಡೆಸಲಾಯಿತು.

ಸುಭದ್ರ ಆಡಳಿತ, ಸಮಗ್ರ ಅಭಿವೃದ್ಧಿ ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಶ್ರೀ ನರೇಂದ್ರ ಮೋದಿಜೀ ಅವರನ್ನು ಮತ್ತೊಮ್ಮೆ ಪ್ರಧಾನಮಂತ್ರಿಗಳಾಗಿ ಆಯ್ಕೆ…

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಿಣಯೆ ಗ್ರಾಮದಲ್ಲಿ ಪ್ರಮುಖರ ಸಭೆ ನಡೆಸಿ, ಮತಯಾಚನೆ ನಡೆಸಲಾಯಿತು. ಸುಭದ್ರ ಆಡಳಿತ, ಸಮಗ್ರ ಅಭಿವೃದ್ಧಿ ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಶ್ರೀ ನರೇಂದ್ರ ಮೋದಿಜೀ ಅವರನ್ನು ಮತ್ತೊಮ್ಮೆ ಪ್ರಧಾನಮಂತ್ರಿಗಳಾಗಿ ಆಯ್ಕೆ…
account_circle
Jagadish Shettar (Modi Ka Parivar)(@JagadishShettar) 's Twitter Profile Photo

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಸಂತಿಬಸ್ತವಾಡ ಗ್ರಾಮದ ಹಿರಿಯರು ಹಾಗೂ ಗ್ರಾಮ ಪಂಚಾಯತಿ ಸದಸ್ಯರೊಂದಿಗೆ ಪ್ರಚಾರ ಸಭೆ ನಡೆಸಲಾಯಿತು.

ಜಗತ್ತಿನ ಭೂಪಟದಲ್ಲಿ ಭಾರತಕ್ಕೆ ಹೆಚ್ಚಿನ ಮನ್ನಣೆ ತಂದುಕೊಟ್ಟ ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರ ಕೈ ಬಲಪಡಿಸಲು ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ…

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಸಂತಿಬಸ್ತವಾಡ ಗ್ರಾಮದ ಹಿರಿಯರು ಹಾಗೂ ಗ್ರಾಮ ಪಂಚಾಯತಿ ಸದಸ್ಯರೊಂದಿಗೆ ಪ್ರಚಾರ ಸಭೆ ನಡೆಸಲಾಯಿತು. ಜಗತ್ತಿನ ಭೂಪಟದಲ್ಲಿ ಭಾರತಕ್ಕೆ ಹೆಚ್ಚಿನ ಮನ್ನಣೆ ತಂದುಕೊಟ್ಟ ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರ ಕೈ ಬಲಪಡಿಸಲು ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ…
account_circle