Umanath A Kotian(@KotianUmanath) 's Twitter Profileg
Umanath A Kotian

@KotianUmanath

ID:970605763889479680

calendar_today05-03-2018 10:23:41

3,5K Tweets

8,8K Followers

126 Following

Umanath A Kotian(@KotianUmanath) 's Twitter Profile Photo

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆಗಳು.

Basavaraj S Bommai (Modi Ka Parivar)

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. @BSBommai
account_circle
Umanath A Kotian(@KotianUmanath) 's Twitter Profile Photo

ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ, ಪಕ್ಷ ಸಂಘಟನೆಯ ಕುರಿತು ಮಾತನಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯ ಚಟುವಟಿಕೆ ಹಾಗೂ ಅಭಿವೃದ್ಧಿಯನ್ನು ಬೆಂಬಲಿಸಿ ಪುತ್ತಿಗೆ ಗ್ರಾಮ ಪಂಚಾಯತ್ ಸದಸ್ಯೆ (ಪಕ್ಷೇತರ) ಸಾರಿಕ ಅವರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾದರು.

ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ, ಪಕ್ಷ ಸಂಘಟನೆಯ ಕುರಿತು ಮಾತನಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯ ಚಟುವಟಿಕೆ ಹಾಗೂ ಅಭಿವೃದ್ಧಿಯನ್ನು ಬೆಂಬಲಿಸಿ ಪುತ್ತಿಗೆ ಗ್ರಾಮ ಪಂಚಾಯತ್ ಸದಸ್ಯೆ (ಪಕ್ಷೇತರ) ಸಾರಿಕ ಅವರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾದರು.
account_circle
Umanath A Kotian(@KotianUmanath) 's Twitter Profile Photo

ಇಂದು ಸಿಆರ್ ಪಿಎಫ್ ಸ್ಥಾಪನಾ ದಿನ. ಸದಾ ದೇಶ ಸೇವೆಯಲ್ಲಿ ತೊಡಗಿರುವ ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಯೋಧರಿಗೆ ಸಿಆರ್ ಪಿಎಫ್ ಸ್ಥಾಪನಾ ದಿನದ ಶುಭಾಶಯಗಳು.

FoundationDay

ಇಂದು ಸಿಆರ್ ಪಿಎಫ್ ಸ್ಥಾಪನಾ ದಿನ. ಸದಾ ದೇಶ ಸೇವೆಯಲ್ಲಿ ತೊಡಗಿರುವ ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಯೋಧರಿಗೆ ಸಿಆರ್ ಪಿಎಫ್ ಸ್ಥಾಪನಾ ದಿನದ ಶುಭಾಶಯಗಳು. #CRPF #CRPFFoundationDay
account_circle
Umanath A Kotian(@KotianUmanath) 's Twitter Profile Photo

ಭಾರತದ ಶ್ರೇಷ್ಠ ವಿಜ್ಞಾನಿ, ಮಾಜಿ ರಾಷ್ಟ್ರಪತಿ, ಭಾರತರತ್ನ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ಪುಣ್ಯಸ್ಮರಣೆಯಂದು ಅವರಿಗೆ ಶತಶತ ನಮನಗಳು.

ಭಾರತದ ಶ್ರೇಷ್ಠ ವಿಜ್ಞಾನಿ, ಮಾಜಿ ರಾಷ್ಟ್ರಪತಿ, ಭಾರತರತ್ನ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ಪುಣ್ಯಸ್ಮರಣೆಯಂದು ಅವರಿಗೆ ಶತಶತ ನಮನಗಳು. #APJAbdulKalam
account_circle
B.S.Yediyurappa (Modi Ka Parivar)(@BSYBJP) 's Twitter Profile Photo

On the occasion of completion of 2 years in office, I will present my government's Report Card to the people of Karnataka at 11 AM today in Vidhana Soudha.

You can watch the event live:

youtu.be/2qUXZy-rtd4

account_circle
Narendra Modi(@narendramodi) 's Twitter Profile Photo

Our sportspersons continue to make us proud. India wins 13 medals, including 5 Golds at the World Cadet Championships in Budapest, Hungary. Congratulations to our team and best wishes for their future endeavours.

Our sportspersons continue to make us proud. India wins 13 medals, including 5 Golds at the World Cadet Championships in Budapest, Hungary. Congratulations to our team and best wishes for their future endeavours.
account_circle
Narendra Modi(@narendramodi) 's Twitter Profile Photo

ಕರ್ನಾಟಕದ ಮಹಿಳೆಯರು ಆಹಾರ ಉತ್ಪನ್ನಗಳಿಗೆ ಬಾಳೆ ಹಿಟ್ಟನ್ನು ಬಳಸುವ ಶ್ಲಾಘನೀಯ ಕೆಲಸವನ್ನು ಮಾಡುತ್ತಿದ್ದಾರೆ. ಅವರ ದೃಢ ನಿಶ್ಚಯ ಮತ್ತು ಕಠಿಣ ಪರಿಶ್ರಮವನ್ನು ನಾನು ಮೆಚ್ಚುತ್ತೇನೆ. .

account_circle
Umanath A Kotian(@KotianUmanath) 's Twitter Profile Photo

ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿಎಸ್ ಯಡಿಯೂರಪ್ಪ ನವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ 2 ವರ್ಷದ ಸಂಭ್ರಮ.
ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಹಗಲಿರುಳೆನ್ನದೆ ದುಡಿಯುತ್ತಿರುವ ಸಿಎಂ ಯಡಿಯೂರಪ್ಪನವರಿಗೆ, ಸಚಿವರು, ಎಲ್ಲಾ ಕಾರ್ಯಕರ್ತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು.

ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿಎಸ್ ಯಡಿಯೂರಪ್ಪ ನವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ 2 ವರ್ಷದ ಸಂಭ್ರಮ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಹಗಲಿರುಳೆನ್ನದೆ ದುಡಿಯುತ್ತಿರುವ ಸಿಎಂ ಯಡಿಯೂರಪ್ಪನವರಿಗೆ, ಸಚಿವರು, ಎಲ್ಲಾ ಕಾರ್ಯಕರ್ತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. #2YearsofBSYGovt
account_circle
Umanath A Kotian(@KotianUmanath) 's Twitter Profile Photo

ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ನಮ್ಮ ಯೋಧರು ವೀರಾವೇಶದಿಂದ ಹೋರಾಡಿ ವಿಜಯದ ಪತಾಕೆ ಹಾರಿಸಿದ ಅವಿಸ್ಮರಣೀಯ ದಿನ. ಯುದ್ಧದಲ್ಲಿ ಹೋರಾಡಿದ ಭಾರತ ಮಾತೆಯ ವೀರಪುತ್ರರಿಗೆ ಶತಕೋಟಿ ಪ್ರಣಾಮಗಳು. ದೇಶಕ್ಕಾಗಿ ಶತ್ರು ರಾಷ್ಟ್ರದ ವಿರುದ್ಧ ಹೋರಾಡಿ ಪ್ರಾಣತ್ಯಾಗ ಮಾಡಿದ ವೀರ ಯೋಧರನ್ನು ಸ್ಮರಿಸೋಣ

ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ನಮ್ಮ ಯೋಧರು ವೀರಾವೇಶದಿಂದ ಹೋರಾಡಿ ವಿಜಯದ ಪತಾಕೆ ಹಾರಿಸಿದ ಅವಿಸ್ಮರಣೀಯ ದಿನ. ಯುದ್ಧದಲ್ಲಿ ಹೋರಾಡಿದ ಭಾರತ ಮಾತೆಯ ವೀರಪುತ್ರರಿಗೆ ಶತಕೋಟಿ ಪ್ರಣಾಮಗಳು. ದೇಶಕ್ಕಾಗಿ ಶತ್ರು ರಾಷ್ಟ್ರದ ವಿರುದ್ಧ ಹೋರಾಡಿ ಪ್ರಾಣತ್ಯಾಗ ಮಾಡಿದ ವೀರ ಯೋಧರನ್ನು ಸ್ಮರಿಸೋಣ #OperationVijay
account_circle
Umanath A Kotian(@KotianUmanath) 's Twitter Profile Photo

ಮೂಡುಬಿದಿರೆ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಇದರ ಸ್ಥಾಪಕಾಧ್ಯಕ್ಷರಾಗಿ ಆಯ್ಕೆಯಾದ ಆತ್ಮೀಯರಾದ ಡಾ. ವಿನಯ್ ಆಳ್ವ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಮೂಡುಬಿದಿರೆ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಇದರ ಸ್ಥಾಪಕಾಧ್ಯಕ್ಷರಾಗಿ ಆಯ್ಕೆಯಾದ ಆತ್ಮೀಯರಾದ ಡಾ. ವಿನಯ್ ಆಳ್ವ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
account_circle
Umanath A Kotian(@KotianUmanath) 's Twitter Profile Photo

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ರಕ್ತದಾನ ಶಿಬಿರ ಕಟೀಲು ಸರಸ್ವತೀ ಸದನದಲ್ಲಿ ಶಿಬಿರವನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿರಂತರ ರಕ್ತದಾನ ಮಾಡುತ್ತಿರುವ ರೋಬರ್ಟ್ ರೊಸಾರಿಯೋ ಮತ್ತು ಯತೀಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ರಕ್ತದಾನ ಶಿಬಿರ ಕಟೀಲು ಸರಸ್ವತೀ ಸದನದಲ್ಲಿ ಶಿಬಿರವನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿರಂತರ ರಕ್ತದಾನ ಮಾಡುತ್ತಿರುವ ರೋಬರ್ಟ್ ರೊಸಾರಿಯೋ ಮತ್ತು ಯತೀಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. #blooddonation
account_circle
Umanath A Kotian(@KotianUmanath) 's Twitter Profile Photo

ಅಭ್ಯುದಯ ಭಾರತಿ ಸೇವಾ ಟ್ರಸ್ಟ್ (ರಿ) ಗಣೇಶಪುರ ಕಾಟಿಪಳ್ಳ ಶ್ರೀ ಶಿರಡಿ ಸಾಯಿ ಫ್ರೆಂಡ್ಸ್ (ರಿ) , ಪುಚ್ಚಾಡಿ ಪೊರಿಕಾನ್, ಸೂರಿಂಜೆ, ಕೇಸರಿ ಬಳಗ, ಸೂರಿಂಜೆ, ವೆನ್ಲಾಕ್ ಇದರ ಸಹಯೋಗದಲ್ಲಿ ಸರ್ಕಾರಿ ಪ್ರೌಢ ಶಾಲೆ ಕೋಟೆ ಸೂರಿಂಜೆ ಇಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಲಾಯಿತು.

ಅಭ್ಯುದಯ ಭಾರತಿ ಸೇವಾ ಟ್ರಸ್ಟ್ (ರಿ) ಗಣೇಶಪುರ ಕಾಟಿಪಳ್ಳ ಶ್ರೀ ಶಿರಡಿ ಸಾಯಿ ಫ್ರೆಂಡ್ಸ್ (ರಿ) , ಪುಚ್ಚಾಡಿ ಪೊರಿಕಾನ್, ಸೂರಿಂಜೆ, ಕೇಸರಿ ಬಳಗ, ಸೂರಿಂಜೆ, ವೆನ್ಲಾಕ್ ಇದರ ಸಹಯೋಗದಲ್ಲಿ ಸರ್ಕಾರಿ ಪ್ರೌಢ ಶಾಲೆ ಕೋಟೆ ಸೂರಿಂಜೆ ಇಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಲಾಯಿತು.
account_circle
Umanath A Kotian(@KotianUmanath) 's Twitter Profile Photo

ರಾಜ್ಯಸಭಾ ಸದಸ್ಯರು, ಹಿರಿಯ ಕಾಂಗ್ರೆಸ್ ನಾಯಕರಾದ ಆಸ್ಕರ್ ಫೆರ್ನಾಂಡೀಸ್ ಅವರು ಅನಾರೋಗ್ಯದಿಂದ ಮಂಗಳೂರಿನ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಆಸ್ಪತ್ರೆಗೆ ಭೇಟಿ ನೀಡಿ ಅವರ ಕುಟುಂಬಸ್ಥರೊಂದಿಗೆ ಆರೋಗ್ಯದ ಬಗ್ಗೆ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ.

ರಾಜ್ಯಸಭಾ ಸದಸ್ಯರು, ಹಿರಿಯ ಕಾಂಗ್ರೆಸ್ ನಾಯಕರಾದ ಆಸ್ಕರ್ ಫೆರ್ನಾಂಡೀಸ್ ಅವರು ಅನಾರೋಗ್ಯದಿಂದ ಮಂಗಳೂರಿನ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಆಸ್ಪತ್ರೆಗೆ ಭೇಟಿ ನೀಡಿ ಅವರ ಕುಟುಂಬಸ್ಥರೊಂದಿಗೆ ಆರೋಗ್ಯದ ಬಗ್ಗೆ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ.
account_circle
Narendra Modi(@narendramodi) 's Twitter Profile Photo

Could not have asked for a happier start to #Tokyo2020! India is elated by Saikhom Mirabai Chanu’s stupendous performance. Congratulations to her for winning the Silver medal in weightlifting. Her success motivates every Indian.

Could not have asked for a happier start to @Tokyo2020! India is elated by @mirabai_chanu’s stupendous performance. Congratulations to her for winning the Silver medal in weightlifting. Her success motivates every Indian. #Cheer4India #Tokyo2020
account_circle
Umanath A Kotian(@KotianUmanath) 's Twitter Profile Photo

ಗುರು ಎಂದರೆ ವ್ಯಕ್ತಿಯಲ್ಲ, ಒಂದು ಶಕ್ತಿ. ಯಾವುದೇ ಒಬ್ಬ ವ್ಯಕ್ತಿಯನ್ನು ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ಕರೆದುಕೊಂಡು ಹೋಗುವ ವ್ಯಕ್ತಿಯೇ ಗುರು. ಬದುಕಿನ ದಾರಿ ತೋರಿದ ಎಲ್ಲ ಗುರುಗಳಿಗೆ ಗುರುಪೂರ್ಣಿಮೆಯ ಈ ಶುಭ ದಿನದಂದು ನನ್ನ ಶತಕೋಟಿ ನಮನಗಳು.

ಗುರು ಎಂದರೆ ವ್ಯಕ್ತಿಯಲ್ಲ, ಒಂದು ಶಕ್ತಿ. ಯಾವುದೇ ಒಬ್ಬ ವ್ಯಕ್ತಿಯನ್ನು ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ಕರೆದುಕೊಂಡು ಹೋಗುವ ವ್ಯಕ್ತಿಯೇ ಗುರು. ಬದುಕಿನ ದಾರಿ ತೋರಿದ ಎಲ್ಲ ಗುರುಗಳಿಗೆ ಗುರುಪೂರ್ಣಿಮೆಯ ಈ ಶುಭ ದಿನದಂದು ನನ್ನ ಶತಕೋಟಿ ನಮನಗಳು. #Gurupurnima
account_circle
Umanath A Kotian(@KotianUmanath) 's Twitter Profile Photo

80 ಕೋಟಿ ಜನರಿಗೆ 2021 ರ ನವೆಂಬರ್‌ ವರೆಗೆ ಉಚಿತ ಆಹಾರ ವಿತರಿಸಲಿದೆ. ಪಿಎಂಜಿಕೆಎವೈ -IV ಅಡಿಯಲ್ಲಿ ಎಫ್‌ಸಿಐ ಎಲ್ಲಾ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಿಗೆ 15.30 ಎಲ್‌ಎಂಟಿ ಉಚಿತ ಆಹಾರ ಧಾನ್ಯಗಳನ್ನು ಪೂರೈಕೆ ಮಾಡಲಾಗಿದೆ.

80 ಕೋಟಿ ಜನರಿಗೆ 2021 ರ ನವೆಂಬರ್‌ ವರೆಗೆ ಉಚಿತ ಆಹಾರ ವಿತರಿಸಲಿದೆ. ಪಿಎಂಜಿಕೆಎವೈ -IV ಅಡಿಯಲ್ಲಿ ಎಫ್‌ಸಿಐ ಎಲ್ಲಾ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಿಗೆ 15.30 ಎಲ್‌ಎಂಟಿ ಉಚಿತ ಆಹಾರ ಧಾನ್ಯಗಳನ್ನು ಪೂರೈಕೆ ಮಾಡಲಾಗಿದೆ.
account_circle