Umanath A Kotian
@KotianUmanath
ID:970605763889479680
05-03-2018 10:23:41
3,5K Tweets
8,8K Followers
126 Following
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆಗಳು.
Basavaraj S Bommai (Modi Ka Parivar)
ಭಾರತದ ಶ್ರೇಷ್ಠ ವಿಜ್ಞಾನಿ, ಮಾಜಿ ರಾಷ್ಟ್ರಪತಿ, ಭಾರತರತ್ನ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ಪುಣ್ಯಸ್ಮರಣೆಯಂದು ಅವರಿಗೆ ಶತಶತ ನಮನಗಳು.
#APJAbdulKalam
ಕರ್ನಾಟಕದ ಮಹಿಳೆಯರು ಆಹಾರ ಉತ್ಪನ್ನಗಳಿಗೆ ಬಾಳೆ ಹಿಟ್ಟನ್ನು ಬಳಸುವ ಶ್ಲಾಘನೀಯ ಕೆಲಸವನ್ನು ಮಾಡುತ್ತಿದ್ದಾರೆ. ಅವರ ದೃಢ ನಿಶ್ಚಯ ಮತ್ತು ಕಠಿಣ ಪರಿಶ್ರಮವನ್ನು ನಾನು ಮೆಚ್ಚುತ್ತೇನೆ. #ಮನ್ಕಿಬಾತ್ . #MannKiBaat
ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿಎಸ್ ಯಡಿಯೂರಪ್ಪ ನವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ 2 ವರ್ಷದ ಸಂಭ್ರಮ.
ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಹಗಲಿರುಳೆನ್ನದೆ ದುಡಿಯುತ್ತಿರುವ ಸಿಎಂ ಯಡಿಯೂರಪ್ಪನವರಿಗೆ, ಸಚಿವರು, ಎಲ್ಲಾ ಕಾರ್ಯಕರ್ತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು.
#2YearsofBSYGovt
ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ನಮ್ಮ ಯೋಧರು ವೀರಾವೇಶದಿಂದ ಹೋರಾಡಿ ವಿಜಯದ ಪತಾಕೆ ಹಾರಿಸಿದ ಅವಿಸ್ಮರಣೀಯ ದಿನ. ಯುದ್ಧದಲ್ಲಿ ಹೋರಾಡಿದ ಭಾರತ ಮಾತೆಯ ವೀರಪುತ್ರರಿಗೆ ಶತಕೋಟಿ ಪ್ರಣಾಮಗಳು. ದೇಶಕ್ಕಾಗಿ ಶತ್ರು ರಾಷ್ಟ್ರದ ವಿರುದ್ಧ ಹೋರಾಡಿ ಪ್ರಾಣತ್ಯಾಗ ಮಾಡಿದ ವೀರ ಯೋಧರನ್ನು ಸ್ಮರಿಸೋಣ
#OperationVijay
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ರಕ್ತದಾನ ಶಿಬಿರ ಕಟೀಲು ಸರಸ್ವತೀ ಸದನದಲ್ಲಿ ಶಿಬಿರವನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿರಂತರ ರಕ್ತದಾನ ಮಾಡುತ್ತಿರುವ ರೋಬರ್ಟ್ ರೊಸಾರಿಯೋ ಮತ್ತು ಯತೀಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
#blooddonation
Congratulations to Saikhom Mirabai Chanu on winning the first silver medal for India at #Olympics2020 It is a proud moment for every Indian. #Cheers4India
Could not have asked for a happier start to #Tokyo2020! India is elated by Saikhom Mirabai Chanu’s stupendous performance. Congratulations to her for winning the Silver medal in weightlifting. Her success motivates every Indian. #Cheer4India #Tokyo2020
ಗುರು ಎಂದರೆ ವ್ಯಕ್ತಿಯಲ್ಲ, ಒಂದು ಶಕ್ತಿ. ಯಾವುದೇ ಒಬ್ಬ ವ್ಯಕ್ತಿಯನ್ನು ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ಕರೆದುಕೊಂಡು ಹೋಗುವ ವ್ಯಕ್ತಿಯೇ ಗುರು. ಬದುಕಿನ ದಾರಿ ತೋರಿದ ಎಲ್ಲ ಗುರುಗಳಿಗೆ ಗುರುಪೂರ್ಣಿಮೆಯ ಈ ಶುಭ ದಿನದಂದು ನನ್ನ ಶತಕೋಟಿ ನಮನಗಳು.
#Gurupurnima