Ramalinga Reddy(@RLR_BTM) 's Twitter Profileg
Ramalinga Reddy

@RLR_BTM

Transport & Muzrai Minister, Karnataka | Incharge Minister - Ramanagara | Working President - KPCC | MLA - BTM Layout |

ID:781363363754352640

calendar_today29-09-2016 05:21:57

5,7K Tweets

72,7K Followers

24 Following

Ramalinga Reddy(@RLR_BTM) 's Twitter Profile Photo

Remembering Kasturba Gandhi on her birth anniversary.

A beacon of strength, resilience, and compassion, her contributions to India's freedom struggle and advocacy for social justice are timeless.

Let's continue to draw inspiration from her remarkable life.

Remembering Kasturba Gandhi on her birth anniversary. A beacon of strength, resilience, and compassion, her contributions to India's freedom struggle and advocacy for social justice are timeless. Let's continue to draw inspiration from her remarkable life. #KasturbaGandhi…
account_circle
Ramalinga Reddy(@RLR_BTM) 's Twitter Profile Photo

Today, we honor the birth anniversary of Jyotirao Phule, a pioneer in social reform, education, and women's rights in India.

His relentless efforts continue to inspire generations towards equality and social justice.

Today, we honor the birth anniversary of Jyotirao Phule, a pioneer in social reform, education, and women's rights in India. His relentless efforts continue to inspire generations towards equality and social justice. #JyotiraoPhule #RamalingaReddy
account_circle
Ramalinga Reddy(@RLR_BTM) 's Twitter Profile Photo

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀಮತಿ Sowmya | ಸೌಮ್ಯ ಪರವಾಗಿ ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ Siddaramaiah ಹಾಗೂ ಇತರೇ ನಾಯಕರ ಜೊತೆ ಪದ್ಮನಾಭ ನಗರ ಹಾಗೂ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಲಾಯಿತು.

ಅನೇಕ ರೀತಿಯಲ್ಲಿ…

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀಮತಿ @Sowmyareddyr ಪರವಾಗಿ ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ @siddaramaiah ಹಾಗೂ ಇತರೇ ನಾಯಕರ ಜೊತೆ ಪದ್ಮನಾಭ ನಗರ ಹಾಗೂ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಲಾಯಿತು. ಅನೇಕ ರೀತಿಯಲ್ಲಿ…
account_circle
Ramalinga Reddy(@RLR_BTM) 's Twitter Profile Photo

ಆದಿಚುಂಚನಗಿರಿ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳನ್ನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ಹಿರಿಯ ನಾಯಕರೆಲ್ಲರ ಜೊತೆ ಭೇಟಿ ಮಾಡಿ ಆಶೀರ್ವಾದ ಪಡೆಯಲಾಯಿತು.

ಶ್ರೀ ಕೃಷ್ಣ ಭೈರೇಗೌಡ, ಶ್ರೀ ಚಲುವರಾಯಸ್ವಾಮಿ, ಶ್ರೀ ಎಂ.ಸಿ ಸುಧಾಕರ್, ಶ್ರೀ ಕೆ.ವೆಂಕಟೇಶ್, ಶ್ರೀ ಲಕ್ಷ್ಮಣ್,…

ಆದಿಚುಂಚನಗಿರಿ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳನ್ನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ಹಿರಿಯ ನಾಯಕರೆಲ್ಲರ ಜೊತೆ ಭೇಟಿ ಮಾಡಿ ಆಶೀರ್ವಾದ ಪಡೆಯಲಾಯಿತು. ಶ್ರೀ ಕೃಷ್ಣ ಭೈರೇಗೌಡ, ಶ್ರೀ ಚಲುವರಾಯಸ್ವಾಮಿ, ಶ್ರೀ ಎಂ.ಸಿ ಸುಧಾಕರ್, ಶ್ರೀ ಕೆ.ವೆಂಕಟೇಶ್, ಶ್ರೀ ಲಕ್ಷ್ಮಣ್,…
account_circle
Sowmya | ಸೌಮ್ಯ(@Sowmyareddyr) 's Twitter Profile Photo

ಅಭಿವೃದ್ಧಿ ಎಂದರೆ ದೊಡ್ಡ ದೊಡ್ಡ ಕಟ್ಟಡಗಳು ಮಾತ್ರವಲ್ಲ, ಹಸಿರು ಹೊದ್ದ ನೆಲ, ಪರಿಶುದ್ಧ ಜಲ, ಆರೋಗ್ಯವಂತ ಜನ !


South

account_circle
Ramalinga Reddy(@RLR_BTM) 's Twitter Profile Photo

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೀಮತಿ Sowmya | ಸೌಮ್ಯ ಅವರು ನಾಳೆ ನಾಮಪತ್ರ ಸಲ್ಲಿಸುತ್ತಿದ್ದು, ಈ ಸಂದರ್ಭದಲ್ಲಿ ಕ್ಷೇತ್ರದ ಜನತೆ, ಎಲ್ಲಾ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರ ಉಪಸ್ಥಿತಿ ಅತೀ ಮುಖ್ಯ.

ಬೆಂಗಳೂರು ದಕ್ಷಿಣದ ಅಭಿವೃದ್ಧಿಯ ಈ ಪಯಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜೊತೆಯಾಗಿ ಬಲತುಂಬಿ ಎಂದು…

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೀಮತಿ @Sowmyareddyr ಅವರು ನಾಳೆ ನಾಮಪತ್ರ ಸಲ್ಲಿಸುತ್ತಿದ್ದು, ಈ ಸಂದರ್ಭದಲ್ಲಿ ಕ್ಷೇತ್ರದ ಜನತೆ, ಎಲ್ಲಾ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರ ಉಪಸ್ಥಿತಿ ಅತೀ ಮುಖ್ಯ. ಬೆಂಗಳೂರು ದಕ್ಷಿಣದ ಅಭಿವೃದ್ಧಿಯ ಈ ಪಯಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜೊತೆಯಾಗಿ ಬಲತುಂಬಿ ಎಂದು…
account_circle
Ramalinga Reddy(@RLR_BTM) 's Twitter Profile Photo

May the solemnity of Good Friday remind us of the sacrifice, compassion, and forgiveness that define the essence of humanity.

Wishing everyone a reflective and blessed Good Friday.

May the solemnity of Good Friday remind us of the sacrifice, compassion, and forgiveness that define the essence of humanity. Wishing everyone a reflective and blessed Good Friday. #RamalingaReddy #GoodFriday #Reflection #Blessings
account_circle
Ramalinga Reddy(@RLR_BTM) 's Twitter Profile Photo

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೀಮತಿ Sowmya | ಸೌಮ್ಯ ಅವರು ಸ್ಪರ್ಧಿಸುತ್ತಿದ್ದು, ಲಕ್ಕಸಂದ್ರದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದೆ.

ಈ ಬಾರಿ ಬೆಂಗಳೂರು ದಕ್ಷಿಣದಲ್ಲಿ ಬದಲಾವಣೆಯ ಗಾಳಿ ಬೀಸಲಿದ್ದು, ಕ್ಷೇತ್ರದ ಜನತೆ ಅಭಿವೃದ್ಧಿ…

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೀಮತಿ @Sowmyareddyr ಅವರು ಸ್ಪರ್ಧಿಸುತ್ತಿದ್ದು, ಲಕ್ಕಸಂದ್ರದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದೆ. ಈ ಬಾರಿ ಬೆಂಗಳೂರು ದಕ್ಷಿಣದಲ್ಲಿ ಬದಲಾವಣೆಯ ಗಾಳಿ ಬೀಸಲಿದ್ದು, ಕ್ಷೇತ್ರದ ಜನತೆ ಅಭಿವೃದ್ಧಿ…
account_circle
Ramalinga Reddy(@RLR_BTM) 's Twitter Profile Photo

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಶ್ರೀ ಡಿಕೆ ಸುರೇಶ್ ಅವರು ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಅವರ ಜೊತೆಯಾದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಡಿಕೆ ಸುರೇಶ್ ಅವರು ಜಯಗಳಿಸುವುದು ನಿಶ್ಚಿತ.

ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ…

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಶ್ರೀ ಡಿಕೆ ಸುರೇಶ್ ಅವರು ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಅವರ ಜೊತೆಯಾದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಡಿಕೆ ಸುರೇಶ್ ಅವರು ಜಯಗಳಿಸುವುದು ನಿಶ್ಚಿತ. ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ…
account_circle
Ramalinga Reddy(@RLR_BTM) 's Twitter Profile Photo

ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಇಂದು ನಮ್ಮ ನಿವಾಸಕ್ಕೆ ಆಗಮಿಸಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀಮತಿ Sowmya | ಸೌಮ್ಯ ಅವರನ್ನು ಆಶೀರ್ವದಿಸಿದರು.

ತ್ರಿವಿಧ ದಾಸೋಹದ ಮೂಲಕ ಸಮಾಜ ಸೇವೆಗೆ ಖ್ಯಾತರಾಗಿದ್ದ ಮಹಾಸಂತ ಲಿಂಗೈಕ್ಯ ಶ್ರೀ ಶ್ರೀ ಶ್ರೀ…

ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಇಂದು ನಮ್ಮ ನಿವಾಸಕ್ಕೆ ಆಗಮಿಸಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀಮತಿ @Sowmyareddyr ಅವರನ್ನು ಆಶೀರ್ವದಿಸಿದರು. ತ್ರಿವಿಧ ದಾಸೋಹದ ಮೂಲಕ ಸಮಾಜ ಸೇವೆಗೆ ಖ್ಯಾತರಾಗಿದ್ದ ಮಹಾಸಂತ ಲಿಂಗೈಕ್ಯ ಶ್ರೀ ಶ್ರೀ ಶ್ರೀ…
account_circle
Sowmya | ಸೌಮ್ಯ(@Sowmyareddyr) 's Twitter Profile Photo

ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಇಂದು ನಮ್ಮ ನಿವಾಸಕ್ಕೆ ಆಗಮಿಸಿ, ಆಶೀರ್ವದಿಸಿದರು. ಪ್ರೀತಿ, ಮಮತೆ, ಜ್ಞಾನ ತುಂಬಿದ ಶ್ರೀಗಳ ಮಾತುಗಳ ಜನಸೇವೆಯ ನನ್ನ ಪ್ರಯತ್ನಕ್ಕೆ ಮತ್ತಷ್ಟು ಬಲತುಂಬಿದೆ.

ತ್ರಿವಿಧ ದಾಸೋಹದ ಮೂಲಕ ನಾಡಿನ ಒಂದಿಡೀ ತಲೆಮಾರನ್ನು ಪೋಷಿಸಿದ ಮಹಾಸಂತ ಲಿಂಗೈಕ್ಯ ಡಾ|| ಶಿವಕುಮಾರ ಸ್ವಾಮಿಗಳ…

account_circle
Ramalinga Reddy(@RLR_BTM) 's Twitter Profile Photo

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಹಳಷ್ಟು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆ ಆಗಿ ಶ್ರೀಮತಿ Sowmya | ಸೌಮ್ಯ ಅವರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.

ಕಳೆದ 5 ವರ್ಷಗಳಲ್ಲಿ ಇಲ್ಲಿನ ಸಂಸದರು ಕ್ಷೇತ್ರದಲ್ಲಿ ಮಾಡಿರುವ…

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಹಳಷ್ಟು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆ ಆಗಿ ಶ್ರೀಮತಿ @Sowmyareddyr ಅವರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು. ಕಳೆದ 5 ವರ್ಷಗಳಲ್ಲಿ ಇಲ್ಲಿನ ಸಂಸದರು ಕ್ಷೇತ್ರದಲ್ಲಿ ಮಾಡಿರುವ…
account_circle