Sagar Khandre(@SagarKhandre12) 's Twitter Profileg
Sagar Khandre

@SagarKhandre12

State General Secretary NSUI Karnataka | Secretary S.V.E Society Bhalki | RT's are not Endorsement

ID:1014166425764691968

calendar_today03-07-2018 15:18:12

5,6K Tweets

2,8K Followers

124 Following

Siddaramaiah(@siddaramaiah) 's Twitter Profile Photo

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಳಂದ ಶ್ರೀ ರಾಮ ಮಾರ್ಕೆಟ್ ಮೈದಾನದಲ್ಲಿ ಆಯೋಜಿಸಿದ್ದ 'ಪ್ರಜಾಧ್ವನಿ' ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದೆ.

BJP ಆಡಳಿತದ ಅವಧಿಯಲ್ಲಿ ಸಂವಿಧಾನ ಅಪಾಯದಲ್ಲಿದ್ದು ಅದನ್ನು ರಕ್ಷಣೆ ಮಾಡಬೇಕಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಳಂದ ಶ್ರೀ ರಾಮ ಮಾರ್ಕೆಟ್ ಮೈದಾನದಲ್ಲಿ ಆಯೋಜಿಸಿದ್ದ 'ಪ್ರಜಾಧ್ವನಿ' ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದೆ. @BJP4India ಆಡಳಿತದ ಅವಧಿಯಲ್ಲಿ ಸಂವಿಧಾನ ಅಪಾಯದಲ್ಲಿದ್ದು ಅದನ್ನು ರಕ್ಷಣೆ ಮಾಡಬೇಕಿದೆ.
account_circle
Siddaramaiah(@siddaramaiah) 's Twitter Profile Photo

ನರೇಂದ್ರ ಮೋದಿಯವರು 10 ವರ್ಷಗಳಿಂದ ಪ್ರಧಾನ ಮಂತ್ರಿಯಾಗಿದ್ದಾರೆ. ಈ ಸುದೀರ್ಘ ಅವಧಿಯಲ್ಲಿ ಈ ದೇಶದ ಬಡವರಿಗೆ, ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಕಾರ್ಯಕ್ರಮಗಳನ್ನು ಕೊಟ್ಟಿಲ್ಲ. ಈ ವರ್ಗದ ಪರವಾಗಿ ಯಾವತ್ತೂ ಕೆಲಸ ಮಾಡಿಲ್ಲ. BJP ಸಾಮಾಜಿಕ ನ್ಯಾಯದ ವಿರುದ್ಧ, ಬಡವರ ಹಿತಕ್ಕೆ ವಿರುದ್ಧವಾಗಿರುವ ಪಕ್ಷ. ಸಂವಿಧಾನ,

ನರೇಂದ್ರ ಮೋದಿಯವರು 10 ವರ್ಷಗಳಿಂದ ಪ್ರಧಾನ ಮಂತ್ರಿಯಾಗಿದ್ದಾರೆ. ಈ ಸುದೀರ್ಘ ಅವಧಿಯಲ್ಲಿ ಈ ದೇಶದ ಬಡವರಿಗೆ, ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಕಾರ್ಯಕ್ರಮಗಳನ್ನು ಕೊಟ್ಟಿಲ್ಲ. ಈ ವರ್ಗದ ಪರವಾಗಿ ಯಾವತ್ತೂ ಕೆಲಸ ಮಾಡಿಲ್ಲ. @BJP4India ಸಾಮಾಜಿಕ ನ್ಯಾಯದ ವಿರುದ್ಧ, ಬಡವರ ಹಿತಕ್ಕೆ ವಿರುದ್ಧವಾಗಿರುವ ಪಕ್ಷ. ಸಂವಿಧಾನ,
account_circle
Sagar Khandre(@SagarKhandre12) 's Twitter Profile Photo

ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ಹತ್ಯೆಯನ್ನು ಖಂಡಿಸಿ ಬೀದರದ ತಹಸೀಲ್ದಾರ್ ಕಚೇರಿ ಮುಂಭಾಗ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದವರು ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ ಕ್ಷಣ.

ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಕಾಲೇಜುಗಳಲ್ಲಿ ಯುಜಿಸಿ ಮಾರ್ಗಸೂಚಿ ಅನ್ವಯ ವಿದ್ಯಾರ್ಥಿಗಳಿಗೆ ರಕ್ಷಣೆ ಒದಗಿಸಬೇಕು

account_circle
Vijay Singh(@MLCvijaysingh) 's Twitter Profile Photo

ಲೋಕಸಭಾ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ, ಜನತೆಯನ್ನುದ್ದೇಶಿಸಿ ಮಾತನಾಡಿದೆ. ಈಗಾಗಲೇ ನಾವು ನುಡಿದಂತೆ ನಡೆದಿದ್ದೇವೆ ಈ ಬಾರಿ ಲೋಕಸಭೆಯಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾವು ನೀಡಿದ ಆಶ್ವಾಸನೆ ಎಲ್ಲಾ ಇಡೇರಿಸುತ್ತೇವೆ ಎಂದು ಭರವಸೆ ನೀಡಿ

#ಬೀದರ ಲೋಕಸಭಾ ಕ್ಷೇತ್ರದ #ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ #ಸಸ್ತಾಪೂರ್ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ, ಜನತೆಯನ್ನುದ್ದೇಶಿಸಿ ಮಾತನಾಡಿದೆ. ಈಗಾಗಲೇ ನಾವು ನುಡಿದಂತೆ ನಡೆದಿದ್ದೇವೆ ಈ ಬಾರಿ ಲೋಕಸಭೆಯಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾವು ನೀಡಿದ ಆಶ್ವಾಸನೆ ಎಲ್ಲಾ ಇಡೇರಿಸುತ್ತೇವೆ ಎಂದು ಭರವಸೆ ನೀಡಿ
account_circle
Vijay Singh(@MLCvijaysingh) 's Twitter Profile Photo

ಲೋಕಸಭಾ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ, ಜನತೆಯನ್ನುದ್ದೇಶಿಸಿ ಮಾತನಾಡಿದೆ. ಈಗಾಗಲೇ ನಾವು ನುಡಿದಂತೆ ನಡೆದಿದ್ದೇವೆ ಈ ಬಾರಿ ಲೋಕಸಭೆಯಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾವು ನೀಡಿದ ಆಶ್ವಾಸನೆ ಎಲ್ಲಾ ಇಡೇರಿಸುತ್ತೇವೆ ಎಂದು ಭರವಸೆ ನೀಡಿ ನಮ್ಮ

#ಬೀದರ ಲೋಕಸಭಾ ಕ್ಷೇತ್ರದ #ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ #ಮಂಠಾಳ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ, ಜನತೆಯನ್ನುದ್ದೇಶಿಸಿ ಮಾತನಾಡಿದೆ. ಈಗಾಗಲೇ ನಾವು ನುಡಿದಂತೆ ನಡೆದಿದ್ದೇವೆ ಈ ಬಾರಿ ಲೋಕಸಭೆಯಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾವು ನೀಡಿದ ಆಶ್ವಾಸನೆ ಎಲ್ಲಾ ಇಡೇರಿಸುತ್ತೇವೆ ಎಂದು ಭರವಸೆ ನೀಡಿ ನಮ್ಮ
account_circle
Vijay Singh(@MLCvijaysingh) 's Twitter Profile Photo

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ Sagar Khandre ಅವರ ಪರ ಚುನಾವಣಾ ಪ್ರಚಾರದ ಅಂಗವಾಗಿ ಮತ ಕ್ಷೇತ್ರದ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆ.


DK Shivakumar Randeep Singh Surjewala Siddaramaiah

#ಬೀದರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ @SagarKhandre12 ಅವರ ಪರ ಚುನಾವಣಾ ಪ್ರಚಾರದ ಅಂಗವಾಗಿ #ಬಸವಕಲ್ಯಾಣ ಮತ ಕ್ಷೇತ್ರದ #ಗುಂಡೂರು ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆ. #LokSabhaElection2024 #Basavakalyan #Bidar @DKShivakumar @rssurjewala @siddaramaiah
account_circle
Sagar Khandre(@SagarKhandre12) 's Twitter Profile Photo

ಇಂದು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆಯನ್ನು ಖಂಡಿಸಿ ಬೀದರದ ತಹಸೀಲ್ದಾರ್ ಕಚೇರಿ ಮುಂಭಾಗ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದವರು ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ, ಮೇಣದ ಬತ್ತಿ ಹಚ್ಚಿ, ಮೌನಾಚರಣೆ ಮೂಲಕ ನೇಹಾ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ.

ವಿದ್ಯಾರ್ಥಿನಿ, ಸಹೋದರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ.

ಇಂದು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆಯನ್ನು ಖಂಡಿಸಿ ಬೀದರದ ತಹಸೀಲ್ದಾರ್ ಕಚೇರಿ ಮುಂಭಾಗ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದವರು ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ, ಮೇಣದ ಬತ್ತಿ ಹಚ್ಚಿ, ಮೌನಾಚರಣೆ ಮೂಲಕ ನೇಹಾ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ. ವಿದ್ಯಾರ್ಥಿನಿ, ಸಹೋದರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ.
account_circle
Vijay Singh(@MLCvijaysingh) 's Twitter Profile Photo

ಲೋಕಸಭಾ ಕ್ಷೇತ್ರದ ಮತ ಕ್ಷೇತ್ರದ ಗ್ರಾಮದಲ್ಲಿ ಕಾಂಗ್ರೆಸ್ ಗ್ಯಾರಂಟೀ ಕಾರ್ಡಗಳು ಮನೆ ಮನೆಗೆ ತೆರಳಿ ವಿತರಣೆ ಮಾಡಿ ಬೀದರ ಲೋಕಸಭಾ ಕ್ಷೇತ್ರದಲ್ಲಿ ಸನ್ಮಾನ್ಯ ಶ್ರೀ Sagar Khandre ರವರನ್ನ ಗೆಲ್ಲಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸುವಂತೆ ಎಲ್ಲರಲ್ಲಿ ಮನವಿ ಮಾಡಲಾಯಿತು.

#ಬೀದರ ಲೋಕಸಭಾ ಕ್ಷೇತ್ರದ #ಬಸವಕಲ್ಯಾಣ ಮತ ಕ್ಷೇತ್ರದ #ಬೇಲೂರು ಗ್ರಾಮದಲ್ಲಿ ಕಾಂಗ್ರೆಸ್ ಗ್ಯಾರಂಟೀ ಕಾರ್ಡಗಳು ಮನೆ ಮನೆಗೆ ತೆರಳಿ ವಿತರಣೆ ಮಾಡಿ ಬೀದರ ಲೋಕಸಭಾ ಕ್ಷೇತ್ರದಲ್ಲಿ ಸನ್ಮಾನ್ಯ ಶ್ರೀ @SagarKhandre12 ರವರನ್ನ ಗೆಲ್ಲಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸುವಂತೆ ಎಲ್ಲರಲ್ಲಿ ಮನವಿ ಮಾಡಲಾಯಿತು.
account_circle
Vijay Singh(@MLCvijaysingh) 's Twitter Profile Photo

ಲೋಕಸಭಾ ಕ್ಷೇತ್ರದ ಮತ ಕ್ಷೇತ್ರದ ಗ್ರಾಮದಲ್ಲಿ ಕಾಂಗ್ರೆಸ್ ಗ್ಯಾರಂಟೀ ಕಾರ್ಡಗಳು ಮನೆ ಮನೆಗೆ ತೆರಳಿ ವಿತರಣೆ ಮಾಡಿ ಬೀದರ ಲೋಕಸಭಾ ಕ್ಷೇತ್ರದಲ್ಲಿ ಸನ್ಮಾನ್ಯ ಶ್ರೀ Sagar Khandre ರವರನ್ನ ಗೆಲ್ಲಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸುವಂತೆ ಎಲ್ಲರಲ್ಲಿ ಮನವಿ ಮಾಡಲಾಯಿತು.

#ಬೀದರ ಲೋಕಸಭಾ ಕ್ಷೇತ್ರದ #ಬಸವಕಲ್ಯಾಣ ಮತ ಕ್ಷೇತ್ರದ #ಹುಲಸೂರು ಗ್ರಾಮದಲ್ಲಿ ಕಾಂಗ್ರೆಸ್ ಗ್ಯಾರಂಟೀ ಕಾರ್ಡಗಳು ಮನೆ ಮನೆಗೆ ತೆರಳಿ ವಿತರಣೆ ಮಾಡಿ ಬೀದರ ಲೋಕಸಭಾ ಕ್ಷೇತ್ರದಲ್ಲಿ ಸನ್ಮಾನ್ಯ ಶ್ರೀ @SagarKhandre12 ರವರನ್ನ ಗೆಲ್ಲಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸುವಂತೆ ಎಲ್ಲರಲ್ಲಿ ಮನವಿ ಮಾಡಲಾಯಿತು.
account_circle
Vijay Singh(@MLCvijaysingh) 's Twitter Profile Photo

ಲೋಕಸಭಾ ಚುನಾವಣೆ ನಿಮಿತ್ತ ವಿಧಾನಸಭಾ ಕ್ಷೇತ್ರದ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿ ಬೀದರ ಲೋಕಸಭಾ ಕ್ಷೇತ್ರದಲ್ಲಿ ಸನ್ಮಾನ್ಯ ಶ್ರೀ Sagar Khandre ರವರನ್ನ ಗೆಲ್ಲಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸುವಂತೆ

#ಬೀದರ ಲೋಕಸಭಾ ಚುನಾವಣೆ ನಿಮಿತ್ತ #ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ #ಘೋಟಾಳ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿ ಬೀದರ ಲೋಕಸಭಾ ಕ್ಷೇತ್ರದಲ್ಲಿ ಸನ್ಮಾನ್ಯ ಶ್ರೀ @SagarKhandre12 ರವರನ್ನ ಗೆಲ್ಲಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸುವಂತೆ
account_circle
Vijay Singh(@MLCvijaysingh) 's Twitter Profile Photo

ಲೋಕಸಭಾ ಚುನಾವಣೆ ನಿಮಿತ್ತ ವಿಧಾನಸಭಾ ಕ್ಷೇತ್ರದ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿ ಬೀದರ ಲೋಕಸಭಾ ಕ್ಷೇತ್ರದಲ್ಲಿ ಸನ್ಮಾನ್ಯ ಶ್ರೀ Sagar Khandre ರವರನ್ನ ಗೆಲ್ಲಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸುವಂತೆ

#ಬೀದರ ಲೋಕಸಭಾ ಚುನಾವಣೆ ನಿಮಿತ್ತ #ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ #ಮೊರಖಂಡಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿ ಬೀದರ ಲೋಕಸಭಾ ಕ್ಷೇತ್ರದಲ್ಲಿ ಸನ್ಮಾನ್ಯ ಶ್ರೀ @SagarKhandre12 ರವರನ್ನ ಗೆಲ್ಲಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸುವಂತೆ
account_circle
Vijay Singh(@MLCvijaysingh) 's Twitter Profile Photo

ಲೋಕಸಭಾ ಚುನಾವಣೆ ನಿಮಿತ್ತ ವಿಧಾನಸಭಾ ಕ್ಷೇತ್ರದ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿ ಬೀದರ ಲೋಕಸಭಾ ಕ್ಷೇತ್ರದಲ್ಲಿ ಸನ್ಮಾನ್ಯ ಶ್ರೀ Sagar Khandre ರವರನ್ನ ಗೆಲ್ಲಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸುವಂತೆ

#ಬೀದರ ಲೋಕಸಭಾ ಚುನಾವಣೆ ನಿಮಿತ್ತ #ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ #ಪರತಾಪೂರ್ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿ ಬೀದರ ಲೋಕಸಭಾ ಕ್ಷೇತ್ರದಲ್ಲಿ ಸನ್ಮಾನ್ಯ ಶ್ರೀ @SagarKhandre12 ರವರನ್ನ ಗೆಲ್ಲಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸುವಂತೆ
account_circle
Vijay Singh(@MLCvijaysingh) 's Twitter Profile Photo

ಲೋಕಸಭಾ ಕ್ಷೇತ್ರದ ನಗರದ ವಾರ್ಡ 14 ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಸಾಗರ್ ಖಂಡ್ರೆ ರವರ ಪರ ಮತ ಯಾಚನೆ ಮಾಡಿ ಗ್ಯಾರಂಟೀ ಕಾರ್ಡಗಳು ವಿತರಣೆ ಮಾಡಿ ಬೀದರ ಲೋಕಸಭಾ ಕ್ಷೇತ್ರದಲ್ಲಿ ಸನ್ಮಾನ್ಯ ಶ್ರೀ Sagar Khandre ರವರನ್ನ ಗೆಲ್ಲಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸುವಂತೆ

#ಬೀದರ ಲೋಕಸಭಾ ಕ್ಷೇತ್ರದ #ಬಸವಕಲ್ಯಾಣ ನಗರದ ವಾರ್ಡ 14 ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಸಾಗರ್ ಖಂಡ್ರೆ ರವರ ಪರ ಮತ ಯಾಚನೆ ಮಾಡಿ ಗ್ಯಾರಂಟೀ ಕಾರ್ಡಗಳು ವಿತರಣೆ ಮಾಡಿ ಬೀದರ ಲೋಕಸಭಾ ಕ್ಷೇತ್ರದಲ್ಲಿ ಸನ್ಮಾನ್ಯ ಶ್ರೀ @SagarKhandre12 ರವರನ್ನ ಗೆಲ್ಲಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸುವಂತೆ
account_circle
Vijay Singh(@MLCvijaysingh) 's Twitter Profile Photo

ಲೋಕಸಭಾ ಕ್ಷೇತ್ರದ ನಗರದ ವಾರ್ಡ 07 ರಲ್ಲಿ ಪಕ್ಷದ ಅಭ್ಯರ್ಥಿಯಾದ ಶ್ರೀ ಸಾಗರ್ ಖಂಡ್ರೆ ರವರ ಪರ ಮತ ಯಾಚನೆ ಮಾಡಿ ಗ್ಯಾರಂಟೀ ಕಾರ್ಡಗಳು ವಿತರಣೆ ಮಾಡಿ ಬೀದರ ಲೋಕಸಭಾ ಕ್ಷೇತ್ರದಲ್ಲಿ ಸನ್ಮಾನ್ಯ ಶ್ರೀ Sagar Khandre ರವರನ್ನ ಗೆಲ್ಲಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸುವಂತೆ

#ಬೀದರ ಲೋಕಸಭಾ ಕ್ಷೇತ್ರದ #ಬಸವಕಲ್ಯಾಣ ನಗರದ ವಾರ್ಡ 07 ರಲ್ಲಿ #ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಸಾಗರ್ ಖಂಡ್ರೆ ರವರ ಪರ ಮತ ಯಾಚನೆ ಮಾಡಿ ಗ್ಯಾರಂಟೀ ಕಾರ್ಡಗಳು ವಿತರಣೆ ಮಾಡಿ ಬೀದರ ಲೋಕಸಭಾ ಕ್ಷೇತ್ರದಲ್ಲಿ ಸನ್ಮಾನ್ಯ ಶ್ರೀ @SagarKhandre12 ರವರನ್ನ ಗೆಲ್ಲಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸುವಂತೆ
account_circle
Sagar Khandre(@SagarKhandre12) 's Twitter Profile Photo

ಚಿಂಚೋಳಿ ವಿಧಾನಸಭಾ ಕ್ಷೇತ್ರದ ಟೆಂಗಳ್ಳಿ, ಕೂಡ್ಲಿ, ಅರಣಕಲ್ ಜಿಪಂ ಕ್ಷೇತ್ರಗಳಲ್ಲಿ ಇಂದು ಚುನಾವಣೆ ಪ್ರಚಾರ ನಡೆಸಿ ಮಾತನಾಡಿದೆ.

ಬೀದರದ ಬದಲಾವಣೆಯೇ ಜನತೆ ಸಂಕಲ್ಪ ತೊಟ್ಟಿದ್ದು, ಜನಪರ ಪಕ್ಷ ಕಾಂಗ್ರೆಸ್ ಗೆ ಆಶೀರ್ವದಿಸುತ್ತಿದ್ದಾರೆ.

ಹಾಲಿ ಸಂಸದರು ಅಭಿವೃದ್ಧಿ ಕಾರ್ಯಗಳನ್ನೇ ಕೈಗೊಂಡಿಲ್ಲ. ಹೀಗಾಗಿ ಬೀದರದ ಬದಲಾವಣೆ ಹಾಗೂ ಪ್ರಗತಿಗಾಗಿ

ಚಿಂಚೋಳಿ ವಿಧಾನಸಭಾ ಕ್ಷೇತ್ರದ ಟೆಂಗಳ್ಳಿ, ಕೂಡ್ಲಿ, ಅರಣಕಲ್ ಜಿಪಂ ಕ್ಷೇತ್ರಗಳಲ್ಲಿ ಇಂದು ಚುನಾವಣೆ ಪ್ರಚಾರ ನಡೆಸಿ ಮಾತನಾಡಿದೆ. ಬೀದರದ ಬದಲಾವಣೆಯೇ ಜನತೆ ಸಂಕಲ್ಪ ತೊಟ್ಟಿದ್ದು, ಜನಪರ ಪಕ್ಷ ಕಾಂಗ್ರೆಸ್ ಗೆ ಆಶೀರ್ವದಿಸುತ್ತಿದ್ದಾರೆ. ಹಾಲಿ ಸಂಸದರು ಅಭಿವೃದ್ಧಿ ಕಾರ್ಯಗಳನ್ನೇ ಕೈಗೊಂಡಿಲ್ಲ. ಹೀಗಾಗಿ ಬೀದರದ ಬದಲಾವಣೆ ಹಾಗೂ ಪ್ರಗತಿಗಾಗಿ
account_circle
Sagar Khandre(@SagarKhandre12) 's Twitter Profile Photo

ಬೀದರ ಜಿಲ್ಲೆಯ ಬದಲಾವಣೆ, ಅಭಿವೃದ್ಧಿಗಾಗಿ ಜನತೆ ಒಂದಾಗಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಬೀದರದ ಬಸವೇಶ್ವರ ವೃತ್ತದಿಂದ ಹಮ್ಮಿಕೊಂಡಿದ್ದ ಬೃಹತ್ ಮೆರವಣಿಗೆಯಲ್ಲಿ ನೆರೆದಿದ್ದ ಜನಸ್ತೋಮ ಪ್ರೀತಿಯಿಂದ ಆಶೀರ್ವಾದ ಮಾಡಿದ್ದು, ನನ್ನ ಬಲವನ್ನು ಮತ್ತಷ್ಟು ಹೆಚ್ಚಿಸಿದೆ.

ನಿಮ್ಮ ಪ್ರೀತಿ, ಆಶೀರ್ವಾದವೇ ನನ್ನ ಶಕ್ತಿ.

account_circle
Sagar Khandre(@SagarKhandre12) 's Twitter Profile Photo

ಜನಾಶೀರ್ವಾದವೇ ನನ್ನ ಶಕ್ತಿ. ಅದುವೇ ನನಗೆ ಶ್ರೀರಕ್ಷೆ.

ಇಂದು ನಾಮಪತ್ರ ಸಲ್ಲಿಕೆಗೂ ಮುನ್ನ ಬೀದರದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರರ ಪತ್ರಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದೆ.

ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಹಮ್ಮಿಕೊಂಡಿದ್ದ ಬೃಹತ್ ರೋಡ್ ಶೋ ನಲ್ಲಿ ನೆರದಿದ್ದ ಜನಸ್ತೋಮವೇ ಬೀದರ ಜಿಲ್ಲೆಯ ಜನತೆ

account_circle
Sagar Khandre(@SagarKhandre12) 's Twitter Profile Photo

ಶ್ರೀರಾಮ ಜಯ ರಾಮ ಜಯ ಜಯ ರಾಮ

ನಾಡಿನ ಸಮಸ್ತ ಜನತೆಗೆ ಶ್ರೀರಾಮ ನವಮಿಯ ಹಾರ್ದಿಕ ಶುಭಾಶಯಗಳು.
🚩

account_circle