Chief Electoral Officer, Karnataka(@ceo_karnataka) 's Twitter Profileg
Chief Electoral Officer, Karnataka

@ceo_karnataka

Official Twitter Handle of the Chief Electoral Officer, Karnataka. Visit our website https://t.co/brIgOY7N61 ! Call 1950 !

ID:882836250054602752

linkhttps://ceo.karnataka.gov.in/ calendar_today06-07-2017 05:38:59

4,4K Tweets

28,2K Followers

77 Following

Chief Electoral Officer, Karnataka(@ceo_karnataka) 's Twitter Profile Photo

ಮತಹಬ್ಬದ ಬಿಸಿ ಏರ್ತೈತಿ. ಇನ್ನೇನು 6 ದಿನಗಳು ಅಷ್ಟ ಉಳಿದೈತಿ. ಮುಂದ ಬಂದು ಮತದಾನ ಮಾಡ್ರಿಪಾ…

ಚುನಾವಣಾ ಪರ್ವ, ದೇಶದ ಗರ್ವ 🇮🇳






ಮತಹಬ್ಬದ ಬಿಸಿ ಏರ್ತೈತಿ. ಇನ್ನೇನು 6 ದಿನಗಳು ಅಷ್ಟ ಉಳಿದೈತಿ. ಮುಂದ ಬಂದು ಮತದಾನ ಮಾಡ್ರಿಪಾ… ಚುನಾವಣಾ ಪರ್ವ, ದೇಶದ ಗರ್ವ 🇮🇳 #ceokarnataka #LokaSabhaElection2024 #Election2024 #YourVoteYourVoice #VotingMatters #voting #ElectionDay #DeshkaGarv #voteindia #6daystogo
account_circle
Chief Electoral Officer, Karnataka(@ceo_karnataka) 's Twitter Profile Photo

ಸಮಸ್ಯೆಗಳಿಗೆ ನಮ್ಮ ಬೆರಳಂಚಿನಲ್ಲಿ ಪರಿಹಾರ ಇರುವಾಗ ಬೇರೆ ಅವರ ಕಡೆ ಇನ್ನು ಎಷ್ಟು ದಿನ ಅಂತಾ ಬೆರಳು ತೋರಿಸುವುದು? ಮತದಾನ ಮಾಡೋಣ ನಮ್ಮ ಜವಾಬ್ದಾರಿಯನ್ನು ನಿಭಾಯಿಸೋಣ.






ಸಮಸ್ಯೆಗಳಿಗೆ ನಮ್ಮ ಬೆರಳಂಚಿನಲ್ಲಿ ಪರಿಹಾರ ಇರುವಾಗ ಬೇರೆ ಅವರ ಕಡೆ ಇನ್ನು ಎಷ್ಟು ದಿನ ಅಂತಾ ಬೆರಳು ತೋರಿಸುವುದು? ಮತದಾನ ಮಾಡೋಣ ನಮ್ಮ ಜವಾಬ್ದಾರಿಯನ್ನು ನಿಭಾಯಿಸೋಣ. #ceokarnataka #LokaSabhaElection2024 #Election2024 #YourVoteYourVoice #VotingMatters #voting #ElectionDay #DeshkaGarv #voteindia
account_circle
Chief Electoral Officer, Karnataka(@ceo_karnataka) 's Twitter Profile Photo

ಬೆಳಗಾವಿ ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ಮತದಾನದ ಜಾಗೃತಿಗಾಗಿ ಹಾಟ್ ಏರ್ ಬಲೂನ್ ಹಾರಾಟ ಹಾಗೂ ಬೆಳಗಾವಿ ಜಿಲ್ಲೆ ಮತದಾನ ಜಾಗೃತಿ ಮಾಸ್ಕಾಟ ಅನಾವರಣ ಕಾರ್ಯಕ್ರಮಕ್ಕ್ ಜಿಲ್ಲಾಧಿಕಾರಿಗಳು ಹಾಗೂ ಜಿಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬೆಳಗಾವಿ ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ಮತದಾನದ ಜಾಗೃತಿಗಾಗಿ ಹಾಟ್ ಏರ್ ಬಲೂನ್ ಹಾರಾಟ ಹಾಗೂ ಬೆಳಗಾವಿ ಜಿಲ್ಲೆ ಮತದಾನ ಜಾಗೃತಿ ಮಾಸ್ಕಾಟ ಅನಾವರಣ ಕಾರ್ಯಕ್ರಮಕ್ಕ್ ಜಿಲ್ಲಾಧಿಕಾರಿಗಳು ಹಾಗೂ ಜಿಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. #ceokarnataka #Lokasabha
account_circle
Chief Electoral Officer, Karnataka(@ceo_karnataka) 's Twitter Profile Photo

ಮತಹಬ್ಬ ಬರ್ತೈತಿ ರೀ. ನಿಮ್ಮ ಹಕ್ಕನ್ನು ಚಲಾಯಿಸೋ ಸಮಯ ಬಂತು ನೋಡ್ರಿ. ತಪ್ಪದೇ ಬನ್ನಿ ಮತದಾನ ಮಾಡಿ.






ಮತಹಬ್ಬ ಬರ್ತೈತಿ ರೀ. ನಿಮ್ಮ ಹಕ್ಕನ್ನು ಚಲಾಯಿಸೋ ಸಮಯ ಬಂತು ನೋಡ್ರಿ. ತಪ್ಪದೇ ಬನ್ನಿ ಮತದಾನ ಮಾಡಿ. #Ceokarnataka #LokaSabhaElection2024 #Election2024 #YourVoteYourVoice #VotingMatters #voting #ElectionDay #DeshkaGarv #voteindia #hodirihalgi
account_circle
Chief Electoral Officer, Karnataka(@ceo_karnataka) 's Twitter Profile Photo

ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮೇ. 07 ರಂದು ಜರುಗುವ ಮತದಾನದಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸಿ ಹಾಗೂ ನಿಮ್ಮ ಕುಟುಂಬದ ಎಲ್ಲಾ ಅರ್ಹ ಮತದಾರರು ಸಹ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಕರೆ ನೀಡಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮೇ. 07 ರಂದು ಜರುಗುವ ಮತದಾನದಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸಿ ಹಾಗೂ ನಿಮ್ಮ ಕುಟುಂಬದ ಎಲ್ಲಾ ಅರ್ಹ ಮತದಾರರು ಸಹ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಕರೆ ನೀಡಿದರು. #ceokarnataka
account_circle
Chief Electoral Officer, Karnataka(@ceo_karnataka) 's Twitter Profile Photo

ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಧಾರವಾಡ ಜಿಲ್ಲಾಡಳಿತ ನಗರದ ಆರ್.ಎಲ್.ಎಸ್. ಪಿಯು ಕಾಲೇಜದಲ್ಲಿ ಸ್ಥಪಿಸಿರುವ ಅಂಚೆ ಮತಪತ್ರ ವಿನಿಮಯ ಕೇಂದ್ರಕ್ಕೆ ವಿವಿಧ ಜಿಲ್ಲೆಗಳಿಂದ ಅಂಚೆಮತಪತ್ರಗಳ ವಿನಿಮಯಕ್ಕಾಗಿ ಅಂಚೆಮತಪತ್ರಗಳೊಂದಿಗೆ ಚುನಾವಣಾ ಸಿಬ್ಬಂದಿ ಆಗಮಿಸಿ, ವಿನಿಮಯ ಮಾಡಿಕೊಂಡರು.

Election Commission of India
Spokesperson ECI

account_circle
Chief Electoral Officer, Karnataka(@ceo_karnataka) 's Twitter Profile Photo

ಮೇ 7ರಂದು ರಾಜ್ಯದಲ್ಲಿ ನಡೆಯಲಿರುವ ಮೂರನೇ ಹಂತದ ಚುನಾವಣೆಯ ಅಂಗವಾಗಿ ಬಳ್ಳಾರಿಯ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲು ‘ನಮ್ಮ ನಡೆ ಮತ್ತಗಟ್ಟೆಯ ಕಡೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹಾಗು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಮೇ 7ರಂದು ರಾಜ್ಯದಲ್ಲಿ ನಡೆಯಲಿರುವ ಮೂರನೇ ಹಂತದ ಚುನಾವಣೆಯ ಅಂಗವಾಗಿ ಬಳ್ಳಾರಿಯ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲು ‘ನಮ್ಮ ನಡೆ ಮತ್ತಗಟ್ಟೆಯ ಕಡೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹಾಗು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
account_circle
Chief Electoral Officer, Karnataka(@ceo_karnataka) 's Twitter Profile Photo

ಮತದಾನ ಮಾಡುವ ಮೂಲಕ ದೇಶದ ಪರ ನಿಲ್ಲಿರಿ.ಆದರ್ಶ ನಾಗರಿಕನಾಗಿ ನಿಮ್ಮ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿ.






ಮತದಾನ ಮಾಡುವ ಮೂಲಕ ದೇಶದ ಪರ ನಿಲ್ಲಿರಿ.ಆದರ್ಶ ನಾಗರಿಕನಾಗಿ ನಿಮ್ಮ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿ. #ceokarnataka #LokaSabhaElection2024 #Election2024 #YourVoteYourVoice #VotingMatters #voting #ElectionDay #DeshkaGarv #voteindia
account_circle
Chief Electoral Officer, Karnataka(@ceo_karnataka) 's Twitter Profile Photo

ವಿಜಯಪುರ ತಲ್ಲೂಕಿನಲ್ಲಿ ಲೋಕಸಭಾ ಚುನಾವಣೆಯ ಅಂಗವಾಗಿ ನಮ್ಮ ನಡೆ ಮತಗಟ್ಟೆ ಕಡೆ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಸಮಾರಂಭಕ್ಕೆ ಜಿಲ್ಲಾ ಚುನಾವಣಾಧಿಕಾರಿಗಳಾದ ಶ್ರೀ. ಟಿ. ಭೂಬಾಲನ್ ರವರು ಚಾಲನೆ ನೀಡಿದರು. ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ ಮಾಡಬೇಕೆಂಬ ನಿಟ್ಟಿನಲ್ಲಿ ಈ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ವಿಜಯಪುರ ತಲ್ಲೂಕಿನಲ್ಲಿ ಲೋಕಸಭಾ ಚುನಾವಣೆಯ ಅಂಗವಾಗಿ ನಮ್ಮ ನಡೆ ಮತಗಟ್ಟೆ ಕಡೆ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಸಮಾರಂಭಕ್ಕೆ ಜಿಲ್ಲಾ ಚುನಾವಣಾಧಿಕಾರಿಗಳಾದ ಶ್ರೀ. ಟಿ. ಭೂಬಾಲನ್ ರವರು ಚಾಲನೆ ನೀಡಿದರು. ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ ಮಾಡಬೇಕೆಂಬ ನಿಟ್ಟಿನಲ್ಲಿ ಈ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. #ceokar
account_circle
Chief Electoral Officer, Karnataka(@ceo_karnataka) 's Twitter Profile Photo

ಕನ್ನಡ ಚಿತ್ರರಂಗದ ಹೆಸರಾಂತ ನಟರಾದ ಪ್ರೇಮ್ ರವರು ಮತದಾನದ ಮಹತ್ವದ ಕುರಿತು ನಾಡಿನ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ.

Election Commission of India
Spokesperson ECI






account_circle
Chief Electoral Officer, Karnataka(@ceo_karnataka) 's Twitter Profile Photo

ಕನ್ನಡ ಚಿತ್ರರಂಗದ ಖ್ಯಾತ ನಟ ಮತ್ತು ನಿರ್ದೇಶಕರಾದ ದುನಿಯಾ ವಿಜಯ್ ರವರು ರಾಜ್ಯದ ಜನರಿಗೆ ತಪ್ಪದೆ ಮತ ಚಲಾಯಿಸಲು ಕೋರಿದ್ದಾರೆ.

Election Commission of India
Spokesperson ECI






account_circle
Chief Electoral Officer, Karnataka(@ceo_karnataka) 's Twitter Profile Photo

ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಅಂಗವಾಗಿ ಧಾರವಾಡ ಜಿಲ್ಲೆಯಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಶ್ರೀಮತಿ ದಿವ್ಯಾ ಪ್ರಭು ಜಿ. ಆರ್. ಜೆ, ಐ ಎ ಎಸ್ ಮತಗೆಟ್ಟೆಯನ್ನು ಉದ್ಘಾಟಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

account_circle
Chief Electoral Officer, Karnataka(@ceo_karnataka) 's Twitter Profile Photo

ಸಾರ್ವತ್ರಿಕ ಲೋಕಸಭಾ ಹಾಗೂ ಶೋರಾಪುರ ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಮತ್ತು ಧ್ವಜಾರೋಹಣ ಕಾರ್ಯಕ್ರಮವನ್ನು ಯಾದಗಿರಿ ಜಿಲ್ಲಾ ಚುನಾವಣಾಧಿಕಾರಿ ಡಾ. ಸುಶೀಲ ಬಿ ಅವರ ಉಪಸ್ಥಿತಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.

@ecisveep


ಸಾರ್ವತ್ರಿಕ ಲೋಕಸಭಾ ಹಾಗೂ ಶೋರಾಪುರ ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಮತ್ತು ಧ್ವಜಾರೋಹಣ ಕಾರ್ಯಕ್ರಮವನ್ನು ಯಾದಗಿರಿ ಜಿಲ್ಲಾ ಚುನಾವಣಾಧಿಕಾರಿ ಡಾ. ಸುಶೀಲ ಬಿ ಅವರ ಉಪಸ್ಥಿತಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. @ecisveep #ceokarnataka #yadgiri #LokSabha
account_circle