Darshan Thoogudeepa(@dasadarshan) 's Twitter Profileg
Darshan Thoogudeepa

@dasadarshan

Be Good And Do Good.

ID:850599174

linkhttps://www.facebook.com/NimmaPreethiyaDasaDarshan/ calendar_today28-09-2012 06:59:35

3,9K Tweets

1,2M Followers

50 Following

Darshan Thoogudeepa(@dasadarshan) 's Twitter Profile Photo

ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ ೨೩ ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ.

ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ ೨೩ ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ. #JusticeForNehaHiremath
account_circle
Darshan Thoogudeepa(@dasadarshan) 's Twitter Profile Photo

ಶ್ರೀರಾಮನ ಕೃಪೆ ಸದಾ ನಿಮ್ಮ ಹಾಗೂ ನಿಮ್ಮ ಕುಟುಂಬದ ಮೇಲಿರಲಿ. ಸರ್ವರಿಗೂ ಶ್ರೀ ರಾಮನವಮಿಯ ಹಾರ್ದಿಕ ಶುಭಾಶಯಗಳು

ಶ್ರೀರಾಮನ ಕೃಪೆ ಸದಾ ನಿಮ್ಮ ಹಾಗೂ ನಿಮ್ಮ ಕುಟುಂಬದ ಮೇಲಿರಲಿ. ಸರ್ವರಿಗೂ ಶ್ರೀ ರಾಮನವಮಿಯ ಹಾರ್ದಿಕ ಶುಭಾಶಯಗಳು
account_circle
Darshan Thoogudeepa(@dasadarshan) 's Twitter Profile Photo

ಕನ್ನಡ ಚಿತ್ರರಂಗದ ಧೀಮಂತ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಜನಮೆಚ್ಚಿದ ಹಾಸ್ಯನಟ 'ಪ್ರಚಂಡ ಕುಳ್ಳ'ನಾಗಿ ೫ ದಶಕಗಳು ಸೇವೆಸಲ್ಲಿಸಿದ ನಮ್ಮೆಲ್ಲರ ಪ್ರೀತಿಯ ದ್ವಾರಕೀಶ್ ಸರ್ ರವರು ಇಂದು ಇಹಲೋಕ ತ್ಯಜಿಸಿದ್ದಾರೆ 🙏🏾 ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ

ಕನ್ನಡ ಚಿತ್ರರಂಗದ ಧೀಮಂತ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಜನಮೆಚ್ಚಿದ ಹಾಸ್ಯನಟ 'ಪ್ರಚಂಡ ಕುಳ್ಳ'ನಾಗಿ ೫ ದಶಕಗಳು ಸೇವೆಸಲ್ಲಿಸಿದ ನಮ್ಮೆಲ್ಲರ ಪ್ರೀತಿಯ ದ್ವಾರಕೀಶ್ ಸರ್ ರವರು ಇಂದು ಇಹಲೋಕ ತ್ಯಜಿಸಿದ್ದಾರೆ 🙏🏾 ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ
account_circle
Darshan Thoogudeepa(@dasadarshan) 's Twitter Profile Photo

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು. ದೇವರು ನಿಮ್ಮ ಬದುಕಿನಲ್ಲಿ ಸಂತೋಷ ಮತ್ತು ಅದೃಷ್ಟ ತುಂಬಲಿ.

account_circle
Darshan Thoogudeepa(@dasadarshan) 's Twitter Profile Photo

ನಿಮ್ಮ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸು ಸಿಗಲಿ, ನೀವು ಉತ್ತಮ ಆರೋಗ್ಯ ಮತ್ತು ಸಂತೋಷದಿಂದ ಜೀವಿಸುವಂತಾಗಲಿ.
ಯುಗಾದಿ ಹಬ್ಬದ ಶುಭಾಶಯಗಳು!

account_circle
Darshan Thoogudeepa(@dasadarshan) 's Twitter Profile Photo

ಒಳ್ಳೆ ಮೇಕಿಂಗ್, ಹಾಡು, ನೃತ್ಯ ಒಳಗೊಂಡಿರುವ ಕನ್ನಡ ಕಲಾವಿದರ 'ಜಾಜಿ' ಆಲ್ಬಮ್ ಹಾಡು ಬಿಡುಗಡೆಯಾಗಿದೆ.
ಹೊಸ ಪ್ರತಿಭೆಗಳಿಗೆ ಒಳ್ಳೆಯದಾಗಲಿ 🙂
Official Video Song is
Link : youtu.be/vvnUJv366pE

ಒಳ್ಳೆ ಮೇಕಿಂಗ್, ಹಾಡು, ನೃತ್ಯ ಒಳಗೊಂಡಿರುವ ಕನ್ನಡ ಕಲಾವಿದರ 'ಜಾಜಿ' ಆಲ್ಬಮ್ ಹಾಡು ಬಿಡುಗಡೆಯಾಗಿದೆ. ಹೊಸ ಪ್ರತಿಭೆಗಳಿಗೆ ಒಳ್ಳೆಯದಾಗಲಿ 🙂 #Jaaji Official Video Song is #Outnow Link : youtu.be/vvnUJv366pE
account_circle
Darshan Thoogudeepa(@dasadarshan) 's Twitter Profile Photo

ನಮ್ಮ ಮೆಜೆಸ್ಟಿಕ್ ಚಿತ್ರದ ನಿರ್ಮಾಪಕರಾದ ಎಮ್.ಜಿ. ರಾಮಮೂರ್ತಿ ಹಾಗೂ ಮಿಲನ ಪ್ರಕಾಶ್ ರವರಿಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ನಿಮ್ಮ ಜನ್ಮದಿನವು ನಿಮಗೆ ತುಂಬಾ ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರಲಿ! ನಿಮ್ಮ ಇಷ್ಟಾರ್ಥಗಳೆಲ್ಲಾ ಆದಷ್ಟು ಬೇಗ ಈಡೇರಲಿ 🙂

ನಮ್ಮ ಮೆಜೆಸ್ಟಿಕ್ ಚಿತ್ರದ ನಿರ್ಮಾಪಕರಾದ ಎಮ್.ಜಿ. ರಾಮಮೂರ್ತಿ ಹಾಗೂ ಮಿಲನ ಪ್ರಕಾಶ್ ರವರಿಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ನಿಮ್ಮ ಜನ್ಮದಿನವು ನಿಮಗೆ ತುಂಬಾ ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರಲಿ! ನಿಮ್ಮ ಇಷ್ಟಾರ್ಥಗಳೆಲ್ಲಾ ಆದಷ್ಟು ಬೇಗ ಈಡೇರಲಿ 🙂
account_circle
Darshan Thoogudeepa(@dasadarshan) 's Twitter Profile Photo

ಶಿವನು ನಿಮಗೆ ಆರೋಗ್ಯ, ಸಂಪತ್ತು ಮತ್ತು ಸಮೃದ್ಧಿಯನ್ನು ನೀಡಲಿ. ಸಮಸ್ತ ನಾಡಿನ ಜನತೆಗೆ ಮಹಾಶಿವರಾತ್ರಿಯ ಹಾರ್ದಿಕ ಶುಭಾಶಯಗಳು

ಶಿವನು ನಿಮಗೆ ಆರೋಗ್ಯ, ಸಂಪತ್ತು ಮತ್ತು ಸಮೃದ್ಧಿಯನ್ನು ನೀಡಲಿ. ಸಮಸ್ತ ನಾಡಿನ ಜನತೆಗೆ ಮಹಾಶಿವರಾತ್ರಿಯ ಹಾರ್ದಿಕ ಶುಭಾಶಯಗಳು
account_circle
Darshan Thoogudeepa(@dasadarshan) 's Twitter Profile Photo

ನನ್ನ ಪ್ರೀತಿಯ ಕೋರಿಕೆಗೆ ಬೆಲೆಕೊಟ್ಟು ಶಾಂತ ರೀತಿಯಲ್ಲಿ ಹುಟ್ಟುಹಬ್ಬದ ಆಚರಣೆಗೆ ಸಹಕರಿಸಿದ ಅಭಿಮಾನಿ ವರ್ಗಕ್ಕೆ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ನನ್ನ ಹೃದಯಪೂರ್ವಕ ವಂದನೆಗಳು. ನನ್ನ ಹುಟ್ಟುಹಬ್ಬಕ್ಕೆ ಶುಭಾಶಯಗಳು ತಿಳಿಸಿದ ಪ್ರಿಯ ಬಂಧು-ಮಿತ್ರರು, ಚಿತ್ರರಂಗದ ಸ್ನೇಹಿತರು, ಎಲ್ಲಾ ಮೀಡಿಯಾ ಮಿತ್ರರು, ರಾಜಕೀಯ ಗಣ್ಯರು, ಪ್ರೀತಿಯ

ನನ್ನ ಪ್ರೀತಿಯ ಕೋರಿಕೆಗೆ ಬೆಲೆಕೊಟ್ಟು ಶಾಂತ ರೀತಿಯಲ್ಲಿ ಹುಟ್ಟುಹಬ್ಬದ ಆಚರಣೆಗೆ ಸಹಕರಿಸಿದ ಅಭಿಮಾನಿ ವರ್ಗಕ್ಕೆ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ನನ್ನ ಹೃದಯಪೂರ್ವಕ ವಂದನೆಗಳು. ನನ್ನ ಹುಟ್ಟುಹಬ್ಬಕ್ಕೆ ಶುಭಾಶಯಗಳು ತಿಳಿಸಿದ ಪ್ರಿಯ ಬಂಧು-ಮಿತ್ರರು, ಚಿತ್ರರಂಗದ ಸ್ನೇಹಿತರು, ಎಲ್ಲಾ ಮೀಡಿಯಾ ಮಿತ್ರರು, ರಾಜಕೀಯ ಗಣ್ಯರು, ಪ್ರೀತಿಯ
account_circle
Darshan Thoogudeepa(@dasadarshan) 's Twitter Profile Photo

ನಮ್ಮ ಮುಂದಿನ ಚಿತ್ರ ಫಸ್ಟ್ ಲುಕ್ ಟೀಸರ್ ಇದೇ ಫೆಬ್ರವರಿ 15 ರಾತ್ರಿ 11:59ಕ್ಕೆ ಬಿಡುಗಡೆಯಾಗಲಿದೆ. ನಿಮ್ಮ ಪ್ರೀತಿ-ಪ್ರೋತ್ಸಾಹಕ್ಕೆ ಈ ದಾಸ ಸದಾ ಆಭಾರಿ 🙏
Vaishno studios Saregama South

ನಮ್ಮ ಮುಂದಿನ ಚಿತ್ರ #DevilTheHero ಫಸ್ಟ್ ಲುಕ್ ಟೀಸರ್ ಇದೇ ಫೆಬ್ರವರಿ 15 ರಾತ್ರಿ 11:59ಕ್ಕೆ ಬಿಡುಗಡೆಯಾಗಲಿದೆ. ನಿಮ್ಮ ಪ್ರೀತಿ-ಪ್ರೋತ್ಸಾಹಕ್ಕೆ ಈ ದಾಸ ಸದಾ ಆಭಾರಿ 🙏 @Vaishnostudios_ @saregamasouth
account_circle
Darshan Thoogudeepa(@dasadarshan) 's Twitter Profile Photo

ರಾಯಣ್ಣ ಹುಟ್ಟಿದರೆ ಸ್ವಾತಂತ್ರೋತ್ಸವ, ಗಲ್ಲಿಗೇರಿದರೆ ಗಣರಾಜ್ಯೋತ್ಸವ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರ ಹುತಾತ್ಮ ದಿನದಂದು ಶತ ಶತ ನಮನಗಳು....🙏🙏🙏

ಸಮಸ್ತ ನಾಡಿನ ಜನತೆಗೆ ೭೫ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಷಯಗಳು...
Happy Republic Day🇮🇳

ರಾಯಣ್ಣ ಹುಟ್ಟಿದರೆ ಸ್ವಾತಂತ್ರೋತ್ಸವ, ಗಲ್ಲಿಗೇರಿದರೆ ಗಣರಾಜ್ಯೋತ್ಸವ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರ ಹುತಾತ್ಮ ದಿನದಂದು ಶತ ಶತ ನಮನಗಳು....🙏🙏🙏 ಸಮಸ್ತ ನಾಡಿನ ಜನತೆಗೆ ೭೫ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಷಯಗಳು... Happy Republic Day🇮🇳
account_circle
Darshan Thoogudeepa(@dasadarshan) 's Twitter Profile Photo

ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ.
ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ.

ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ. ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ.
account_circle
Darshan Thoogudeepa(@dasadarshan) 's Twitter Profile Photo

ತ್ರಿವಿಧ ದಾಸೋಹಿಗಳೆಂದೇ ಜನರ ಮನೆಮನಗಳಲ್ಲಿ ನೆಲೆಯಾಗಿರುವ ಆದಿಚುಂಚನಗಿರಿ ಮಠದ ಶ್ರೀ ಡಾ||ಬಾಲಗಂಗಾಧರನಾಥ ಸ್ವಾಮಿಗಳು ಧಾರ್ವಿುಕ, ಶೈಕ್ಷಣಿಕ, ಸಾಮಾಜಿಕ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಅವಿಸ್ಮರಣೀಯ ಸೇವೆ ಮಾಡಿದ್ದಾರೆ. ಇಂದು ಈ ಜಗದ್ಗುರುಗಳ ಪುಣ್ಯಸ್ಮರಣೆ 🙏

ತ್ರಿವಿಧ ದಾಸೋಹಿಗಳೆಂದೇ ಜನರ ಮನೆಮನಗಳಲ್ಲಿ ನೆಲೆಯಾಗಿರುವ ಆದಿಚುಂಚನಗಿರಿ ಮಠದ ಶ್ರೀ ಡಾ||ಬಾಲಗಂಗಾಧರನಾಥ ಸ್ವಾಮಿಗಳು ಧಾರ್ವಿುಕ, ಶೈಕ್ಷಣಿಕ, ಸಾಮಾಜಿಕ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಅವಿಸ್ಮರಣೀಯ ಸೇವೆ ಮಾಡಿದ್ದಾರೆ. ಇಂದು ಈ ಜಗದ್ಗುರುಗಳ ಪುಣ್ಯಸ್ಮರಣೆ 🙏
account_circle
Darshan Thoogudeepa(@dasadarshan) 's Twitter Profile Photo

ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ

ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ
account_circle