Prajwal Revanna(@iPrajwalRevanna) 's Twitter Profileg
Prajwal Revanna

@iPrajwalRevanna

ಕನ್ನಡಿಗ, Member Of Parliament From Hassan, @Janatadal_S

ID:1205524556632358914

linkhttps://instagram.com/iprajwalrevanna?igshid=1k351ghyo411e calendar_today13-12-2019 16:27:18

1,3K Tweets

17,3K Followers

104 Following

Prajwal Revanna(@iPrajwalRevanna) 's Twitter Profile Photo

ಶ್ರೀ C T Ravi 🇮🇳 ಸಿ ಟಿ ರವಿ (Modi Ka Parivar) ಅವರೇ,
ನಿಮ್ಮ ಆಗಮನ ಮೋದಿ ಜೀ ಅವರನ್ನು ಮತ್ತೊಮ್ಮೆಪ್ರಧಾನಿ ಮಾಡಲು ನಮಗೆ ಇನ್ನಷ್ಟು ಸ್ಪೂರ್ತಿ, ಚೈತನ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಕ್ಕೆ ಮತ್ತಷ್ಟು ಬಲ ತಂದಿದೆ.

account_circle
Prajwal Revanna(@iPrajwalRevanna) 's Twitter Profile Photo

ಲೋಕಸಭಾ ಚುನಾವಣೆ ಪ್ರಚಾರ ಕಾರ್ಯಕ್ರಮದ ಅಂಗವಾಗಿ ಇಂದು ಬೇಲೂರು ವಿಧಾನಸಭಾ ಕ್ಷೇತ್ರದ ಗೆಂಡೆಹಳ್ಳಿ ಸರ್ಕಲ್‌ನಲ್ಲಿ ಇಂದು ಪ್ರಚಾರ ಕಾರ್ಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಸಿ. ಟಿ. ರವಿ ಅವರು, ಬೇಲೂರು ಶಾಸಕರಾದ ಶ್ರೀ ಹೆಚ್. ಕೆ. ಸುರೇಶ್, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಲಿಂಗೇಶ್, ಬಿಜೆಪಿ ಜಿಲ್ಲಾಧ್ಯಕ್ಷರಾದ…

ಲೋಕಸಭಾ ಚುನಾವಣೆ ಪ್ರಚಾರ ಕಾರ್ಯಕ್ರಮದ ಅಂಗವಾಗಿ ಇಂದು ಬೇಲೂರು ವಿಧಾನಸಭಾ ಕ್ಷೇತ್ರದ ಗೆಂಡೆಹಳ್ಳಿ ಸರ್ಕಲ್‌ನಲ್ಲಿ ಇಂದು ಪ್ರಚಾರ ಕಾರ್ಯ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಸಿ. ಟಿ. ರವಿ ಅವರು, ಬೇಲೂರು ಶಾಸಕರಾದ ಶ್ರೀ ಹೆಚ್. ಕೆ. ಸುರೇಶ್, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಲಿಂಗೇಶ್, ಬಿಜೆಪಿ ಜಿಲ್ಲಾಧ್ಯಕ್ಷರಾದ…
account_circle
Prajwal Revanna(@iPrajwalRevanna) 's Twitter Profile Photo

ಲೋಕಸಭಾ ಚುನಾವಣೆ ಅಂಗವಾಗಿ ಇಂದು ಸಕಲೇಶಪುರ ವಿಧಾನಸಭಾ ಕ್ಷೇತ್ರದ ಚಂಗಡೀಹಳ್ಳಿ, ವನಗೂರು, ಹೆತ್ತೂರಿನಲ್ಲಿ ಪ್ರಚಾರ ಸಭೆಗಳನ್ನು ನಡೆಸಿ ಮತಯಾಚನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್. ಡಿ. ದೇವೇಗೌಡರು, ಮಾಜಿ ಸಚಿವರಾದ ಶ್ರೀ ಸಿ.ಟಿ.ರವಿ ಅವರು, ರಾಜ್ಯಸಭಾ ಸದಸ್ಯರಾದ ಶ್ರೀ ಜಗ್ಗೇಶ್ ಅವರು, ಸಕಲೇಶಪುರ ಶಾಸಕರಾದ…

ಲೋಕಸಭಾ ಚುನಾವಣೆ ಅಂಗವಾಗಿ ಇಂದು ಸಕಲೇಶಪುರ ವಿಧಾನಸಭಾ ಕ್ಷೇತ್ರದ ಚಂಗಡೀಹಳ್ಳಿ, ವನಗೂರು, ಹೆತ್ತೂರಿನಲ್ಲಿ ಪ್ರಚಾರ ಸಭೆಗಳನ್ನು ನಡೆಸಿ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್. ಡಿ. ದೇವೇಗೌಡರು, ಮಾಜಿ ಸಚಿವರಾದ ಶ್ರೀ ಸಿ.ಟಿ.ರವಿ ಅವರು, ರಾಜ್ಯಸಭಾ ಸದಸ್ಯರಾದ ಶ್ರೀ ಜಗ್ಗೇಶ್ ಅವರು, ಸಕಲೇಶಪುರ ಶಾಸಕರಾದ…
account_circle
Prajwal Revanna(@iPrajwalRevanna) 's Twitter Profile Photo

ಶ್ರೀ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ನವರ ಪುಣ್ಯಸ್ಮರಣೆಯಂದು ಅವರಿಗೆ ಅನಂತ ಪ್ರಣಾಮಗಳು.

ಶ್ರೀ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ನವರ ಪುಣ್ಯಸ್ಮರಣೆಯಂದು ಅವರಿಗೆ ಅನಂತ ಪ್ರಣಾಮಗಳು. #SirMVishveshwaraiah
account_circle
Prajwal Revanna(@iPrajwalRevanna) 's Twitter Profile Photo

ಲೋಕಸಭಾ ಚುನಾವಣೆ ಅಂಗವಾಗಿ ಅರಕಲಗೂಡು ಕ್ಷೇತ್ರದ ರಾಮನಾಥಪುರದಲ್ಲಿ ನಡೆದ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಸಭೆಯ ಕಿರುನೋಟ.

account_circle
Prajwal Revanna(@iPrajwalRevanna) 's Twitter Profile Photo

ಲೋಕಸಭಾ ಚುನಾವಣೆ ಅಂಗವಾಗಿ ಇಂದು ಅರಕಲಗೂಡಿನಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್. ಡಿ. ಕುಮಾರಸ್ವಾಮಿ, ಮಾಜಿ ಸಚಿವರು ಹಾಗೂ ಹೊಳೆನರಸೀಪುರ ಶಾಸಕರಾದ ಶ್ರೀ ಹೆಚ್. ಡಿ. ರೇವಣ್ಣನವರು, ಎಂಎಲ್‌ಸಿ ಶ್ರೀ ವಿಶ್ವನಾಥ್, ಮಾಜಿ‌ ಸಚಿವರಾದ…

ಲೋಕಸಭಾ ಚುನಾವಣೆ ಅಂಗವಾಗಿ ಇಂದು ಅರಕಲಗೂಡಿನಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್. ಡಿ. ಕುಮಾರಸ್ವಾಮಿ, ಮಾಜಿ ಸಚಿವರು ಹಾಗೂ ಹೊಳೆನರಸೀಪುರ ಶಾಸಕರಾದ ಶ್ರೀ ಹೆಚ್. ಡಿ. ರೇವಣ್ಣನವರು, ಎಂಎಲ್‌ಸಿ ಶ್ರೀ ವಿಶ್ವನಾಥ್, ಮಾಜಿ‌ ಸಚಿವರಾದ…
account_circle
Prajwal Revanna(@iPrajwalRevanna) 's Twitter Profile Photo

ದೇವರು ನಿಮಗೆ ಶಾಂತಿ, ನೆಮ್ಮದಿ, ಸಂತೋಷ ಮತ್ತು ಸಮೃದ್ಧಿಯ ಆಶೀರ್ವಾದ ನೀಡಿ ಹರಸಲಿ. ಪವಿತ್ರ ರಂಜಾನ್‌ ಮಾಸ ನಿಮ್ಮ ಮನ ಮನೆಗಳಲ್ಲಿ ಖುಷಿ ನೆಲೆಗೊಳ್ಳುವಂತೆ ಮಾಡಲಿ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ರಂಜಾನ್ ಹಬ್ಬದ ಶುಭಾಶಯಗಳು.

ದೇವರು ನಿಮಗೆ ಶಾಂತಿ, ನೆಮ್ಮದಿ, ಸಂತೋಷ ಮತ್ತು ಸಮೃದ್ಧಿಯ ಆಶೀರ್ವಾದ ನೀಡಿ ಹರಸಲಿ. ಪವಿತ್ರ ರಂಜಾನ್‌ ಮಾಸ ನಿಮ್ಮ ಮನ ಮನೆಗಳಲ್ಲಿ ಖುಷಿ ನೆಲೆಗೊಳ್ಳುವಂತೆ ಮಾಡಲಿ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ರಂಜಾನ್ ಹಬ್ಬದ ಶುಭಾಶಯಗಳು. #Eid_Mubarak
account_circle
Prajwal Revanna(@iPrajwalRevanna) 's Twitter Profile Photo

ಲೋಕಸಭಾ ಚುನಾವಣೆ ಅಂಗವಾಗಿ ನಮ್ಮ ಹಾಸನದ ಬೇಲೂರು ತಾಲ್ಲೂಕಿನ ಹಳೇಬೀಡಿನಲ್ಲಿ ಇಂದು ನಡೆದ ವೀರಶೈವ ಸಮಾಜದ ಮುಖಂಡರ ಸಭೆಯಲ್ಲಿ ಭಾಗವಹಿಸಲಾಯಿತು. ಈ ಸಭೆಯಲ್ಲಿ ಮಾಜಿ ಶಾಸಕರಾದ ಶ್ರೀ ಲಿಂಗೇಶ್ ಅವರು, ಮಾಜಿ ಸಚಿವರು ಹಾಗೂ ಹೊಳೆನರಸೀಪುರ ಶಾಸಕರಾದ ಶ್ರೀ ಹೆಚ್. ಡಿ. ರೇವಣ್ಣನವರು, ಅರಸೀಕೆರೆ ಜೆಡಿಎಸ್ ಮುಖಂಡರಾದ ಶ್ರೀ ಎನ್. ಆ‌ರ್. ಸಂತೋಷ್‌ ಅವರು…

ಲೋಕಸಭಾ ಚುನಾವಣೆ ಅಂಗವಾಗಿ ನಮ್ಮ ಹಾಸನದ ಬೇಲೂರು ತಾಲ್ಲೂಕಿನ ಹಳೇಬೀಡಿನಲ್ಲಿ ಇಂದು ನಡೆದ ವೀರಶೈವ ಸಮಾಜದ ಮುಖಂಡರ ಸಭೆಯಲ್ಲಿ ಭಾಗವಹಿಸಲಾಯಿತು. ಈ ಸಭೆಯಲ್ಲಿ ಮಾಜಿ ಶಾಸಕರಾದ ಶ್ರೀ ಲಿಂಗೇಶ್ ಅವರು, ಮಾಜಿ ಸಚಿವರು ಹಾಗೂ ಹೊಳೆನರಸೀಪುರ ಶಾಸಕರಾದ ಶ್ರೀ ಹೆಚ್. ಡಿ. ರೇವಣ್ಣನವರು, ಅರಸೀಕೆರೆ ಜೆಡಿಎಸ್ ಮುಖಂಡರಾದ ಶ್ರೀ ಎನ್. ಆ‌ರ್. ಸಂತೋಷ್‌ ಅವರು…
account_circle
Prajwal Revanna(@iPrajwalRevanna) 's Twitter Profile Photo

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ತೇರ್ಗಡೆಯಾಗಿರುವ ಎಲ್ಲಾ ವಿದ್ಯಾರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಫಲಿತಾಂಶದಲ್ಲಿ ಹಿನ್ನಡೆಯಾಗಿದ್ದಲ್ಲಿ ಆತ್ಮವಿಶ್ವಾಸ ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ಸವಾಲಿನಂತೆ ಸ್ವೀಕರಿಸಿ ಮುನ್ನಡೆಯಿರಿ.

ನಿಮ್ಮೆಲ್ಲರ ಮುಂದಿನ ಭವಿಷ್ಯ ಉಜ್ವಲವಾಗಿರಲಿ.

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ತೇರ್ಗಡೆಯಾಗಿರುವ ಎಲ್ಲಾ ವಿದ್ಯಾರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಫಲಿತಾಂಶದಲ್ಲಿ ಹಿನ್ನಡೆಯಾಗಿದ್ದಲ್ಲಿ ಆತ್ಮವಿಶ್ವಾಸ ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ಸವಾಲಿನಂತೆ ಸ್ವೀಕರಿಸಿ ಮುನ್ನಡೆಯಿರಿ. ನಿಮ್ಮೆಲ್ಲರ ಮುಂದಿನ ಭವಿಷ್ಯ ಉಜ್ವಲವಾಗಿರಲಿ.
account_circle
Prajwal Revanna(@iPrajwalRevanna) 's Twitter Profile Photo

ಹಾಸನ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಸ್ವರೂಪ ಪ್ರಕಾಶ ಅವರಿಗೆ ಜನ್ಮದಿನದ ಶುಭಾಶಯಗಳು.

ಹಾಸನ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಸ್ವರೂಪ ಪ್ರಕಾಶ ಅವರಿಗೆ ಜನ್ಮದಿನದ ಶುಭಾಶಯಗಳು.
account_circle
Prajwal Revanna(@iPrajwalRevanna) 's Twitter Profile Photo

ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.

ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. #ಯುಗಾದಿ #HappyUgadi
account_circle
Prajwal Revanna(@iPrajwalRevanna) 's Twitter Profile Photo

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಸಿ.ಎನ್. ಬಾಲಕೃಷ್ಣ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು.

ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಿ ಇನ್ನು ಹೆಚ್ಚಿನ ಜನಸೇವೆ ಮಾಡುವ ಶಕ್ತಿ ದಯಪಾಲಿಸಲಿ.

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಸಿ.ಎನ್. ಬಾಲಕೃಷ್ಣ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಿ ಇನ್ನು ಹೆಚ್ಚಿನ ಜನಸೇವೆ ಮಾಡುವ ಶಕ್ತಿ ದಯಪಾಲಿಸಲಿ. #CNBalakrishna #JDS #BJP
account_circle
Prajwal Revanna(@iPrajwalRevanna) 's Twitter Profile Photo

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ನಮ್ಮ ಹಾಸನ ಲೋಕಸಭಾ ಕ್ಷೇತ್ರದ ಸಕಲೇಶಪುರ ವಿಧಾನಸಭಾ ವ್ಯಾಪ್ತಿಯ ಜೆಡಿಎಸ್-ಬಿಜೆಪಿ ಪಕ್ಷಗಳ ಸಮನ್ವಯ ಸಭೆ ನಡೆಸಲಾಯಿತು.
ಮೈತ್ರಿ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ಮುಖಂಡರು, ಪ್ರಮುಖರು ಹಾಗೂ ಕಾರ್ಯಕರ್ತರು ಒಟ್ಟಾಗಿ ಎನ್‌ಡಿ‌ಎ ಮೈತ್ರಿಕೂಟವನ್ನು ಗೆಲ್ಲಿಸುವ ಸಂಕಲ್ಪ ಮಾಡಲಾಯಿತು.

ಈ ಸಭೆಯಲ್ಲಿ ಮಾಜಿ…

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ನಮ್ಮ ಹಾಸನ ಲೋಕಸಭಾ ಕ್ಷೇತ್ರದ ಸಕಲೇಶಪುರ ವಿಧಾನಸಭಾ ವ್ಯಾಪ್ತಿಯ ಜೆಡಿಎಸ್-ಬಿಜೆಪಿ ಪಕ್ಷಗಳ ಸಮನ್ವಯ ಸಭೆ ನಡೆಸಲಾಯಿತು. ಮೈತ್ರಿ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ಮುಖಂಡರು, ಪ್ರಮುಖರು ಹಾಗೂ ಕಾರ್ಯಕರ್ತರು ಒಟ್ಟಾಗಿ ಎನ್‌ಡಿ‌ಎ ಮೈತ್ರಿಕೂಟವನ್ನು ಗೆಲ್ಲಿಸುವ ಸಂಕಲ್ಪ ಮಾಡಲಾಯಿತು. ಈ ಸಭೆಯಲ್ಲಿ ಮಾಜಿ…
account_circle
Prajwal Revanna(@iPrajwalRevanna) 's Twitter Profile Photo

ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಹಿರಿಯ ಮುಖಂಡರುಗಳ ಸಮನ್ವಯ ಸಭೆಯನ್ನು ಇಂದು ಹಾಸನದ ಅಶೋಕ ಹೋಟೆಲ್ ನಲ್ಲಿ ನಡೆಸಲಾಯಿತು.
ಈ ಸಭೆಯಲ್ಲಿ ಬಿಜೆಪಿಯ ರಾಜ್ಯ ಚುನಾವಣಾ ಉಸ್ತುವಾರಿಗಳಾದ ಶ್ರೀ ರಾಧಾಮೋಹನ್‌ ದಾಸ್ ಅಗರ್ವಾಲ್, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಶ್ರೀ ರಾಜೇಶ್ ಜೀ, ಸಕಲೇಶಪುರ ಶಾಸಕರಾದ ಶ್ರೀ ಸಿಮೆಂಟ್ ಮಂಜು, ಹಾಸನ…

ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಹಿರಿಯ ಮುಖಂಡರುಗಳ ಸಮನ್ವಯ ಸಭೆಯನ್ನು ಇಂದು ಹಾಸನದ ಅಶೋಕ ಹೋಟೆಲ್ ನಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ಬಿಜೆಪಿಯ ರಾಜ್ಯ ಚುನಾವಣಾ ಉಸ್ತುವಾರಿಗಳಾದ ಶ್ರೀ ರಾಧಾಮೋಹನ್‌ ದಾಸ್ ಅಗರ್ವಾಲ್, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಶ್ರೀ ರಾಜೇಶ್ ಜೀ, ಸಕಲೇಶಪುರ ಶಾಸಕರಾದ ಶ್ರೀ ಸಿಮೆಂಟ್ ಮಂಜು, ಹಾಸನ…
account_circle
Prajwal Revanna(@iPrajwalRevanna) 's Twitter Profile Photo

ಹಾಸನ ಜಿಲ್ಲಾ ಬ್ರಾಹ್ಮಣರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಸಭೆಯಲ್ಲಿ ಭಾಗವಹಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷವನ್ನು ಬೆಂಬಲಿಸಲು ವಿನಂತಿಸಲಾಯಿತು.

ಸಭೆಯಲ್ಲಿ ಮಾಜಿ ಸಚಿವರು ಹಾಗೂ ಹೊಳೆನರಸೀಪುರ ಶಾಸಕರಾದ ಶ್ರೀ ಹೆಚ್. ಡಿ. ರೇವಣ್ಣನವರು ಹಾಗೂ ಬ್ರಾಹ್ಮಣ ಸಂಘದ ಮುಖಂಡರುಗಳು ಭಾಗವಹಿಸಿದ್ದರು.

ಹಾಸನ ಜಿಲ್ಲಾ ಬ್ರಾಹ್ಮಣರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಸಭೆಯಲ್ಲಿ ಭಾಗವಹಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷವನ್ನು ಬೆಂಬಲಿಸಲು ವಿನಂತಿಸಲಾಯಿತು. ಸಭೆಯಲ್ಲಿ ಮಾಜಿ ಸಚಿವರು ಹಾಗೂ ಹೊಳೆನರಸೀಪುರ ಶಾಸಕರಾದ ಶ್ರೀ ಹೆಚ್. ಡಿ. ರೇವಣ್ಣನವರು ಹಾಗೂ ಬ್ರಾಹ್ಮಣ ಸಂಘದ ಮುಖಂಡರುಗಳು ಭಾಗವಹಿಸಿದ್ದರು. #jds #BJP…
account_circle
Prajwal Revanna(@iPrajwalRevanna) 's Twitter Profile Photo

ಶೋಷಿತರ ದಮನಿತರ ಧ್ವನಿ, ಹಸಿರು ಕ್ರಾಂತಿಯ ಹರಿಕಾರರಾದ ಡಾ. ಅವರ ಜನ್ಮದಿನದಂದು ಅವರಿಗೆ ಗೌರವದ ನಮನಗಳನ್ನು ಸಲ್ಲಿಸುತ್ತೇನೆ. ಅವರ ತತ್ವಾದರ್ಶಗಳು, ವಿಚಾರಧಾರೆಗಳು ನಮಗೆಲ್ಲರಿಗೂ ದಾರಿದೀಪವಾಗಿದೆ.

ಶೋಷಿತರ ದಮನಿತರ ಧ್ವನಿ, ಹಸಿರು ಕ್ರಾಂತಿಯ ಹರಿಕಾರರಾದ ಡಾ. #ಬಾಬುಜಗಜೀವನರಾಂ ಅವರ ಜನ್ಮದಿನದಂದು ಅವರಿಗೆ ಗೌರವದ ನಮನಗಳನ್ನು ಸಲ್ಲಿಸುತ್ತೇನೆ. ಅವರ ತತ್ವಾದರ್ಶಗಳು, ವಿಚಾರಧಾರೆಗಳು ನಮಗೆಲ್ಲರಿಗೂ ದಾರಿದೀಪವಾಗಿದೆ. #BabuJagajeevanRam
account_circle
BJP Karnataka(@BJP4Karnataka) 's Twitter Profile Photo

ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು 3 ಲಕ್ಷಕ್ಕೂ ಅಧಿಕ ಮತಗಳಿಂದ ಕ್ಷೇತ್ರದ ಮತದಾರರು ಗೆಲ್ಲಿಸಲಿದ್ದಾರೆ.

- ಶ್ರೀ Vijayendra Yediyurappa (Modi Ka Parivar), ರಾಜ್ಯಾಧ್ಯಕ್ಷರು

account_circle