Laxmi Hebbalkar
@laxmi_hebbalkar
Cabinet Minister for Women and Child Development, Disabled and Senior Citizens Empowerment | MLA , Belagavi Rural Karnataka.
ID:877508886533595136
http://www.laxmihebbalkarmla.com 21-06-2017 12:49:56
10,5K Tweets
54,4K Followers
129 Following
ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಕರಿಕಟ್ಟಿ ಗ್ರಾಮದಲ್ಲಿ ಲೋಕಸಭೆ ಚುನಾವಣೆಯ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಅಭ್ಯರ್ಥಿ Mrinal Hebbalkar ಪರ ಮತ ಯಾಚಿಸಿದೆ.
ಈ ಸಮಯದಲ್ಲಿ ಶಾಸಕರಾದ ಮಹಾಂತೇಶಣ್ಣ ಕೌಜಲಗಿ, ಶಿವರುದ್ರಪ್ಪ ಹಟ್ಟಿಹೊಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರಗೌಡ ಪಾಟೀಲ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರ್ತಿಕ್…
ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಬುಡರಕಟ್ಟಿ ಗ್ರಾಮದಲ್ಲಿ ಲೋಕಸಭೆ ಚುನಾವಣೆಯ ಪ್ರಚಾರ ಕೈಗೊಂಡು, ಕಾಂಗ್ರೆಸ್ ಅಭ್ಯರ್ಥಿ Mrinal Hebbalkar ಪರ ಮತ ಯಾಚಿಸಲಾಯಿತು.
ಪ್ರಚಾರಕ್ಕೂ ಮುನ್ನ ಗ್ರಾಮಸ್ಥರು ಬಸವೇಶ್ವರ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ, ವಿಜೃಂಭಣೆಯಿಂದ ಬರಮಾಡಿಕೊಂಡರು, ನಂತರ ಬಸವೇಶ್ವರ ಸರ್ಕಲ್ ನಿಂದ ಪ್ರಚಾರಕ್ಕೆ ಚಾಲನೆ ದೊರೆಯಿತು.…
ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ದೊಡವಾಡ ಗ್ರಾಮದಲ್ಲಿ ಲೋಕಸಭೆಯ ಚುನಾವಣೆ ಪ್ರಚಾರ ಕೈಗೊಂಡು, ಕಾಂಗ್ರೆಸ್ ಅಭ್ಯರ್ಥಿ Mrinal Hebbalkar ಪರ ಮತ ಯಾಚಿಸಿದೆ.
ಪ್ರಚಾರದಲ್ಲಿ ಬೈಲಹೊಂಗಲ ಕ್ಷೇತ್ರದ ಶಾಸಕರಾದ ಮಹಾಂತೇಶಣ್ಣ ಕೌಜಲಗಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರ್ತಿಕ್ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರಗೌಡ ಪಾಟೀಲ,…
ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಮರ್ಥ ನಗರದಲ್ಲಿ ಲೋಕಸಭೆ ಚುನಾವಣೆಯ ಪ್ರಚಾರ ಕೈಗೊಂಡು, ಕಾಂಗ್ರೆಸ್ ಅಭ್ಯರ್ಥಿ Mrinal Hebbalkar ಪರ ಮತಯಾಚಿಸಲಾಯಿತು.
ಈ ಸಮಯದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪರಶುರಾಮ ಢಾಗೆ, ಕೆಪಿಸಿಸಿ ಕಾರ್ಯದರ್ಶಿ ಎಂ.ಜೆ.ಪ್ರದೀಪ್, ಸೂರಜ್, ಸಂಜಯ್, ಮಾಧುರಿ ಸೇರಿದಂತೆ…
ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಹುಂಚ್ಯಾನಟ್ಟಿಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ Mrinal Hebbalkar ಪರ ಮತಯಾಚಿಸಿದೆ.
ಪ್ರಚಾರದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
बेळगाव दक्षिण विधानसभा मतदारसंघातील हुंच्यानट्टी येथे…
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಸಭಾ ವ್ಯಾಪ್ತಿಯ ಗೋಕಾಕ ಹಾಗೂ ಅರಭಾವಿ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ನಡೆಸಿ, ಬೆಳಗಾವಿ ಲೋಕಸಭಾ ಚುನಾವಣೆಯ ಕುರಿತು ಹಲವಾರು ವಿಷಯಗಳ ಕುರಿತು ಸಮಾಲೋಚನೆ ನಡೆಸಲಾಯಿತು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ Channaraj Hattiholi, ಬೆಳಗಾವಿ ಲೋಕಸಭಾ ಕಾಂಗ್ರೆಸ್…
ಅಭಿಮಾನಿಗಳನ್ನೇ ದೇವರು ಎಂದು ಕರೆದ ವಿನಮ್ರತೆಯ ಪ್ರತೀಕ, ಕರ್ನಾಟಕದ ಸಾಂಸ್ಕೃತಿಕ ವಿವೇಕ, ನಟ ಸಾರ್ವಭೌಮ, ಕರ್ನಾಟಕ ರತ್ನ ಡಾ. ರಾಜಕುಮಾರ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು.
#DrRajkumar
ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವಡಗಾವಿಯ ಜೀವೇಶ್ವರ ಕಾರ್ಯಾಲಯದಲ್ಲಿ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಅಭ್ಯರ್ಥಿ Mrinal Hebbalkar ಪರ ಪ್ರಚಾರ ಕೈಗೊಂಡು ಮತ ಯಾಚಿಸಿದೆ.
ಸಭೆಯಲ್ಲಿ ಪ್ರದೀಪ ಎಂ.ಜೆ, ಪ್ರಭಾವತಿ ಮಾಸ್ತಮರಡಿ, ಶೀತಲ್ ಮಠಪತಿ, ರಮೇಶ ಸೊಂಟಕ್ಕಿ, ಸಿಖಂದರ್ ಜಮಾದಾರ, ಕಿರಣ ಪಾಟೀಲ,…
ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಅನಗೋಳದಲ್ಲಿ ನಡೆದ ಜೈನ ಸಮಾಜದ ಸಭೆಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ Mrinal Hebbalkar ಪರ ಪ್ರಚಾರ ಕೈಗೊಂಡು, ಮತಯಾಚಿಸಿದೆ.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಸುನೀಲ ಹನಮಣ್ಣವರ, ರಾಜೇಂದ್ರ ಹನಮಣ್ಣವರ, ಪುಷ್ಪ ಹನಮಣ್ಣವರ, ರಾಜಶೇಖರ ಬೆಂಡಿಗೇರಿ, ಭರತಕುಮಾರ್ ಗಡ್ಕರಿ, ಜಯಗೌಡ ಪಾಟೀಲ,…
ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ಶ್ರದ್ಧಾ ಭಕ್ತಿಯ ಸಂಕೇತವಾದ ರಂಜಾನ್ ಹಬ್ಬವು ನಾಡಿನೆಲ್ಲೆಡೆ ಸುಖ, ಶಾಂತಿ, ಸಮೃದ್ಧಿಯನ್ನು ತರಲಿ.
#HappyRamdan • #EidAlFitr