ಮೈಸೂರು ಮಹಾನಗರ ಪಾಲಿಕೆ Mysuru City Corporation(@mysurucitycorp) 's Twitter Profileg
ಮೈಸೂರು ಮಹಾನಗರ ಪಾಲಿಕೆ Mysuru City Corporation

@mysurucitycorp

Official Twitter of Mysuru City Corporation

ID:948859274523897856

linkhttp://www.mysurucity.mrc.gov.in calendar_today04-01-2018 10:10:54

3,3K Tweets

9,3K Followers

70 Following

ಮೈಸೂರು ಮಹಾನಗರ ಪಾಲಿಕೆ Mysuru City Corporation(@mysurucitycorp) 's Twitter Profile Photo

ಇಂದು ಬೆಳಗ್ಗೆ ಪಾಲಿಕೆಯ ಶ್ರೀ ಜಯಚಾಮರಾಜೇಂದ್ರ ಒಡೆಯಾರ್ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಡಾ|| ಬಿ.ಆರ್. ಅಂಬೇಡ್ಕರ್ ರವರ 133ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಆಯುಕ್ತರಾದ ಶ್ರೀಮತಿ ಡಾ. ಮಧು ಎನ್.ಎನ್ ರವರು ಹಾಗೂ ಉಪ ಆಯುಕ್ತರು (ಅಭಿವೃದ್ಧಿ) ಹಾಗೂ ಇತರೆ ಅಧಿಕಾರಿಗಳು/ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇಂದು ಬೆಳಗ್ಗೆ ಪಾಲಿಕೆಯ ಶ್ರೀ ಜಯಚಾಮರಾಜೇಂದ್ರ ಒಡೆಯಾರ್ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಡಾ|| ಬಿ.ಆರ್. ಅಂಬೇಡ್ಕರ್ ರವರ 133ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಆಯುಕ್ತರಾದ ಶ್ರೀಮತಿ ಡಾ. ಮಧು ಎನ್.ಎನ್ ರವರು ಹಾಗೂ ಉಪ ಆಯುಕ್ತರು (ಅಭಿವೃದ್ಧಿ) ಹಾಗೂ ಇತರೆ ಅಧಿಕಾರಿಗಳು/ಸಿಬ್ಬಂದಿಗಳು ಉಪಸ್ಥಿತರಿದ್ದರು. #ambedkarjayanti
account_circle
ಮೈಸೂರು ಮಹಾನಗರ ಪಾಲಿಕೆ Mysuru City Corporation(@mysurucitycorp) 's Twitter Profile Photo

ನಾಡಿನ ಸಮಸ್ತ ಜನತೆಗೆ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಯುಗಾದಿ ಹಬ್ಬದ ಶುಭಾಶಯಗಳು.
festival

2024

ನಾಡಿನ ಸಮಸ್ತ ಜನತೆಗೆ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಯುಗಾದಿ ಹಬ್ಬದ ಶುಭಾಶಯಗಳು. #ugadifestival #ugadi #ugadi2024 #mysuru
account_circle
ಮೈಸೂರು ಮಹಾನಗರ ಪಾಲಿಕೆ Mysuru City Corporation(@mysurucitycorp) 's Twitter Profile Photo

ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೈಸೂರು ನಗರದ ಕೆ ಎಸ್ ಆರ್ ಪಿ 5ನೇ ಬೆಟಾಲಿಯನ್ ನಲ್ಲಿ ಮತದಾನದ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.





account_circle
ಮೈಸೂರು ಮಹಾನಗರ ಪಾಲಿಕೆ Mysuru City Corporation(@mysurucitycorp) 's Twitter Profile Photo

ಶ್ರೀಮತಿ ದೀಪ ಚೋಳನ್, ಸರ್ಕಾರದ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಹಾಗೂ ಶ್ರೀ ಲಕ್ಷ್ಮೀಕಾಂತ್ ರೆಡ್ಡಿ, ಎಂ.ಡಿ, KUIDFC ರವರು ಕೆಸರೆ ಘನತ್ಯಾಜ್ಯ ನಿರ್ವಹಣೆ ಘಟಕದ ಸ್ಥಳಕ್ಕೆಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ಶ್ರೀಮತಿ ಡಾ. ಮಧು ಎನ್.ಎನ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.

ಶ್ರೀಮತಿ ದೀಪ ಚೋಳನ್, ಸರ್ಕಾರದ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಹಾಗೂ ಶ್ರೀ ಲಕ್ಷ್ಮೀಕಾಂತ್ ರೆಡ್ಡಿ, ಎಂ.ಡಿ, KUIDFC ರವರು ಕೆಸರೆ ಘನತ್ಯಾಜ್ಯ ನಿರ್ವಹಣೆ ಘಟಕದ ಸ್ಥಳಕ್ಕೆಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ಶ್ರೀಮತಿ ಡಾ. ಮಧು ಎನ್.ಎನ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು. #mysuru
account_circle
ಮೈಸೂರು ಮಹಾನಗರ ಪಾಲಿಕೆ Mysuru City Corporation(@mysurucitycorp) 's Twitter Profile Photo

ಮೈಸೂರು ಮಹಾನಗರ ಪಾಲಿಕೆಯ ತಂಡದಿಂದ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಉದ್ಯಾನವನದಲ್ಲಿ ಸ್ವೀಪ್ ಜಾಗೃತಿ ಕಾರ್ಯಕ್ರಮ.




account_circle
ಮೈಸೂರು ಮಹಾನಗರ ಪಾಲಿಕೆ Mysuru City Corporation(@mysurucitycorp) 's Twitter Profile Photo

ಮಾನ್ಯ ಆಯುಕ್ತರಾದ ಶ್ರೀಮತಿ ಡಾ. ಮಧು ಎನ್.ಎನ್ ರವರು ಬೆಂಗಳೂರು - ಮೈಸೂರು ರಸ್ತೆ ಚೆಕ್ ಪೋಸ್ಟ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಇತರರು ಹಾಜರಿದ್ದರು.





ಮಾನ್ಯ ಆಯುಕ್ತರಾದ ಶ್ರೀಮತಿ ಡಾ. ಮಧು ಎನ್.ಎನ್ ರವರು ಬೆಂಗಳೂರು - ಮೈಸೂರು ರಸ್ತೆ ಚೆಕ್ ಪೋಸ್ಟ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಇತರರು ಹಾಜರಿದ್ದರು. #Elections2024 #LokasabhaElection2024 #mysuru #AllToPoll #IVoteForSure #checkpostinspection
account_circle
ಮೈಸೂರು ಮಹಾನಗರ ಪಾಲಿಕೆ Mysuru City Corporation(@mysurucitycorp) 's Twitter Profile Photo

ಮಾನ್ಯ ಆಯುಕ್ತರಾದ ಶ್ರೀಮತಿ ಡಾ. ಮಧು ಎನ್.ಎನ್ ರವರು ಬಿಇಎಂಎಲ್ ಇಂಡಸ್ಟ್ರಿಯಲ್ ಏರಿಯಾ ರಸ್ತೆ ಚೆಕ್ ಪೋಸ್ಟ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಶ್ರೀಮತಿ ಸಿಂಧು ಕೆ ಜೆ, ಉಪ ಆಯುಕ್ತರು (ಅಭಿವೃದ್ಧಿ) ಹಾಗೂ ಇತರರು ಹಾಜರಿದ್ದರು.



ಮಾನ್ಯ ಆಯುಕ್ತರಾದ ಶ್ರೀಮತಿ ಡಾ. ಮಧು ಎನ್.ಎನ್ ರವರು ಬಿಇಎಂಎಲ್ ಇಂಡಸ್ಟ್ರಿಯಲ್ ಏರಿಯಾ ರಸ್ತೆ ಚೆಕ್ ಪೋಸ್ಟ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಶ್ರೀಮತಿ ಸಿಂಧು ಕೆ ಜೆ, ಉಪ ಆಯುಕ್ತರು (ಅಭಿವೃದ್ಧಿ) ಹಾಗೂ ಇತರರು ಹಾಜರಿದ್ದರು. #Elections2024 #LokasabhaElection2024 #IVoteForSure #checkpostinspection
account_circle
ಮೈಸೂರು ಮಹಾನಗರ ಪಾಲಿಕೆ Mysuru City Corporation(@mysurucitycorp) 's Twitter Profile Photo

ಮಾನ್ಯ ಆಯುಕ್ತರಾದ ಶ್ರೀಮತಿ ಡಾ. ಮಧು ಎನ್.ಎನ್ ರವರು ಸರ್ಬಬ್ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣ ಚೆಕ್ ಪೋಸ್ಟ್ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಇತರರು ಹಾಜರಿದ್ದರು.





ಮಾನ್ಯ ಆಯುಕ್ತರಾದ ಶ್ರೀಮತಿ ಡಾ. ಮಧು ಎನ್.ಎನ್ ರವರು ಸರ್ಬಬ್ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣ ಚೆಕ್ ಪೋಸ್ಟ್ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಇತರರು ಹಾಜರಿದ್ದರು. #Elections2024 #LokasabhaElection2024 #mysuru #AllToPoll #IVoteForSure #checkpostinspection
account_circle
ಮೈಸೂರು ಮಹಾನಗರ ಪಾಲಿಕೆ Mysuru City Corporation(@mysurucitycorp) 's Twitter Profile Photo

ಮಾನ್ಯ ಆಯುಕ್ತರಾದ ಶ್ರೀಮತಿ ಡಾ. ಮಧು ಎನ್.ಎನ್ ರವರು ಬಂಡಿಪಾಳ್ಯ, ಊಟಿ ರಸ್ತೆ ಚೆಕ್ ಪೋಸ್ಟ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಇತರರು ಹಾಜರಿದ್ದರು.





ಮಾನ್ಯ ಆಯುಕ್ತರಾದ ಶ್ರೀಮತಿ ಡಾ. ಮಧು ಎನ್.ಎನ್ ರವರು ಬಂಡಿಪಾಳ್ಯ, ಊಟಿ ರಸ್ತೆ ಚೆಕ್ ಪೋಸ್ಟ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಇತರರು ಹಾಜರಿದ್ದರು. #Elections2024 #LokasabhaElection2024 #mysuru #AllToPoll #IVoteForSure #checkpostinspection
account_circle
ಮೈಸೂರು ಮಹಾನಗರ ಪಾಲಿಕೆ Mysuru City Corporation(@mysurucitycorp) 's Twitter Profile Photo

ಮಾನ್ಯ ಆಯುಕ್ತರಾದ ಶ್ರೀಮತಿ ಡಾ. ಮಧು ಎನ್.ಎನ್ ರವರು ಬೋಗಾದಿ
ರಸ್ತೆ ಚೆಕ್ ಪೋಸ್ಟ್ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಇತರರು ಹಾಜರಿದ್ದರು.





ಮಾನ್ಯ ಆಯುಕ್ತರಾದ ಶ್ರೀಮತಿ ಡಾ. ಮಧು ಎನ್.ಎನ್ ರವರು ಬೋಗಾದಿ ರಸ್ತೆ ಚೆಕ್ ಪೋಸ್ಟ್ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಇತರರು ಹಾಜರಿದ್ದರು. #Elections2024 #LokasabhaElection2024 #mysuru #AllToPoll #IVoteForSure #checkpostinspection
account_circle
ಮೈಸೂರು ಮಹಾನಗರ ಪಾಲಿಕೆ Mysuru City Corporation(@mysurucitycorp) 's Twitter Profile Photo

ಲೋಕಸಭಾ ಚುನಾವಣೆ 2024ರ ಸಂಬಂಧ 'Polling Personnel Training Preparation and other election related subject' ಕುರಿತು ಮಾನ್ಯ ಜಿಲ್ಲಾಧಿಕಾರಿಗಳು ಮೈಸೂರು ಜಿಲ್ಲೆ ರವರ ಅಧ್ಯಕ್ಷತೆಯಲ್ಲಿ ದಿನಾಂಕ 30-03-2024 ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣ ಮೈಸೂರು ಮಹಾನಗರ ಪಾಲಿಕೆ ಇಲ್ಲಿ KSWAN ಮೂಲಕ ಸಭೆ ಜರುಗಿತು.

ಲೋಕಸಭಾ ಚುನಾವಣೆ 2024ರ ಸಂಬಂಧ 'Polling Personnel Training Preparation and other election related subject' ಕುರಿತು ಮಾನ್ಯ ಜಿಲ್ಲಾಧಿಕಾರಿಗಳು ಮೈಸೂರು ಜಿಲ್ಲೆ ರವರ ಅಧ್ಯಕ್ಷತೆಯಲ್ಲಿ ದಿನಾಂಕ 30-03-2024 ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣ ಮೈಸೂರು ಮಹಾನಗರ ಪಾಲಿಕೆ ಇಲ್ಲಿ KSWAN ಮೂಲಕ ಸಭೆ ಜರುಗಿತು.
account_circle