Siddaramaiah(@siddaramaiah) 's Twitter Profileg
Siddaramaiah

@siddaramaiah

ಕನ್ನಡಿಗ | Believer in equity & social justice | Family man | Chief Minister of Karnataka (2023- ,2013 - 2018)

ID:891250296512323585

calendar_today29-07-2017 10:53:24

17,5K Tweets

1,0M Followers

85 Following

Siddaramaiah(@siddaramaiah) 's Twitter Profile Photo

ಪ್ರಧಾನಿ Narendra Modi ಹತ್ತತ್ತು ವರ್ಷ ಸುಳ್ಳು ಹೇಳ್ಕಂಡು ತಿರುಗಿದ್ರಲ್ಲಾ ನಿಮ್ ಓಟಿಗೆ ಘನತೆ ಬಂತಾ? ಮೋದಿ ಸುಳ್ಳುಗಳಿಗೆ ಹತ್ತು ವರ್ಷ ತಲೆಕೊಟ್ಟು ಮೋಸ ಹೋದ್ರಿ. ಈ ಬಾರಿಯೂ ಮೋಸ ಹೋಗ್ಬೇಡಿ. Pralhad Joshi (Modi Ka Parivar) ಸೋಲಿಸಿ, ವಿನೋದ್ ಅಸೂಟಿ ಗೆಲ್ಲಿಸಿಕೊಂಡು ಬನ್ನಿ.

ಡಾಲರ್ ಎದುರು ರೂಪಾಯಿ ಮೌಲ್ಯ ವೃದ್ಧಿಸುವುದಾಗಿ ಮೋದಿ ಅವರು ಭಾಷಣ…

ಪ್ರಧಾನಿ @narendramodi ಹತ್ತತ್ತು ವರ್ಷ ಸುಳ್ಳು ಹೇಳ್ಕಂಡು ತಿರುಗಿದ್ರಲ್ಲಾ ನಿಮ್ ಓಟಿಗೆ ಘನತೆ ಬಂತಾ? ಮೋದಿ ಸುಳ್ಳುಗಳಿಗೆ ಹತ್ತು ವರ್ಷ ತಲೆಕೊಟ್ಟು ಮೋಸ ಹೋದ್ರಿ. ಈ ಬಾರಿಯೂ ಮೋಸ ಹೋಗ್ಬೇಡಿ. @JoshiPralhad ಸೋಲಿಸಿ, ವಿನೋದ್ ಅಸೂಟಿ ಗೆಲ್ಲಿಸಿಕೊಂಡು ಬನ್ನಿ. ಡಾಲರ್ ಎದುರು ರೂಪಾಯಿ ಮೌಲ್ಯ ವೃದ್ಧಿಸುವುದಾಗಿ ಮೋದಿ ಅವರು ಭಾಷಣ…
account_circle
Siddaramaiah(@siddaramaiah) 's Twitter Profile Photo

80 ಸಾವಿರಕ್ಕೂ ಅಧಿಕ ಮಂದಿ ಸೇರಿದ್ದ ಹುಬ್ಬಳ್ಳಿಯ ಪ್ರಜಾಧ್ವನಿ ಜನಸಮಾವೇಶವನ್ನು ದುಷ್ಕರ್ಮಿಯಿಂದ ಕೊಲೆಯಾದ ನೇಹಾ ಹಿರೇಮಠ್ ಅವರ ಆತ್ಮಕ್ಕೆ ಒಂದು ನಿಮಿಷದ ಶಾಂತಿ ಕೋರುವ ಮೂಲಕ ಆರಂಭಿಸಲಾಯಿತು. ನಂತರ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದೆ.

ನೀರಾವರಿ ಯೋಜನೆ, ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕಾದ ಅನ್ಯಾಯ, ಜನರ ಬೆವರಿಗೆ, ತೆರಿಗೆ…

80 ಸಾವಿರಕ್ಕೂ ಅಧಿಕ ಮಂದಿ ಸೇರಿದ್ದ ಹುಬ್ಬಳ್ಳಿಯ ಪ್ರಜಾಧ್ವನಿ ಜನಸಮಾವೇಶವನ್ನು ದುಷ್ಕರ್ಮಿಯಿಂದ ಕೊಲೆಯಾದ ನೇಹಾ ಹಿರೇಮಠ್ ಅವರ ಆತ್ಮಕ್ಕೆ ಒಂದು ನಿಮಿಷದ ಶಾಂತಿ ಕೋರುವ ಮೂಲಕ ಆರಂಭಿಸಲಾಯಿತು. ನಂತರ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದೆ. ನೀರಾವರಿ ಯೋಜನೆ, ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕಾದ ಅನ್ಯಾಯ, ಜನರ ಬೆವರಿಗೆ, ತೆರಿಗೆ…
account_circle
Siddaramaiah(@siddaramaiah) 's Twitter Profile Photo

ನಿಮ್ಮ ಬದುಕಿಗೆ ಕಾಂಗ್ರೆಸ್‌ನ ನ್ಯಾಯದ ಖಾತ್ರಿ.

ನಿಮ್ಮ, ನಿಮ್ಮವರ ಭವಿಷ್ಯಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡಿ.



ನಿಮ್ಮ ಬದುಕಿಗೆ ಕಾಂಗ್ರೆಸ್‌ನ ನ್ಯಾಯದ ಖಾತ್ರಿ. ನಿಮ್ಮ, ನಿಮ್ಮವರ ಭವಿಷ್ಯಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡಿ. #Congressmanifesto2024 #LokSabhaElections2024 #CongressNyayPatra
account_circle
Siddaramaiah(@siddaramaiah) 's Twitter Profile Photo

ನಿಮ್ಮ ಬದುಕಿಗೆ ಕಾಂಗ್ರೆಸ್‌ನ ನ್ಯಾಯದ ಖಾತ್ರಿ.

ನಿಮ್ಮ, ನಿಮ್ಮವರ ಭವಿಷ್ಯಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡಿ.



ನಿಮ್ಮ ಬದುಕಿಗೆ ಕಾಂಗ್ರೆಸ್‌ನ ನ್ಯಾಯದ ಖಾತ್ರಿ. ನಿಮ್ಮ, ನಿಮ್ಮವರ ಭವಿಷ್ಯಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡಿ. #Congressmanifesto2024 #LokSabhaElections2024 #CongressNyayPatra
account_circle
Siddaramaiah(@siddaramaiah) 's Twitter Profile Photo

ನಿಮ್ಮ ಬದುಕಿಗೆ ಕಾಂಗ್ರೆಸ್‌ನ ನ್ಯಾಯದ ಖಾತ್ರಿ.

ನಿಮ್ಮ, ನಿಮ್ಮವರ ಭವಿಷ್ಯಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡಿ.



ನಿಮ್ಮ ಬದುಕಿಗೆ ಕಾಂಗ್ರೆಸ್‌ನ ನ್ಯಾಯದ ಖಾತ್ರಿ. ನಿಮ್ಮ, ನಿಮ್ಮವರ ಭವಿಷ್ಯಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡಿ. #Congressmanifesto2024 #LokSabhaElections2024 #CongressNyayPatra
account_circle
Siddaramaiah(@siddaramaiah) 's Twitter Profile Photo

ಇದು ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಚುನಾವಣೆಯಾಗಿದೆ.

ಒಂದು ಕಡೆ BJP ಮತ್ತು ಆರ್.ಎಸ್.ಎಸ್ ಪ್ರಜಾತಂತ್ರ ವ್ಯವಸ್ಥೆಯನ್ನು ಶಿಥಿಲಗೊಳಿಸುತ್ತಿದ್ದರೆ ಇನ್ನೊಂದು ಕಡೆ ಕಾಂಗ್ರೆಸ್ ಮತ್ತು INDIA ಒಕ್ಕೂಟ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಹೋರಾಡುತ್ತಿದೆ.

ಈ ನಿರ್ಣಾಯಕ ಹೋರಾಟದಲ್ಲಿ ತಾವು ಕಾಂಗ್ರೆಸ್ ಗೆ ಮತ ನೀಡುವ…

account_circle
Siddaramaiah(@siddaramaiah) 's Twitter Profile Photo

ಮಾಜಿ ಮುಖ್ಯಮಂತ್ರಿ Basavaraj S Bommai (Modi Ka Parivar) ಅವರು ಈ ಕ್ಷೇತ್ರವನ್ನು ತಮ್ಮ ಪ್ರತಿಷ್ಠೆಯ ಕಣವಾಗಿಸಿಕೊಂಡಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಎರಡು ವರ್ಷಗಳ ಕಾಲ ಇದ್ದರೂ, ಈ ಭಾಗಕ್ಕೆ ಅವರ ಕೊಡುಗೆ ಶೂನ್ಯ. ಈ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿಯನ್ನು ಮಾಡದ ಬಸವರಾಜ ಬೊಮ್ಮಾಯಿಯವರನ್ನು ಸೋಲಿಸುವುದು ಎಲ್ಲರ ಕರ್ತವ್ಯ. ರೋಣ ವಿಧಾನಸಭಾ ಕ್ಷೇತ್ರದಿಂದ…

ಮಾಜಿ ಮುಖ್ಯಮಂತ್ರಿ @BSBommai ಅವರು ಈ ಕ್ಷೇತ್ರವನ್ನು ತಮ್ಮ ಪ್ರತಿಷ್ಠೆಯ ಕಣವಾಗಿಸಿಕೊಂಡಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಎರಡು ವರ್ಷಗಳ ಕಾಲ ಇದ್ದರೂ, ಈ ಭಾಗಕ್ಕೆ ಅವರ ಕೊಡುಗೆ ಶೂನ್ಯ. ಈ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿಯನ್ನು ಮಾಡದ ಬಸವರಾಜ ಬೊಮ್ಮಾಯಿಯವರನ್ನು ಸೋಲಿಸುವುದು ಎಲ್ಲರ ಕರ್ತವ್ಯ. ರೋಣ ವಿಧಾನಸಭಾ ಕ್ಷೇತ್ರದಿಂದ…
account_circle
Siddaramaiah(@siddaramaiah) 's Twitter Profile Photo

ಇಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಆನಂದಸ್ವಾಮಿ ಗಡ್ಡದೇವರಮಠ ಅವರ ಪರವಾಗಿ ಆಯೋಜಿಸಲಾಗಿದ್ದ 'ಪ್ರಜಾಧ್ವನಿ' ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮತದಾರರನ್ನು ಉದ್ದೇಶಿಸಿ ಮಾತನಾಡಿದೆ.

BJP Karnataka ಕೊಟ್ಟ ಮಾತಿನಂತೆ ಮಹಾದಾಯಿ ಯೋಜನೆಗೆ ಜಾರಿ ಮಾಡಿಲ್ಲ. ಬಸವರಾಜ ಬೊಮ್ಮಾಯಿ ಅವರಿಗೆ ಕೇಂದ್ರ ಸರ್ಕಾರದಿಂದ ಪರಿಸರ ತೀರುವಳಿಯನ್ನು…

ಇಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಆನಂದಸ್ವಾಮಿ ಗಡ್ಡದೇವರಮಠ ಅವರ ಪರವಾಗಿ ಆಯೋಜಿಸಲಾಗಿದ್ದ 'ಪ್ರಜಾಧ್ವನಿ' ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮತದಾರರನ್ನು ಉದ್ದೇಶಿಸಿ ಮಾತನಾಡಿದೆ. @BJP4Karnataka ಕೊಟ್ಟ ಮಾತಿನಂತೆ ಮಹಾದಾಯಿ ಯೋಜನೆಗೆ ಜಾರಿ ಮಾಡಿಲ್ಲ. ಬಸವರಾಜ ಬೊಮ್ಮಾಯಿ ಅವರಿಗೆ ಕೇಂದ್ರ ಸರ್ಕಾರದಿಂದ ಪರಿಸರ ತೀರುವಳಿಯನ್ನು…
account_circle
Siddaramaiah(@siddaramaiah) 's Twitter Profile Photo

ಪ್ರಧಾನಿ Narendra Modi ಅವರು ಮತ ನೀಡಿದ ಮತದಾರರನ್ನು ಕೈಬಿಟ್ಟರೂ ತಮ್ಮನ್ನು ನಂಬಿದ ಉದ್ಯಮಿಗಳನ್ನು ಕೈಬಿಡುವವರಲ್ಲ. ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ನ್ಯಾಯ ಪತ್ರಕ್ಕೆ ದೇಶದ ಜನರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ, ಈ ಸ್ಪಂದನೆ ಮತಗಳಾಗಿ ಪರಿವರ್ತನೆಯಾಗಿ ಕಾಂಗ್ರೆಸ್‌ ಗೆ ಗೆಲುವಾದರೆ ತಮ್ಮ ಪದವಿಗೂ ಸಂಚಕಾರ,…

ಪ್ರಧಾನಿ @narendramodi ಅವರು ಮತ ನೀಡಿದ ಮತದಾರರನ್ನು ಕೈಬಿಟ್ಟರೂ ತಮ್ಮನ್ನು ನಂಬಿದ ಉದ್ಯಮಿಗಳನ್ನು ಕೈಬಿಡುವವರಲ್ಲ. ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ನ್ಯಾಯ ಪತ್ರಕ್ಕೆ ದೇಶದ ಜನರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ, ಈ ಸ್ಪಂದನೆ ಮತಗಳಾಗಿ ಪರಿವರ್ತನೆಯಾಗಿ ಕಾಂಗ್ರೆಸ್‌ ಗೆ ಗೆಲುವಾದರೆ ತಮ್ಮ ಪದವಿಗೂ ಸಂಚಕಾರ,…
account_circle
Siddaramaiah(@siddaramaiah) 's Twitter Profile Photo

ಅಂಬಾನಿಯ ಕತೆ ಹಾಗಿದ್ದರೆ, ಅದಾನಿಯ ಕತೆ ಅದಕ್ಕಿಂತಲೂ ರೋಚಕವಾಗಿದೆ.
2014ರಲ್ಲಿ ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ 437ನೇ ಸ್ಥಾನದಲ್ಲಿದ್ದ ಅದಾನಿ ಆಸ್ತಿಯ ಒಟ್ಟು ಮೌಲ್ಯ 60 ಸಾವಿರ ಕೋಟಿ ರೂಪಾಯಿಯಾಗಿತ್ತು. ನರೇಂದ್ರ ಮೋದಿ ಅವರ ಅತಿಯಾದ ಕಾಳಜಿ, ಪ್ರೀತಿಯ ಫಲವಾಗಿ ಅದಾನಿ ಆಸ್ತಿ ಕೇವಲ ಹತ್ತು ವರ್ಷದಲ್ಲಿ 70 ಲಕ್ಷ ಕೋಟಿ ರೂಪಾಯಿಗೆ ಏರಿಕೆ…

ಅಂಬಾನಿಯ ಕತೆ ಹಾಗಿದ್ದರೆ, ಅದಾನಿಯ ಕತೆ ಅದಕ್ಕಿಂತಲೂ ರೋಚಕವಾಗಿದೆ. 2014ರಲ್ಲಿ ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ 437ನೇ ಸ್ಥಾನದಲ್ಲಿದ್ದ ಅದಾನಿ ಆಸ್ತಿಯ ಒಟ್ಟು ಮೌಲ್ಯ 60 ಸಾವಿರ ಕೋಟಿ ರೂಪಾಯಿಯಾಗಿತ್ತು. ನರೇಂದ್ರ ಮೋದಿ ಅವರ ಅತಿಯಾದ ಕಾಳಜಿ, ಪ್ರೀತಿಯ ಫಲವಾಗಿ ಅದಾನಿ ಆಸ್ತಿ ಕೇವಲ ಹತ್ತು ವರ್ಷದಲ್ಲಿ 70 ಲಕ್ಷ ಕೋಟಿ ರೂಪಾಯಿಗೆ ಏರಿಕೆ…
account_circle
Siddaramaiah(@siddaramaiah) 's Twitter Profile Photo

ಪ್ರಧಾನಿ ನರೇಂದ್ರ ಮೋದಿ ಮತ್ತು ಉದ್ಯಮಿಗಳ ನಡುವಿನ ಆತ್ಮೀಯತೆಗೆ ಸಾಕ್ಷಿ ಇಲ್ಲಿದೆ:

2014ರಲ್ಲಿ ದೇಶದ ನಂ.1 ಶ್ರೀಮಂತನಾಗಿದ್ದ, ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ 41ನೇ ಸ್ಥಾನದಲ್ಲಿದ್ದ ಅಂಬಾನಿಯ ಒಟ್ಟು ಆಸ್ತಿ ಮೌಲ್ಯ 1.75 ಲಕ್ಷ ಕೋಟಿ ರೂ. ಆಗಿತ್ತು. 2023ರಲ್ಲಿ ಅಂಬಾನಿ ಜಾಗತಿಕ ಪಟ್ಟಿಯಲ್ಲಿ ಭಾರಿ ನೆಗೆತ ಕಂಡು 9ನೇ ಸ್ಥಾನಕ್ಕೇರಿದ್ದರು.…

ಪ್ರಧಾನಿ ನರೇಂದ್ರ ಮೋದಿ ಮತ್ತು ಉದ್ಯಮಿಗಳ ನಡುವಿನ ಆತ್ಮೀಯತೆಗೆ ಸಾಕ್ಷಿ ಇಲ್ಲಿದೆ: 2014ರಲ್ಲಿ ದೇಶದ ನಂ.1 ಶ್ರೀಮಂತನಾಗಿದ್ದ, ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ 41ನೇ ಸ್ಥಾನದಲ್ಲಿದ್ದ ಅಂಬಾನಿಯ ಒಟ್ಟು ಆಸ್ತಿ ಮೌಲ್ಯ 1.75 ಲಕ್ಷ ಕೋಟಿ ರೂ. ಆಗಿತ್ತು. 2023ರಲ್ಲಿ ಅಂಬಾನಿ ಜಾಗತಿಕ ಪಟ್ಟಿಯಲ್ಲಿ ಭಾರಿ ನೆಗೆತ ಕಂಡು 9ನೇ ಸ್ಥಾನಕ್ಕೇರಿದ್ದರು.…
account_circle
Siddaramaiah(@siddaramaiah) 's Twitter Profile Photo

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದ ಜನರ ಪಿತ್ರಾರ್ಜಿತ ಆಸ್ತಿಯ ಮರುಹಂಚಿಕೆ ಮಾಡುತ್ತಾರೆ ಎಂದು ಪ್ರಧಾನಿ Narendra Modi ಅವರು ಜನರ ಬಳಿ ಅಲವತ್ತುಕೊಳ್ಳುತ್ತಿರುವ ಹಿಂದಿನ ನಿಜವಾದ ಉದ್ದೇಶ ಜನರ ಮೇಲಿನ ಕಾಳಜಿಯೂ ಅಲ್ಲ, ದೇಶದ ಮೇಲಿನ ಪ್ರೀತಿಯಿಂದಲೂ ಅಲ್ಲ. ಮೋದಿ ಅವರಿಗೆ ಆತಂಕ ಶುರುವಾಗಿರುವುದು ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ತನ್ನ…

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದ ಜನರ ಪಿತ್ರಾರ್ಜಿತ ಆಸ್ತಿಯ ಮರುಹಂಚಿಕೆ ಮಾಡುತ್ತಾರೆ ಎಂದು ಪ್ರಧಾನಿ @narendramodi ಅವರು ಜನರ ಬಳಿ ಅಲವತ್ತುಕೊಳ್ಳುತ್ತಿರುವ ಹಿಂದಿನ ನಿಜವಾದ ಉದ್ದೇಶ ಜನರ ಮೇಲಿನ ಕಾಳಜಿಯೂ ಅಲ್ಲ, ದೇಶದ ಮೇಲಿನ ಪ್ರೀತಿಯಿಂದಲೂ ಅಲ್ಲ. ಮೋದಿ ಅವರಿಗೆ ಆತಂಕ ಶುರುವಾಗಿರುವುದು ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ತನ್ನ…
account_circle
Siddaramaiah(@siddaramaiah) 's Twitter Profile Photo

Here is a message from Shri Rahul Gandhi to the people: vote for the protectors of the freedom of the people and those who can guarantee the rights of the people.

Vote for Congress, vote for progress!

account_circle
Siddaramaiah(@siddaramaiah) 's Twitter Profile Photo

ಇತ್ತೀಚಿಗೆ ದುಷ್ಕರ್ಮಿಯಿಂದ ಕೊಲೆಯಾದ ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಭೇಟಿ ನೀಡಿ, ಮೃತ ಯುವತಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಫೋಷಕರಿಗೆ ಸಾಂತ್ವನ ಹೇಳಿದೆ.

ಆರೋಪಿಯ ಕೃತ್ಯಕ್ಕೆ ಸರಿ ಸಮನಾದ ಶಿಕ್ಷೆ ಕೊಡಿಸಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳುತ್ತದೆ. ಈಗಾಗಲೇ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ…

ಇತ್ತೀಚಿಗೆ ದುಷ್ಕರ್ಮಿಯಿಂದ ಕೊಲೆಯಾದ ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಭೇಟಿ ನೀಡಿ, ಮೃತ ಯುವತಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಫೋಷಕರಿಗೆ ಸಾಂತ್ವನ ಹೇಳಿದೆ. ಆರೋಪಿಯ ಕೃತ್ಯಕ್ಕೆ ಸರಿ ಸಮನಾದ ಶಿಕ್ಷೆ ಕೊಡಿಸಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳುತ್ತದೆ. ಈಗಾಗಲೇ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ…
account_circle
Siddaramaiah(@siddaramaiah) 's Twitter Profile Photo

ಮುಸ್ಲಿಂಮರಿಗೆ ಮೀಸಲಾತಿ ನಿಗದಿ ಪಡಿಸಿರುವುದು ಈಗಿನ ನಮ್ಮ ಸರ್ಕಾರ ಅಲ್ಲ. ಮೀಸಲಾತಿ ನಿರ್ಣಯಕ್ಕಾಗಿಯೇ ಸ್ಥಾಪಿಸಲಾದ ಹಾವನೂರು, ವೆಂಕಟಸ್ವಾಮಿ, ಚಿನ್ನಪ್ಪರೆಡ್ಡಿ ಮತ್ತು ರವಿವರ್ಮ ಕುಮಾರ್ ಅಧ್ಯಕ್ಷತೆಯ ನಾಲ್ಕು ಹಿಂದುಳಿದ ವರ್ಗಗಳ ಆಯೋಗಗಳು ಕೂಡಾ ಮುಸ್ಲಿಮರಿಗೆ ಮೀಸಲಾತಿಯನ್ನು ಶಿಫಾರಸು ಮಾಡಿತ್ತು. ಈ ಶಿಫಾರಸುಗಳು ಕಾಲಕಾಲಕ್ಕೆ ನ್ಯಾಯಾಲಯದ…

ಮುಸ್ಲಿಂಮರಿಗೆ ಮೀಸಲಾತಿ ನಿಗದಿ ಪಡಿಸಿರುವುದು ಈಗಿನ ನಮ್ಮ ಸರ್ಕಾರ ಅಲ್ಲ. ಮೀಸಲಾತಿ ನಿರ್ಣಯಕ್ಕಾಗಿಯೇ ಸ್ಥಾಪಿಸಲಾದ ಹಾವನೂರು, ವೆಂಕಟಸ್ವಾಮಿ, ಚಿನ್ನಪ್ಪರೆಡ್ಡಿ ಮತ್ತು ರವಿವರ್ಮ ಕುಮಾರ್ ಅಧ್ಯಕ್ಷತೆಯ ನಾಲ್ಕು ಹಿಂದುಳಿದ ವರ್ಗಗಳ ಆಯೋಗಗಳು ಕೂಡಾ ಮುಸ್ಲಿಮರಿಗೆ ಮೀಸಲಾತಿಯನ್ನು ಶಿಫಾರಸು ಮಾಡಿತ್ತು. ಈ ಶಿಫಾರಸುಗಳು ಕಾಲಕಾಲಕ್ಕೆ ನ್ಯಾಯಾಲಯದ…
account_circle
Siddaramaiah(@siddaramaiah) 's Twitter Profile Photo

ನಮ್ಮ ಸರ್ಕಾರ ಎಸ್ ಸಿಪಿ/ಟಿಎಸ್ ಪಿ ಹಣವನ್ನು ಬೇರೆ ಉದ್ದೇಶಕ್ಕೆ ಬಳಸುತ್ತಿದೆ ಎಂದು ಆರೋಪ ಮಾಡುತ್ತಿರುವ ಬಿಜೆಪಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನಲ್ಲಿ ಹಣವನ್ನು ಮೀಸಲಿಡುವ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೊಳಿಸಲು ಯಾಕೆ ಸಾಧ್ಯವಾಗುತ್ತಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸುವ ಧೈರ್ಯ…

account_circle
Siddaramaiah(@siddaramaiah) 's Twitter Profile Photo

ದಲಿತರ ಬಗ್ಗೆ ಬಾಯಿ ಮಾತಿನಲ್ಲಿ ಇಷ್ಟೊಂದು ಕಾಳಜಿ ತೋರಿಸುತ್ತಿರುವ ಪ್ರಧಾನಿ Narendra Modi ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕಳಿಸಿರುವ ಪ್ರಸ್ತಾವವನ್ನು ಕೇಂದ್ರ BJP ಸರ್ಕಾರ ಯಾಕೆ ತಿರಸ್ಕರಿಸಿದೆ ಎನ್ನುವುದನ್ನು ರಾಜ್ಯದ ಜನತೆಗೆ ತಿಳಿಸಬೇಕು.

ಕರ್ನಾಟಕದವರೇ ಆಗಿರುವ…

ದಲಿತರ ಬಗ್ಗೆ ಬಾಯಿ ಮಾತಿನಲ್ಲಿ ಇಷ್ಟೊಂದು ಕಾಳಜಿ ತೋರಿಸುತ್ತಿರುವ ಪ್ರಧಾನಿ @narendramodi ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕಳಿಸಿರುವ ಪ್ರಸ್ತಾವವನ್ನು ಕೇಂದ್ರ @BJP4India ಸರ್ಕಾರ ಯಾಕೆ ತಿರಸ್ಕರಿಸಿದೆ ಎನ್ನುವುದನ್ನು ರಾಜ್ಯದ ಜನತೆಗೆ ತಿಳಿಸಬೇಕು. ಕರ್ನಾಟಕದವರೇ ಆಗಿರುವ…
account_circle
Siddaramaiah(@siddaramaiah) 's Twitter Profile Photo

ಈ ಚುನಾವಣೆಯಲ್ಲಿ ಸೋಲಿನ ಭೀತಿ ಎದುರಾಗಿರುವ ಕಾರಣಕ್ಕೆ ಪ್ರಧಾನಿ Narendra Modi ಮತ್ತು ಅವರ BJP ಪಕ್ಷಕ್ಕೆ ಹಿಂದುಳಿದ ಜಾತಿಗಳು ಮತ್ತು ದಲಿತರ ನೆನಪಾಗಿದೆ. ಇದು ಈ ಸಮುದಾಯಗಳ ಬಗೆಗಿನ ಕಾಳಜಿ ಅಲ್ಲ, ಚುನಾವಣಾ ಲಾಭಕ್ಕಾಗಿ ಹರಿಸುತ್ತಿರುವ ಮೊಸಳೆ ಕಣ್ಣೀರು ಎನ್ನುವುದನ್ನು ಅರ್ಥಮಾಡಿಕೊಳ್ಳುವಷ್ಟು ಹಿಂದುಳಿದ ಜಾತಿಗಳು ಮತ್ತು ದಲಿತರು…

ಈ ಚುನಾವಣೆಯಲ್ಲಿ ಸೋಲಿನ ಭೀತಿ ಎದುರಾಗಿರುವ ಕಾರಣಕ್ಕೆ ಪ್ರಧಾನಿ @narendramodi ಮತ್ತು ಅವರ @BJP4India ಪಕ್ಷಕ್ಕೆ ಹಿಂದುಳಿದ ಜಾತಿಗಳು ಮತ್ತು ದಲಿತರ ನೆನಪಾಗಿದೆ. ಇದು ಈ ಸಮುದಾಯಗಳ ಬಗೆಗಿನ ಕಾಳಜಿ ಅಲ್ಲ, ಚುನಾವಣಾ ಲಾಭಕ್ಕಾಗಿ ಹರಿಸುತ್ತಿರುವ ಮೊಸಳೆ ಕಣ್ಣೀರು ಎನ್ನುವುದನ್ನು ಅರ್ಥಮಾಡಿಕೊಳ್ಳುವಷ್ಟು ಹಿಂದುಳಿದ ಜಾತಿಗಳು ಮತ್ತು ದಲಿತರು…
account_circle
Siddaramaiah(@siddaramaiah) 's Twitter Profile Photo

ಬಿಜೆಪಿ ಮತ್ತು ಆರ್ ಎಸ್ ಎಸ್ ಮೀಸಲಾತಿಯನ್ನು ನಿರಂತರವಾಗಿ ವಿರೋಧಿಸುತ್ತಾ ಬಂದಿರುವುದನ್ನು ದೇಶದ ಜನತೆ ಗಮನಿಸಿದ್ದಾರೆ. ಮಂಡಲ್ ವರದಿ ಜಾರಿಯನ್ನು ಮಾತ್ರವಲ್ಲ ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ಘೋಷಿಸಿದಾಗಲೂ BJP ವಿರೋಧಿಸಿ ಬೀದಿಗಿಳಿದಿತ್ತು.
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳಿಗೆ…

account_circle
Siddaramaiah(@siddaramaiah) 's Twitter Profile Photo

ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ನಿಗದಿಪಡಿಸುವುದೊಂದೇ ಮೀಸಲಾತಿಗೆ ಸಂಬಂಧಿಸಿದ ವಿವಾದ ಬಗೆಹರಿಸಲು ಇರುವ ಶಾಶ್ವತ ಮತ್ತು ಏಕೈಕ ಪರಿಹಾರವಾಗಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಸಿದ್ಧವಿದೆ, ಪ್ರಧಾನಿ Narendra Modi ಅವರು ಈ ಸವಾಲು ಸ್ವೀಕರಿಸಲು ಸಿದ್ಧ ಇದ್ದರೆ ಅದನ್ನು ಚುನಾವಣಾ ಭರವಸೆಯಾಗಿ ಘೋಷಿಸಬೇಕು ಇಲ್ಲದೆ ಇದ್ದರೆ ಈಗಿನ ಬಾಯಿ…

ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ನಿಗದಿಪಡಿಸುವುದೊಂದೇ ಮೀಸಲಾತಿಗೆ ಸಂಬಂಧಿಸಿದ ವಿವಾದ ಬಗೆಹರಿಸಲು ಇರುವ ಶಾಶ್ವತ ಮತ್ತು ಏಕೈಕ ಪರಿಹಾರವಾಗಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಸಿದ್ಧವಿದೆ, ಪ್ರಧಾನಿ @narendramodi ಅವರು ಈ ಸವಾಲು ಸ್ವೀಕರಿಸಲು ಸಿದ್ಧ ಇದ್ದರೆ ಅದನ್ನು ಚುನಾವಣಾ ಭರವಸೆಯಾಗಿ ಘೋಷಿಸಬೇಕು ಇಲ್ಲದೆ ಇದ್ದರೆ ಈಗಿನ ಬಾಯಿ…
account_circle