Divya Alur(@AlurDivya) 's Twitter Profile Photo

ಮಾನ್ಯ ಕೇಂದ್ರ ಸಚಿವರಾದ ಸುರೇಶ್ ಅಂಗಡಿ ಹಾಗು ಕಲಾವಿದ ರಾಕ್ ಲೈನ್ ಸುಧಾಕರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ.....

ಮಾನ್ಯ ಕೇಂದ್ರ ಸಚಿವರಾದ ಸುರೇಶ್ ಅಂಗಡಿ ಹಾಗು ಕಲಾವಿದ ರಾಕ್ ಲೈನ್ ಸುಧಾಕರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ.....
account_circle
Siddaramaiah(@siddaramaiah) 's Twitter Profile Photo

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಸಾವು ಆಘಾತಕಾರಿಯಾದುದು. ಸ್ನೇಹಜೀವಿಯಾಗಿದ್ದ ಸುರೇಶ್ ಅಂಗಡಿ ರಾಜ್ಯದ ಅಭಿವೃದ್ದಿ ಬಗ್ಗೆ ಅಪಾರ ಕಾಳಜಿ ಉಳ್ಳವರಾಗಿದ್ದರು. ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು,
ಅವರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಸಾವು ಆಘಾತಕಾರಿಯಾದುದು. ಸ್ನೇಹಜೀವಿಯಾಗಿದ್ದ ಸುರೇಶ್ ಅಂಗಡಿ ರಾಜ್ಯದ ಅಭಿವೃದ್ದಿ ಬಗ್ಗೆ ಅಪಾರ ಕಾಳಜಿ ಉಳ್ಳವರಾಗಿದ್ದರು. ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು,
ಅವರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.
account_circle
Shradha Angadi(@ShradhaAngadi) 's Twitter Profile Photo

ಜನಾನುರಾಗಿ ನಾಯಕ, ಬೆಳಗಾವಿ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕೆ ಶ್ರಮಿಸಿದ ಧೀಮಂತ ನಾಯಕ, ಕೇಂದ್ರ ಸಚಿವರಾಗಿದ್ದ ದಿವಂಗತ ಶ್ರೀ ಸುರೇಶ್ ಅಂಗಡಿ ಅವರ ಜನ್ಮದಿನದ ಅಂಗವಾಗಿ, ಇಂದು ಎಐಟಿಎಮ್ ಕಾಲೇಜು ಆವರಣದಲ್ಲಿ ಮಾನ್ಯ ದಿ. ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅವರ ಜನಸೇವಾ ಕಾರ್ಯವನ್ನು

ಜನಾನುರಾಗಿ ನಾಯಕ, ಬೆಳಗಾವಿ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕೆ ಶ್ರಮಿಸಿದ ಧೀಮಂತ ನಾಯಕ, ಕೇಂದ್ರ ಸಚಿವರಾಗಿದ್ದ ದಿವಂಗತ ಶ್ರೀ ಸುರೇಶ್ ಅಂಗಡಿ ಅವರ ಜನ್ಮದಿನದ ಅಂಗವಾಗಿ, ಇಂದು ಎಐಟಿಎಮ್ ಕಾಲೇಜು ಆವರಣದಲ್ಲಿ ಮಾನ್ಯ ದಿ. ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅವರ ಜನಸೇವಾ ಕಾರ್ಯವನ್ನು
account_circle
PublicNext(@ElectReps) 's Twitter Profile Photo

*ಬೆಳಗಾವಿ:ದಿ.ಸುರೇಶ್ ಅಂಗಡಿ ಅವರ ಕನಸಿನ ಯೋಜನೆ ಇಂದು ನನಸು, ಭಾವುಕರಾದ ಸಂಸದೆ ಮಂಗಳಾ ಅಂಗಡಿ*

publicnext.com/article/nid/Be…
*Download the App and know your city news* - bit.ly/3FHZAX1

account_circle
Sumalatha Ambareesh 🇮🇳 ಸುಮಲತಾ ಅಂಬರೀಶ್(@sumalathaA) 's Twitter Profile Photo

ರೈಲ್ವೆ ಖಾತೆಯ ರಾಜ್ಯ ಸಚಿವರಾಗಿದ್ದ ಶ್ರೀ ಸುರೇಶ್ ಅಂಗಡಿ ಅವರ ನಿಧನದ ಸುದ್ದಿ ತುಂಬಾ ನೋವು ತಂದಿದೆ. ಸರಳತೆ ಹಾಗೂ ಆತ್ಮೀಯತೆಗೆ ಇನ್ನೊಂದು ಹೆಸರಾಗಿದ್ದ ಅಂಗಡಿಯವರು ರಾಜ್ಯದ ಯಾವುದೇ ಸಮಸ್ಯೆಗೆ ಶೀಘ್ರ ಸ್ಪಂದಿಸುತ್ತಿದ್ದರು. ಮಂಡ್ಯದ ಹಲವು ಯೋಜನೆಗಳಿಗೆ ಸಹಕರಿಸಿದ್ದರು. ಅವರ ಕುಟುಂಬಕ್ಕೆ ನೋವು ಭರಿಸುವಂತಹ ಶಕ್ತಿ ಭಗವಂತ ದಯಪಾಲಿಸಲಿ🙏🙏🙏

ರೈಲ್ವೆ ಖಾತೆಯ ರಾಜ್ಯ ಸಚಿವರಾಗಿದ್ದ ಶ್ರೀ ಸುರೇಶ್ ಅಂಗಡಿ ಅವರ ನಿಧನದ ಸುದ್ದಿ ತುಂಬಾ ನೋವು ತಂದಿದೆ. ಸರಳತೆ ಹಾಗೂ ಆತ್ಮೀಯತೆಗೆ ಇನ್ನೊಂದು ಹೆಸರಾಗಿದ್ದ ಅಂಗಡಿಯವರು ರಾಜ್ಯದ ಯಾವುದೇ ಸಮಸ್ಯೆಗೆ ಶೀಘ್ರ ಸ್ಪಂದಿಸುತ್ತಿದ್ದರು. ಮಂಡ್ಯದ ಹಲವು ಯೋಜನೆಗಳಿಗೆ ಸಹಕರಿಸಿದ್ದರು. ಅವರ ಕುಟುಂಬಕ್ಕೆ ನೋವು ಭರಿಸುವಂತಹ ಶಕ್ತಿ ಭಗವಂತ ದಯಪಾಲಿಸಲಿ🙏🙏🙏
account_circle
Belagavi - ಬೆಳಗಾವಿ(@BelagaviKA) 's Twitter Profile Photo

ಮಾಜಿ ಕೇಂದ್ರ ಸಚಿವ ಲಿಂಗಕ್ಯ ಸುರೇಶ್​ ಅಂಗಡಿ ಅವರು ತಮ್ಮ ಮೊಮ್ಮಗಳಿಗೆ ಶ್ರೀ ಬಸವಣ್ಣನವರ ವಚನ ಹೇಳಿಕೊಡುತ್ತಿರುವ ಹಳೆಯ ವಿಡಿಯೋ ನೋಡಿ.
Mangal Suresh Angadi (Modi Ka Parivar)
Shradha Angadi

account_circle
Dr Yathindra Siddaramaiah(@Dr_Yathindra_S) 's Twitter Profile Photo

ಕೇಂದ್ರ ರೈಲ್ವೆ ಸಚಿವ ಶ್ರೀ ಸುರೇಶ್ ಅಂಗಡಿ ಅವರ ನಿಧನವು ಅತೀವ ದುಃಖವನ್ನುಂಟು ಮಾಡಿದೆ.

ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ನಿಧನದ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಕೇಂದ್ರ ರೈಲ್ವೆ ಸಚಿವ ಶ್ರೀ ಸುರೇಶ್ ಅಂಗಡಿ ಅವರ ನಿಧನವು ಅತೀವ ದುಃಖವನ್ನುಂಟು ಮಾಡಿದೆ.

ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ನಿಧನದ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
account_circle
Shrusti Patil(@shrustibcpatil) 's Twitter Profile Photo

ಬೆಳಗಾವಿ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಶ್ರೀಮತಿ ಮಂಗಳಾ ಸುರೇಶ್ ಅಂಗಡಿ ಅವರಿಗೆ ಅಭಿನಂದನೆಗಳು.

ಬೆಳಗಾವಿ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಶ್ರೀಮತಿ ಮಂಗಳಾ ಸುರೇಶ್ ಅಂಗಡಿ ಅವರಿಗೆ ಅಭಿನಂದನೆಗಳು.
#karnataka #belagavi #bjpcandidate
account_circle
Saleem Ahmed(@SaleemAhmadINC) 's Twitter Profile Photo

ಬೆಳಗಾವಿ ಸಂಸದರು ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ.ಅವರ ನಿಧನಕ್ಕೆ ತೀವ್ರ ಸಂತಾಪಗಳು.
ಅವರ ಕುಟುಂಬ ವರ್ಗ ಹಾಗೂ ಅಭಿಮಾನಿ ಬಳಗಕ್ಕೆ ನೋವು ಭರಿಸುವ ಶಕ್ತಿ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ .

ಬೆಳಗಾವಿ ಸಂಸದರು ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರ  ನಿಧನದ ಸುದ್ದಿ ತೀವ್ರ ದುಃಖ ತಂದಿದೆ.ಅವರ ನಿಧನಕ್ಕೆ ತೀವ್ರ ಸಂತಾಪಗಳು.
ಅವರ ಕುಟುಂಬ ವರ್ಗ ಹಾಗೂ ಅಭಿಮಾನಿ ಬಳಗಕ್ಕೆ ನೋವು ಭರಿಸುವ ಶಕ್ತಿ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ .
account_circle
Accidental Bhakth(@accidental_cmo) 's Twitter Profile Photo

ಈ ಸೂಳೆಮಗ @kannada_hani ಪ್ರಕಾರ ಸುರೇಶ ಅಂಗಡಿ ನಾಡದ್ರೋಹಿ ಅಂತೆ, ಸ್ವಂತ ತಾಯಿ ಲಾಡಿ ಬಿಚ್ಚೋ ನಿಂನ್ನತಹ ತಾಯ್ಗಂಡ ಸೂಳೆಮಗನಿಂದ ನಮ್ಮ ಜನನಾಯಕರಿಗೆ ಯಾವುದೇ ಸರ್ಟಿಫಿಕೇಟ್ ಬೇಕಾಗಿಲ್ಲ, ಸುರೇಶ್ ಅಂಗಡಿ 4 ಬಾರಿ ಬೆಳಗಾವಿಯಿಂದ ಗೆದ್ದ ಹೆಮ್ಮೆಯ ನಾಯಕ, ಒಂದು ವರ್ಷದಲ್ಲಿ 31 ಹೊಸ ಟ್ರೈನಗಳನ್ನು ರಾಜ್ಯಕ್ಕೆ ತಂದ ನಾಯಕ.. shut up b*stard..

ಈ ಸೂಳೆಮಗ @kannada_hani ಪ್ರಕಾರ ಸುರೇಶ ಅಂಗಡಿ ನಾಡದ್ರೋಹಿ ಅಂತೆ, ಸ್ವಂತ ತಾಯಿ ಲಾಡಿ ಬಿಚ್ಚೋ ನಿಂನ್ನತಹ ತಾಯ್ಗಂಡ ಸೂಳೆಮಗನಿಂದ ನಮ್ಮ ಜನನಾಯಕರಿಗೆ ಯಾವುದೇ ಸರ್ಟಿಫಿಕೇಟ್ ಬೇಕಾಗಿಲ್ಲ, ಸುರೇಶ್ ಅಂಗಡಿ 4 ಬಾರಿ ಬೆಳಗಾವಿಯಿಂದ ಗೆದ್ದ ಹೆಮ್ಮೆಯ ನಾಯಕ, ಒಂದು ವರ್ಷದಲ್ಲಿ 31 ಹೊಸ ಟ್ರೈನಗಳನ್ನು ರಾಜ್ಯಕ್ಕೆ ತಂದ ನಾಯಕ.. shut up b*stard..
account_circle
Belagavi - ಬೆಳಗಾವಿ(@BelagaviKA) 's Twitter Profile Photo

ಘನತೆವೆತ್ತ ರಾಜ್ಯಪಾಲರಾದ ವಾಜುಭಾಯ್ ವಾಲಾ ಅವರು ಬೆಳಗಾವಿಯಲ್ಲಿರುವ ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಸೋಮವಾರ (ಅ.5) ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ದಿ.ಸುರೇಶ್ ಅಂಗಡಿ ಅವರ ತಾಯಿ ಸೋಮವ್ವ, ಪತ್ನಿ ಮಂಗಲಾ, ಮಕ್ಕಳಾದ ಶ್ರದ್ಧಾ ಹಾಗೂ ಸ್ಫೂರ್ತಿ ಮತ್ತಿತರರು ಉಪಸ್ಥಿತರಿದ್ದರು

ಘನತೆವೆತ್ತ ರಾಜ್ಯಪಾಲರಾದ ವಾಜುಭಾಯ್ ವಾಲಾ ಅವರು ಬೆಳಗಾವಿಯಲ್ಲಿರುವ ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಸೋಮವಾರ (ಅ.5) ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ದಿ.ಸುರೇಶ್ ಅಂಗಡಿ ಅವರ ತಾಯಿ ಸೋಮವ್ವ, ಪತ್ನಿ ಮಂಗಲಾ, ಮಕ್ಕಳಾದ ಶ್ರದ್ಧಾ ಹಾಗೂ ಸ್ಫೂರ್ತಿ ಮತ್ತಿತರರು ಉಪಸ್ಥಿತರಿದ್ದರು
account_circle
CM of Karnataka(@CMofKarnataka) 's Twitter Profile Photo

ಕೇಂದ್ರ ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ನಿಧನಕ್ಕೆ ಮುಖ್ಯಮಂತ್ರಿ B.S.Yediyurappa (Modi Ka Parivar) ರವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

'ಕೇಂದ್ರ ಸಚಿವ ಶ್ರೀ ಸುರೇಶ್ ಅಂಗಡಿ ರವರ ಅಕಾಲಿಕ ನಿಧನದ ಸುದ್ದಿ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಅವರ ನಿಧನದಿಂದ ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ.' (1/2)

ಕೇಂದ್ರ ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

'ಕೇಂದ್ರ ಸಚಿವ ಶ್ರೀ ಸುರೇಶ್ ಅಂಗಡಿ ರವರ ಅಕಾಲಿಕ ನಿಧನದ ಸುದ್ದಿ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಅವರ ನಿಧನದಿಂದ ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ.' (1/2)
account_circle
B.S.Yediyurappa (Modi Ka Parivar)(@BSYBJP) 's Twitter Profile Photo

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿ, ವಿಶೇಷವಾಗಿ ರಾಜ್ಯದ ರೈಲ್ವೆ ಯೋಜನೆಗಳಿಗೆ ಹೆಚ್ಚಿನ ವೇಗ, ಹುರುಪನ್ನು ನೀಡಿದ್ದ, ಬೆಳಗಾವಿಯ ಜನಪ್ರಿಯ ಸಂಸದ, ನನ್ನ ಆತ್ಮೀಯ ಶ್ರೀ ಸುರೇಶ್‌ ಅಂಗಡಿ ಅವರ ಪ್ರಥಮ ಪುಣ್ಯತಿಥಿಯಂದು ಅವರಿಗೆ ನಮನಗಳು. ಸಂಘಟನೆ, ಆಡಳಿತ, ಜನಸೇವೆಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರ ಕೊಡುಗೆ ಅಪಾರ.

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿ, ವಿಶೇಷವಾಗಿ ರಾಜ್ಯದ ರೈಲ್ವೆ ಯೋಜನೆಗಳಿಗೆ ಹೆಚ್ಚಿನ ವೇಗ, ಹುರುಪನ್ನು ನೀಡಿದ್ದ, ಬೆಳಗಾವಿಯ ಜನಪ್ರಿಯ ಸಂಸದ, ನನ್ನ ಆತ್ಮೀಯ ಶ್ರೀ ಸುರೇಶ್‌ ಅಂಗಡಿ ಅವರ ಪ್ರಥಮ ಪುಣ್ಯತಿಥಿಯಂದು ಅವರಿಗೆ ನಮನಗಳು. ಸಂಘಟನೆ, ಆಡಳಿತ, ಜನಸೇವೆಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರ ಕೊಡುಗೆ ಅಪಾರ. #SureshAngadi
account_circle
Sumalatha Ambareesh 🇮🇳 ಸುಮಲತಾ ಅಂಬರೀಶ್(@sumalathaA) 's Twitter Profile Photo

ಕೇಂದ್ರ ಸಚಿವ ಸದಾನಂದಗೌಡ ಅವರ ಮನೆಯಲ್ಲಿ ನಡೆದ ಔತಣ ಕೂಟದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರೊಂದಿಗೆ ಪಾಲ್ಗೊಂಡ ಕ್ಷಣ. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಿಕೊಡುವುದು , ಕನ್ನಡ ಭಾಷೆಯ ಉಳಿವಿಗೆ ಸಂಬಂಧಿಸಿದಂತೆ ರಾಜ್ಯದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಯೋಗ ಕರ್ನಾಟಕದ ಸಂಸದರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸಚಿವ ಸದಾನಂದಗೌಡ ಅವರ ಮನೆಯಲ್ಲಿ ನಡೆದ ಔತಣ ಕೂಟದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರೊಂದಿಗೆ ಪಾಲ್ಗೊಂಡ ಕ್ಷಣ.  ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಿಕೊಡುವುದು , ಕನ್ನಡ ಭಾಷೆಯ ಉಳಿವಿಗೆ ಸಂಬಂಧಿಸಿದಂತೆ ರಾಜ್ಯದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಯೋಗ ಕರ್ನಾಟಕದ ಸಂಸದರಿಗೆ ಮನವಿ ಸಲ್ಲಿಸಿದರು.
account_circle
Vijayendra Yediyurappa (Modi Ka Parivar)(@BYVijayendra) 's Twitter Profile Photo

ಮಾರಕ ಕೋವಿಡ್-19 ಸೋಂಕಿಗೆ ತುತ್ತಾಗಿ ದೈವಾಧೀನರಾದ ನಮ್ಮ ಹಿರಿಯ ನಾಯಕರು, ಕೇಂದ್ರ ಸಚಿವರೂ ಆದ ಶ್ರೀ ಸುರೇಶ್ ಅಂಗಡಿ, ರಾಜ್ಯಸಭಾ ಸದಸ್ಯ ಶ್ರೀ ಅಶೋಕ್ ಗಸ್ತಿ ಮತ್ತು ಬಸವಕಲ್ಯಾಣ ಶಾಸಕ ಶ್ರೀ ಬಿ.ನಾರಾಯಣರಾವ್ ಅವರುಗಳಿಗೆ ಪುಷ್ಪನಮನ ಸಲ್ಲಿಸಿ ಸದ್ಗತಿಯನ್ನು ಪ್ರಾರ್ಥಿಸಲಾಯಿತು. ಕೊರೋನಾ ಬಗ್ಗೆ ಉದಾಸೀನತೆ ಬೇಡ, ಎಚ್ಚರಿಕೆ ವಹಿಸುವುದು ಅತ್ಯಗತ್ಯ

ಮಾರಕ ಕೋವಿಡ್-19 ಸೋಂಕಿಗೆ ತುತ್ತಾಗಿ ದೈವಾಧೀನರಾದ ನಮ್ಮ ಹಿರಿಯ ನಾಯಕರು, ಕೇಂದ್ರ ಸಚಿವರೂ ಆದ ಶ್ರೀ ಸುರೇಶ್ ಅಂಗಡಿ, ರಾಜ್ಯಸಭಾ ಸದಸ್ಯ ಶ್ರೀ ಅಶೋಕ್ ಗಸ್ತಿ ಮತ್ತು ಬಸವಕಲ್ಯಾಣ ಶಾಸಕ ಶ್ರೀ ಬಿ.ನಾರಾಯಣರಾವ್ ಅವರುಗಳಿಗೆ ಪುಷ್ಪನಮನ ಸಲ್ಲಿಸಿ ಸದ್ಗತಿಯನ್ನು ಪ್ರಾರ್ಥಿಸಲಾಯಿತು. ಕೊರೋನಾ ಬಗ್ಗೆ ಉದಾಸೀನತೆ ಬೇಡ, ಎಚ್ಚರಿಕೆ ವಹಿಸುವುದು ಅತ್ಯಗತ್ಯ
account_circle
K Raghupathi Bhat (Modi Ka Parivar)(@RaghupathiBhat) 's Twitter Profile Photo

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಸಾವು ಆಘಾತಕಾರಿಯಾದುದು. ಅವರ ಆತ್ಮಕ್ಕೆ ಶಾಂತಿ ಸಿಗಲಿ.
ಓಂ ಶಾಂತಿ

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಸಾವು ಆಘಾತಕಾರಿಯಾದುದು. ಅವರ ಆತ್ಮಕ್ಕೆ ಶಾಂತಿ ಸಿಗಲಿ.
ಓಂ ಶಾಂತಿ
account_circle
Sankalp Shettar(@sankalpshettar) 's Twitter Profile Photo

ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರು ಶ್ರೀಮತಿ ಮಂಗಲ ಸುರೇಶ್ ಅಂಗಡಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

ಭಗವಂತ ನಿಮಗೆ ಉತ್ತಮ ಆರೋಗ್ಯ ಹಾಗೂ ಯಶಸ್ಸು ಕರುಣಿಸಲಿ ಎಂದು ಹಾರೈಸುತ್ತೇನೆ 🙏🏼

ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರು ಶ್ರೀಮತಿ ಮಂಗಲ ಸುರೇಶ್ ಅಂಗಡಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. 

ಭಗವಂತ ನಿಮಗೆ ಉತ್ತಮ ಆರೋಗ್ಯ ಹಾಗೂ ಯಶಸ್ಸು ಕರುಣಿಸಲಿ ಎಂದು ಹಾರೈಸುತ್ತೇನೆ 🙏🏼
account_circle
Hariprakash Konemane (Modi Ka Parivar)(@HPKonemane) 's Twitter Profile Photo

ಸರಳ ಸಜ್ಜನ ಎಂಬ ಪದಕ್ಕೆ ತಕ್ಕಂತೆ ಇದ್ದವರು ಸುರೇಶ್ ಅಂಗಡಿ.ಅವರ ಆತ್ಮಕ್ಕೆ ಶಾಂತಿ ಸಿಗಲಿ,ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಬರಲಿ.
ಮುಖ್ಯವಾಗಿ ಕೊರೊನಾ ಮುನ್ನೆಚ್ಚರಿಕೆಗೆ ಎಲ್ಲರಿಗೂ ಕರೆಗಂಟೆ ಆಗಲಿ.

ಸರಳ ಸಜ್ಜನ ಎಂಬ ಪದಕ್ಕೆ ತಕ್ಕಂತೆ ಇದ್ದವರು ಸುರೇಶ್ ಅಂಗಡಿ.ಅವರ ಆತ್ಮಕ್ಕೆ ಶಾಂತಿ ಸಿಗಲಿ,ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಬರಲಿ.
ಮುಖ್ಯವಾಗಿ ಕೊರೊನಾ ಮುನ್ನೆಚ್ಚರಿಕೆಗೆ ಎಲ್ಲರಿಗೂ ಕರೆಗಂಟೆ ಆಗಲಿ.
#Sureshangadi
account_circle